Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತಾಯಿ ಕಳೆದುಕೊಂಡ ವಿದ್ಯಾರ್ಥಿಗೆ ಅಪ್ಪುಗೆಯ ಸಾಂತ್ವಾನ ಹೇಳಿದ ತರಗತಿ! ಕಣ್ಣೀರು ಬರಿಸುತ್ತದೆ ಈ ವಿಡಿಯೋ

ತನ್ನ ತಾಯಿಯನ್ನು ಕಳೆದುಕೊಂಡು ಶಾಲೆಗೆ ಹಿಂದಿರುಗಿದ ವಿದ್ಯಾರ್ಥಿಯನ್ನು ಇಡೀ ತರಗತಿಯೇ ಅಪ್ಪುಗೆಯ ಸಾಂತ್ವಾನ ಹೇಳಿದ ವಿಡಿಯೋ ವೈರಲ್ ಆಗುತ್ತಿದೆ. ವೀಕ್ಷಕರ ಕಣ್ಣು ಒದ್ದೆ ಮಾಡುವ ವಿಡಿಯೋ ಇಲ್ಲಿದೆ ನೋಡಿ.

Viral Video: ತಾಯಿ ಕಳೆದುಕೊಂಡ ವಿದ್ಯಾರ್ಥಿಗೆ ಅಪ್ಪುಗೆಯ ಸಾಂತ್ವಾನ ಹೇಳಿದ ತರಗತಿ! ಕಣ್ಣೀರು ಬರಿಸುತ್ತದೆ ಈ ವಿಡಿಯೋ
ತಾಯಿ ಕಳೆದುಕೊಂಡ ವಿದ್ಯಾರ್ಥಿಗೆ ಅಪ್ಪುಗೆಯ ಸಾಂತ್ವಾನ
Follow us
TV9 Web
| Updated By: Rakesh Nayak Manchi

Updated on:Jun 26, 2022 | 4:30 PM

ಪೋಷಕರನ್ನು ಕಳೆದುಕೊಂಡವರ ದುಃಖ ಅವರಿಗೆ ಮಾತ್ರ ಗೊತ್ತು. ವಿದ್ಯಾರ್ಥಿಯೊಬ್ಬ ತನ್ನ ತಾಯಿಯನ್ನು ಕಳೆದುಕೊಂಡು ಹಲವು ದಿನಗಳ ನಂತರ ದುಃಖತಪ್ತನಾಗಿ ಶಾಲೆಗೆ ಬಂದಾಗ ಸಹಪಾಠಿಯನ್ನು ನೋಡಿ ಇಡೀ ತರಗತಿಯೇ ಅಪ್ಪಿಕೊಂಡ ದೃಶ್ಯಾವಳಿ ಕಣ್ಣೀರು ಬರಿಸುವಂತಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ (Viral Video) ಆಗುತ್ತಿದೆ.

ಇದನ್ನೂ ಓದಿ: Viral Video: ಇದು ಇದು ಆಕ್ಚುಲಿ ಚೆನ್ನಾಗಿರೋದು! ಪ್ರೋತ್ಸಾಹ ಅಂದ್ರೆ ಹೀಗಿರಬೇಕು

goodnews movemen ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕಣ್ಣೀರಿನ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ”ತಾಯಿ ಹಠಾತ್ತನೆ ನಿಧನರಾದ ನಂತರ ಕೆಲವು ದಿನಗಳವರೆಗೆ ಶಾಲೆಯಿಂದ ಹೊರಗುಳಿದಿದ್ದರು. ಅವನು ಹಿಂದಿರುಗಿದ ನಂತರ, ಅವನ ಇಡೀ ವರ್ಗವು ಬೆಂಬಲ ಮತ್ತು ಒಗ್ಗಟ್ಟಿನ ಪ್ರೀತಿಯ ಪ್ರದರ್ಶನದಲ್ಲಿ ಅವನನ್ನು ಅಪ್ಪಿಕೊಂಡಿತು” ಎಂದು ಶೀರ್ಷಿಕೆ ಬರೆಯಲಾಗಿದೆ.

ಇದನ್ನೂ ಓದಿ: Viral Video: ವಿಮಾನದಲ್ಲಿ ಎಸಿ ಸ್ಥಗಿತಗೊಂಡು ಪ್ರಯಾಕರು ಸುಸ್ತೋ ಸುಸ್ತು! ವಿಮಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ಪ್ರಯಾಣಿಕರು

ವಿಡಿಯೋದಲ್ಲಿ ಕಾಣುವಂತೆ, ವ್ಯಕ್ತಿಯೊಬ್ಬರು ವಿದ್ಯಾರ್ಥಿಗಳ ಮುಂದೆ ತಾಯಿ ಕಳೆದುಕೊಂಡ ವಿದ್ಯಾರ್ಥಿಯನ್ನು ನಿಲ್ಲಿಸಿ ಮಾತನಾಡಿಸುತ್ತಿದ್ದಾಗ ತರಗತಿಯಲ್ಲಿದ್ದ ಅಷ್ಟೂ ವಿದ್ಯಾರ್ಥಿಗಳು ಬಂದು ಆತನನ್ನು ಅಪ್ಪಿಕೊಳ್ಳುತ್ತಾರೆ. ಈ ವೇಳೆ ವಿದ್ಯಾರ್ಥಿಯ ಹೆಗಲ ಮೇಲೆ ಕೈಯಿಟ್ಟು ಮಾತನಾಡುತ್ತಿದ್ದ ವ್ಯಕ್ತಿ ಹೊರಗೆ ಹೋಗಿ ಅಳುತ್ತಾನೆ ಮತ್ತು ವಿದ್ಯಾರ್ಥಿಗಳು ಕೂಡ ಅಳುವುದನ್ನು ಕಾಣಬಹುದು.

ಕರುಳು ಚುರ್ ಎನ್ನುವಂತೆ ಮಾಡುವ ಈ ವಿಡಿಯೋ ವೈರಲ್ ಪಡೆದು 20 ಗಂಟೆಗಳಲ್ಲಿ 1.2 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದ್ದು, 96 ಸಾವಿರಕ್ಕೂ ಹೆಚ್ಚು ಲೈಕ್ಸ್​ಗಳನ್ನು ಪಡೆದುಕೊಂಡಿದೆ. ವಿಡಿಯೋ ವೀಕ್ಷಣೆ ಮಾಡಿದ ನೆಟ್ಟಿಗರು ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದು, “ಜಗತ್ತಿಗೆ ಹೆಚ್ಚಿನ ದಯೆ ಬೇಕು” ಎಂದು ಬಳಕೆದಾರರೊಬ್ಬರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Viral Video: ಮಳೆಗಾಳದಲ್ಲಿ ಹೇಗೆ ನಡೆದುಕೊಂಡು ಹೋಗಬೇಕು ಗೊತ್ತಾ? ಈ ವಿಡಿಯೋ ನೋಡಿ

Published On - 4:30 pm, Sun, 26 June 22

ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು