Viral Video: ಅಶ್ಲೀಲವಾಗಿ ವರ್ತಿಸಿದ ಯುವಕರೊಂದಿಗೆ ಏಕಾಂಗಿಯಾಗಿ ಫೈಟ್ ಮಾಡಿದ ಯುವತಿ; ವಿಡಿಯೋ ವೈರಲ್

ಬೀದಿಯಲ್ಲಿ ಕಿರುಕುಳ ನೀಡಿದ ಪುಂಡರೊಂದಿಗೆ ಏಕಾಂಗಿಯಾಗಿ ಹೋರಾಡಿದ ಯುವತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral Video: ಅಶ್ಲೀಲವಾಗಿ ವರ್ತಿಸಿದ ಯುವಕರೊಂದಿಗೆ ಏಕಾಂಗಿಯಾಗಿ ಫೈಟ್ ಮಾಡಿದ ಯುವತಿ; ವಿಡಿಯೋ ವೈರಲ್
ಕಿರುಕುಳ ನೀಡಿದ ಯುವಕರಿಗೆ ಯುವತಿಯ ಧರ್ಮದೇಟು
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jun 14, 2022 | 11:46 AM

ಒಂದೆಡೆ ಖಾಲಿ ರಸ್ತೆ, ಖದೀಮರ ಹಾವಳಿ, ಕಾಮಕರ ಅಟ್ಟಹಾಸ. ಸದ್ಯದ ಸಮಾಜದಲ್ಲಿ ಒಂಟಿಯಾಗಿ ರಸ್ತೆಯಲ್ಲಿ ಓಡಾಡುವುದೇ ಭಯ. ಒಂಟಿಯಾಗಿ ಹೋಗುತ್ತಿದ್ದ ಯುವತಿ ಮೇಲೆ ಎರಗಿದ ಪುಂಡರ ಗುಂಪು.. ವೈಲೆಂಟ್ ಆದ ಯುವತಿಯಿಂದ ಯುವಕರಿಗೆ ಫ್ಲೈಯಿಂಗ್ ಕಿಕ್.. ಇದು ಸಿನಿಮಾದ ಕಥೆಯಲ್ಲ, ಕಾದಂಬರಿಯ ಸಾಲುಗಳಲ್ಲ.. ಕಿಕ್​ಬಾಕ್ಸಿಂಗ್ ಸ್ಟೋರಿಯಲ್ಲ.. ಯುವಕರೊಂದಿಗೆ ಕಾದಾಡಿ ತನ್ನನ್ನು ತಾನು ರಕ್ಷಿಸಿಕೊಂಡ ಧೈರ್ಯಶಾಲಿ ಯುವತಿಯ ಕಥೆ.

ಇದನ್ನೂ ಓದಿ: Viral Video: ಬೃಹತ್ ಮರಕ್ಕೆ ಬಡಿದ ಸಿಡಿಲು! ಮೈ ಝುಂ ಎನಿಸುವ ವಿಡಿಯೋ ವೈರಲ್

ಎಂದಿನಂತೆ ಯುವತಿಯೊಬ್ಬಳು ಬೀದಿಯೊಂದರಲ್ಲಿ ನಡೆದುಕೊಂಡು ಹೋಗುತ್ತಿರುತ್ತಾಳೆ. ಈ ವೇಳೆ ಆರು ಮಂದಿ  ಯುವಕರಿದ್ದ ಗುಂಪು ಆಕೆಯ ಮೇಲೆರಗಿ ಕಿರುಕುಳ ನೀಡುತ್ತದೆ. ಆರಂಭದಲ್ಲಿ ಯುವಕರ ಕಿರುಕುಳದಿಂದ ಮೂಲೆಗುಂಪಾದ ಯುವತಿ ಕ್ಷಣಾರ್ಧದಲ್ಲಿ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಿದ್ದಾಳೆ. ಅದರಂತೆ ಕಿರುಕುಳ ನೀಡಿದ ಯುವಕರಿಗೆ ಫ್ಲೈಯಿಂಗ್ ಕಿಕ್ ಮತ್ತು ವಾಲ್-ಕಿಕ್ ಮೂಲಕ ಧರ್ಮದೇಟು ನೀಡಿದ್ದಾಳೆ. ಆ ಮೂಲಕ ತನ್ನನ್ನು ತಾನು ರಕ್ಷಿಸಿಕೊಂಡಿದ್ದಾಳೆ.

ವಿಡಿಯೋ ವೀಕ್ಷಿಸಿ:

ಇದನ್ನೂ ಓದಿ: Viral Photo: ಈ ಜಿಲ್ಲಾಧಿಕಾರಿಯ 10ನೇ ತರಗತಿ ಅಂಕಪಟ್ಟಿ ನೋಡಿದರೆ ನೀವು ಆಶ್ಚರ್ಯ ಪಡುತ್ತೀರಿ

ಯುವಕರೊಂದಿಗೆ ಏಕಾಂಗಿಯಾಗಿ ಹೋರಾಡಿದ ಯುವತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ನಾವು ಗಮನಿಸಬೇಕಾಗಿರುವುದು ಏನೆಂದರೆ, ಆಕೆ ಮಾಡಿದ ಫೈಟ್. ಇಂದಿನ ಸಮಾಜದಲ್ಲಿ ಯುವತಿಯರು ಸ್ವತಂತ್ರವಾಗಿ ನಡೆದುಕೊಂಡು ಹೋಗಬೇಕಾದರೆ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುವಂತಹ ಫೈಟಿಂಗ್, ಕರಾಟೆ ಇತ್ಯಾದಿಗಳನ್ನು ಕಲಿಯುವುದು ಅವಶ್ಯಕ. ಒಂದೊಮ್ಮೆ ಫೈಟಿಂಗ್ ಕಲಿತರೆ, ಇಂಥ ಕೀಚಕರಿಂದ ಸುಲಭವಾಗಿ ತಮ್ಮನ್ನು ತಾವು ರಕ್ಷಿಸಿಕೊಳ್ಳಬಹುದು.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ