AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಶ್ಲೀಲವಾಗಿ ವರ್ತಿಸಿದ ಯುವಕರೊಂದಿಗೆ ಏಕಾಂಗಿಯಾಗಿ ಫೈಟ್ ಮಾಡಿದ ಯುವತಿ; ವಿಡಿಯೋ ವೈರಲ್

ಬೀದಿಯಲ್ಲಿ ಕಿರುಕುಳ ನೀಡಿದ ಪುಂಡರೊಂದಿಗೆ ಏಕಾಂಗಿಯಾಗಿ ಹೋರಾಡಿದ ಯುವತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral Video: ಅಶ್ಲೀಲವಾಗಿ ವರ್ತಿಸಿದ ಯುವಕರೊಂದಿಗೆ ಏಕಾಂಗಿಯಾಗಿ ಫೈಟ್ ಮಾಡಿದ ಯುವತಿ; ವಿಡಿಯೋ ವೈರಲ್
ಕಿರುಕುಳ ನೀಡಿದ ಯುವಕರಿಗೆ ಯುವತಿಯ ಧರ್ಮದೇಟು
TV9 Web
| Edited By: |

Updated on: Jun 14, 2022 | 11:46 AM

Share

ಒಂದೆಡೆ ಖಾಲಿ ರಸ್ತೆ, ಖದೀಮರ ಹಾವಳಿ, ಕಾಮಕರ ಅಟ್ಟಹಾಸ. ಸದ್ಯದ ಸಮಾಜದಲ್ಲಿ ಒಂಟಿಯಾಗಿ ರಸ್ತೆಯಲ್ಲಿ ಓಡಾಡುವುದೇ ಭಯ. ಒಂಟಿಯಾಗಿ ಹೋಗುತ್ತಿದ್ದ ಯುವತಿ ಮೇಲೆ ಎರಗಿದ ಪುಂಡರ ಗುಂಪು.. ವೈಲೆಂಟ್ ಆದ ಯುವತಿಯಿಂದ ಯುವಕರಿಗೆ ಫ್ಲೈಯಿಂಗ್ ಕಿಕ್.. ಇದು ಸಿನಿಮಾದ ಕಥೆಯಲ್ಲ, ಕಾದಂಬರಿಯ ಸಾಲುಗಳಲ್ಲ.. ಕಿಕ್​ಬಾಕ್ಸಿಂಗ್ ಸ್ಟೋರಿಯಲ್ಲ.. ಯುವಕರೊಂದಿಗೆ ಕಾದಾಡಿ ತನ್ನನ್ನು ತಾನು ರಕ್ಷಿಸಿಕೊಂಡ ಧೈರ್ಯಶಾಲಿ ಯುವತಿಯ ಕಥೆ.

ಇದನ್ನೂ ಓದಿ: Viral Video: ಬೃಹತ್ ಮರಕ್ಕೆ ಬಡಿದ ಸಿಡಿಲು! ಮೈ ಝುಂ ಎನಿಸುವ ವಿಡಿಯೋ ವೈರಲ್

ಎಂದಿನಂತೆ ಯುವತಿಯೊಬ್ಬಳು ಬೀದಿಯೊಂದರಲ್ಲಿ ನಡೆದುಕೊಂಡು ಹೋಗುತ್ತಿರುತ್ತಾಳೆ. ಈ ವೇಳೆ ಆರು ಮಂದಿ  ಯುವಕರಿದ್ದ ಗುಂಪು ಆಕೆಯ ಮೇಲೆರಗಿ ಕಿರುಕುಳ ನೀಡುತ್ತದೆ. ಆರಂಭದಲ್ಲಿ ಯುವಕರ ಕಿರುಕುಳದಿಂದ ಮೂಲೆಗುಂಪಾದ ಯುವತಿ ಕ್ಷಣಾರ್ಧದಲ್ಲಿ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಿದ್ದಾಳೆ. ಅದರಂತೆ ಕಿರುಕುಳ ನೀಡಿದ ಯುವಕರಿಗೆ ಫ್ಲೈಯಿಂಗ್ ಕಿಕ್ ಮತ್ತು ವಾಲ್-ಕಿಕ್ ಮೂಲಕ ಧರ್ಮದೇಟು ನೀಡಿದ್ದಾಳೆ. ಆ ಮೂಲಕ ತನ್ನನ್ನು ತಾನು ರಕ್ಷಿಸಿಕೊಂಡಿದ್ದಾಳೆ.

ವಿಡಿಯೋ ವೀಕ್ಷಿಸಿ:

ಇದನ್ನೂ ಓದಿ: Viral Photo: ಈ ಜಿಲ್ಲಾಧಿಕಾರಿಯ 10ನೇ ತರಗತಿ ಅಂಕಪಟ್ಟಿ ನೋಡಿದರೆ ನೀವು ಆಶ್ಚರ್ಯ ಪಡುತ್ತೀರಿ

ಯುವಕರೊಂದಿಗೆ ಏಕಾಂಗಿಯಾಗಿ ಹೋರಾಡಿದ ಯುವತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ನಾವು ಗಮನಿಸಬೇಕಾಗಿರುವುದು ಏನೆಂದರೆ, ಆಕೆ ಮಾಡಿದ ಫೈಟ್. ಇಂದಿನ ಸಮಾಜದಲ್ಲಿ ಯುವತಿಯರು ಸ್ವತಂತ್ರವಾಗಿ ನಡೆದುಕೊಂಡು ಹೋಗಬೇಕಾದರೆ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುವಂತಹ ಫೈಟಿಂಗ್, ಕರಾಟೆ ಇತ್ಯಾದಿಗಳನ್ನು ಕಲಿಯುವುದು ಅವಶ್ಯಕ. ಒಂದೊಮ್ಮೆ ಫೈಟಿಂಗ್ ಕಲಿತರೆ, ಇಂಥ ಕೀಚಕರಿಂದ ಸುಲಭವಾಗಿ ತಮ್ಮನ್ನು ತಾವು ರಕ್ಷಿಸಿಕೊಳ್ಳಬಹುದು.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ