AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಧುವಿನ ಮುಂದೆಯೇ ಬೇರೊಬ್ಬಳಿಗೆ ತುಟಿಗೆ ಮುತ್ತಿಟ್ಟ ವರ; ವಿಡಿಯೋ ವೈರಲ್​​

ವಿಡಿಯೋದಲ್ಲಿ ಮದುಮಗ ಮದುವೆ ಮಂಟಪದಲ್ಲೇ ವಧುವಿನ ಮುಂದೆಯೇ ಬೇರೊಬ್ಬಳಿಗೆ ಮುತ್ತಿಟ್ಟಿದ್ದಾನೆ. ಈ ಸಮಯದಲ್ಲಿ ವಧು ರಿಯಾಕ್ಷನ್​​ ಹೇಗಿತ್ತು ಎಂಬುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Viral Video: ವಧುವಿನ ಮುಂದೆಯೇ ಬೇರೊಬ್ಬಳಿಗೆ ತುಟಿಗೆ ಮುತ್ತಿಟ್ಟ ವರ; ವಿಡಿಯೋ ವೈರಲ್​​
ಅಕ್ಷತಾ ವರ್ಕಾಡಿ
|

Updated on:Aug 23, 2024 | 1:56 PM

Share

ಮದುವೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಇದೀಗ ಅಂತದ್ದೇ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗಿದೆ. ವಿಡಿಯೋದಲ್ಲಿ ಮದುಮಗ ಮದುವೆ ಮಂಟಪದಲ್ಲೇ ವಧುವಿನ ಮುಂದೆಯೇ ಬೇರೊಬ್ಬಳಿಗೆ ಮುತ್ತಿಟ್ಟಿದ್ದಾನೆ. ಈ ಸಮಯದಲ್ಲಿ ವಧು ರಿಯಾಕ್ಷನ್​​ ಹೇಗಿತ್ತು ಎಂಬುದು ವಿಡಿಯೋದಲ್ಲಿ ಸೆರೆಯಾಗಿದೆ.

memesmasala_mix ಎಂಬ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಜುಲೈ 23ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 17.4 ಅಂದರೆ ಒಂದು ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಹೋಮ್‌ವರ್ಕ್ ಮಾಡದಿದ್ದಕ್ಕೆ ವಿದ್ಯಾರ್ಥಿನಿಗೆ ಕಿವಿ ಮೂಗಿನಲ್ಲಿ ರಕ್ತ ಬರುವಂತೆ ಹೊಡೆದ ಶಿಕ್ಷಕ

ವೀಡಿಯೊದಲ್ಲಿ, ವರ ಮತ್ತು ವಧು ವೇದಿಕೆಯಲ್ಲಿ ಕುಳಿತಿರುವಾಗ ಲೆಹೆಂಗಾವನ್ನು ಧರಿಸಿದ ಯುವತಿಯೊಬ್ಬಳು ನೃತ್ಯ ಮಾಡಲು ಪ್ರಾರಂಭಿಸಿದ್ದಾಳೆ. ಬಳಿಕ ವರನ ಬಳಿಗೆ ಬಂದು ಕುಳಿತಿದ್ದು, ಇದ್ದಕ್ಕಿದ್ದಂತೆ, ವರನಿಗೆ ಚುಂಬಿಸಿದ್ದಾಳೆ. ಈ ದೃಶ್ಯ ಕಂಡು ಅಲ್ಲಿದ್ದ ಅತಿಥಿಗಳು ಆಘಾತಕ್ಕೊಳಗಾಗಿದ್ದಾರೆ. ವಧು ಏನು ತಿಳಿಯದಂತೆ ಕುಳಿತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:20 pm, Fri, 23 August 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ