AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಧುವಿನ ಮುಂದೆಯೇ ಬೇರೊಬ್ಬಳಿಗೆ ತುಟಿಗೆ ಮುತ್ತಿಟ್ಟ ವರ; ವಿಡಿಯೋ ವೈರಲ್​​

ವಿಡಿಯೋದಲ್ಲಿ ಮದುಮಗ ಮದುವೆ ಮಂಟಪದಲ್ಲೇ ವಧುವಿನ ಮುಂದೆಯೇ ಬೇರೊಬ್ಬಳಿಗೆ ಮುತ್ತಿಟ್ಟಿದ್ದಾನೆ. ಈ ಸಮಯದಲ್ಲಿ ವಧು ರಿಯಾಕ್ಷನ್​​ ಹೇಗಿತ್ತು ಎಂಬುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Viral Video: ವಧುವಿನ ಮುಂದೆಯೇ ಬೇರೊಬ್ಬಳಿಗೆ ತುಟಿಗೆ ಮುತ್ತಿಟ್ಟ ವರ; ವಿಡಿಯೋ ವೈರಲ್​​
ಅಕ್ಷತಾ ವರ್ಕಾಡಿ
|

Updated on:Aug 23, 2024 | 1:56 PM

Share

ಮದುವೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಇದೀಗ ಅಂತದ್ದೇ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗಿದೆ. ವಿಡಿಯೋದಲ್ಲಿ ಮದುಮಗ ಮದುವೆ ಮಂಟಪದಲ್ಲೇ ವಧುವಿನ ಮುಂದೆಯೇ ಬೇರೊಬ್ಬಳಿಗೆ ಮುತ್ತಿಟ್ಟಿದ್ದಾನೆ. ಈ ಸಮಯದಲ್ಲಿ ವಧು ರಿಯಾಕ್ಷನ್​​ ಹೇಗಿತ್ತು ಎಂಬುದು ವಿಡಿಯೋದಲ್ಲಿ ಸೆರೆಯಾಗಿದೆ.

memesmasala_mix ಎಂಬ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಜುಲೈ 23ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 17.4 ಅಂದರೆ ಒಂದು ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಹೋಮ್‌ವರ್ಕ್ ಮಾಡದಿದ್ದಕ್ಕೆ ವಿದ್ಯಾರ್ಥಿನಿಗೆ ಕಿವಿ ಮೂಗಿನಲ್ಲಿ ರಕ್ತ ಬರುವಂತೆ ಹೊಡೆದ ಶಿಕ್ಷಕ

ವೀಡಿಯೊದಲ್ಲಿ, ವರ ಮತ್ತು ವಧು ವೇದಿಕೆಯಲ್ಲಿ ಕುಳಿತಿರುವಾಗ ಲೆಹೆಂಗಾವನ್ನು ಧರಿಸಿದ ಯುವತಿಯೊಬ್ಬಳು ನೃತ್ಯ ಮಾಡಲು ಪ್ರಾರಂಭಿಸಿದ್ದಾಳೆ. ಬಳಿಕ ವರನ ಬಳಿಗೆ ಬಂದು ಕುಳಿತಿದ್ದು, ಇದ್ದಕ್ಕಿದ್ದಂತೆ, ವರನಿಗೆ ಚುಂಬಿಸಿದ್ದಾಳೆ. ಈ ದೃಶ್ಯ ಕಂಡು ಅಲ್ಲಿದ್ದ ಅತಿಥಿಗಳು ಆಘಾತಕ್ಕೊಳಗಾಗಿದ್ದಾರೆ. ವಧು ಏನು ತಿಳಿಯದಂತೆ ಕುಳಿತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:20 pm, Fri, 23 August 24

ಹಣ ಕೊಡುವುದಿಲ್ಲ ಎಂದಿದ್ದಕ್ಕೆ ಯುವತಿ ಮುಖಕ್ಕೆ ಗುಟ್ಕಾ ಉಗಿದ ಮಂಗಳಮುಖಿ
ಹಣ ಕೊಡುವುದಿಲ್ಲ ಎಂದಿದ್ದಕ್ಕೆ ಯುವತಿ ಮುಖಕ್ಕೆ ಗುಟ್ಕಾ ಉಗಿದ ಮಂಗಳಮುಖಿ
ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: 1 ಕೋಟಿಗೂ ಅಧಿಕ ಮೌಲ್ಯದ ಕಾರುಗಳು ಭಸ್ಮ
ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: 1 ಕೋಟಿಗೂ ಅಧಿಕ ಮೌಲ್ಯದ ಕಾರುಗಳು ಭಸ್ಮ
ಹವಳ ಧಾರಣೆಯಿಂದ ಏನು ಲಾಭಗಳು, ಇದು ಯಾರಿಗೆ ಸೂಕ್ತ?
ಹವಳ ಧಾರಣೆಯಿಂದ ಏನು ಲಾಭಗಳು, ಇದು ಯಾರಿಗೆ ಸೂಕ್ತ?
ದಿನದ ಪಂಚಾಂಗ ಮತ್ತು ಸಂಕಷ್ಟಿ ಚತುರ್ಥಿಯ ಮಹತ್ವ
ದಿನದ ಪಂಚಾಂಗ ಮತ್ತು ಸಂಕಷ್ಟಿ ಚತುರ್ಥಿಯ ಮಹತ್ವ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ