AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಧುವಿನ ಮುಂದೆಯೇ ಬೇರೊಬ್ಬಳಿಗೆ ತುಟಿಗೆ ಮುತ್ತಿಟ್ಟ ವರ; ವಿಡಿಯೋ ವೈರಲ್​​

ವಿಡಿಯೋದಲ್ಲಿ ಮದುಮಗ ಮದುವೆ ಮಂಟಪದಲ್ಲೇ ವಧುವಿನ ಮುಂದೆಯೇ ಬೇರೊಬ್ಬಳಿಗೆ ಮುತ್ತಿಟ್ಟಿದ್ದಾನೆ. ಈ ಸಮಯದಲ್ಲಿ ವಧು ರಿಯಾಕ್ಷನ್​​ ಹೇಗಿತ್ತು ಎಂಬುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Viral Video: ವಧುವಿನ ಮುಂದೆಯೇ ಬೇರೊಬ್ಬಳಿಗೆ ತುಟಿಗೆ ಮುತ್ತಿಟ್ಟ ವರ; ವಿಡಿಯೋ ವೈರಲ್​​
ಅಕ್ಷತಾ ವರ್ಕಾಡಿ
|

Updated on:Aug 23, 2024 | 1:56 PM

Share

ಮದುವೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಇದೀಗ ಅಂತದ್ದೇ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗಿದೆ. ವಿಡಿಯೋದಲ್ಲಿ ಮದುಮಗ ಮದುವೆ ಮಂಟಪದಲ್ಲೇ ವಧುವಿನ ಮುಂದೆಯೇ ಬೇರೊಬ್ಬಳಿಗೆ ಮುತ್ತಿಟ್ಟಿದ್ದಾನೆ. ಈ ಸಮಯದಲ್ಲಿ ವಧು ರಿಯಾಕ್ಷನ್​​ ಹೇಗಿತ್ತು ಎಂಬುದು ವಿಡಿಯೋದಲ್ಲಿ ಸೆರೆಯಾಗಿದೆ.

memesmasala_mix ಎಂಬ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಜುಲೈ 23ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 17.4 ಅಂದರೆ ಒಂದು ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಹೋಮ್‌ವರ್ಕ್ ಮಾಡದಿದ್ದಕ್ಕೆ ವಿದ್ಯಾರ್ಥಿನಿಗೆ ಕಿವಿ ಮೂಗಿನಲ್ಲಿ ರಕ್ತ ಬರುವಂತೆ ಹೊಡೆದ ಶಿಕ್ಷಕ

ವೀಡಿಯೊದಲ್ಲಿ, ವರ ಮತ್ತು ವಧು ವೇದಿಕೆಯಲ್ಲಿ ಕುಳಿತಿರುವಾಗ ಲೆಹೆಂಗಾವನ್ನು ಧರಿಸಿದ ಯುವತಿಯೊಬ್ಬಳು ನೃತ್ಯ ಮಾಡಲು ಪ್ರಾರಂಭಿಸಿದ್ದಾಳೆ. ಬಳಿಕ ವರನ ಬಳಿಗೆ ಬಂದು ಕುಳಿತಿದ್ದು, ಇದ್ದಕ್ಕಿದ್ದಂತೆ, ವರನಿಗೆ ಚುಂಬಿಸಿದ್ದಾಳೆ. ಈ ದೃಶ್ಯ ಕಂಡು ಅಲ್ಲಿದ್ದ ಅತಿಥಿಗಳು ಆಘಾತಕ್ಕೊಳಗಾಗಿದ್ದಾರೆ. ವಧು ಏನು ತಿಳಿಯದಂತೆ ಕುಳಿತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:20 pm, Fri, 23 August 24

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ