AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೀರೆಯುಟ್ಟು ಸ್ಟಂಟ್ ಮಾಡಿದ ಯುವತಿ ವಿಡಿಯೋ ವೈರಲ್; ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಿ ಎಂದ ನೆಟ್ಟಿಗರು

Shocking Video | ಸೀರೆಯುಟ್ಟು ಲೀಲಾಜಾಲವಾಗಿ ಸ್ಟಂಟ್ ಮಾಡಿರುವ ಮಿಶಾ ಶರ್ಮ ಅವರ ವಿಡಿಯೋ ನೋಡಿರುವ ಹಲವರು ಈಕೆಯನ್ನು ಸರ್ಕಾರ ಒಲಿಂಪಿಕ್ಸ್​ಗೆ ಕಳುಹಿಸಿದರೆ ಚಿನ್ನದ ಪದ ಸಿಗುವುದು ಖಚಿತ ಎಂದು ಕಮೆಂಟ್ ಮಾಡಿದ್ದಾರೆ.

Viral Video: ಸೀರೆಯುಟ್ಟು ಸ್ಟಂಟ್ ಮಾಡಿದ ಯುವತಿ ವಿಡಿಯೋ ವೈರಲ್; ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಿ ಎಂದ ನೆಟ್ಟಿಗರು
ಸೀರೆಯುಟ್ಟ ಯುವತಿಯ ಸ್ಟಂಟ್
TV9 Web
| Edited By: |

Updated on: Aug 13, 2021 | 5:16 PM

Share

ಇತ್ತೀಚಿನ ದಿನಗಳಲ್ಲಿ ಮಹಿಳೆಯರು ತಮ್ಮ ಚೌಕಟ್ಟನ್ನು ಮೀರಿ ಹೊಸ ಹೊಸ ರೀತಿಯ ಪ್ರಯೋಗಗಳನ್ನು ಮಾಡುತ್ತಿದ್ದಾರೆ. ಮುಂಬೈನ ಜಿಮ್ನಾಸ್ಟ್​ ಒಬ್ಬಳು ಸೀರೆಯುಟ್ಟು ಸ್ಟಂಟ್ ಮಾಡಿರುವ ವಿಡಿಯೋ ಭಾರೀ ವೈರಲ್ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ವಿಡಿಯೋವನ್ನು ಈಗಾಗಲೇ ಲಕ್ಷಾಂತರ ಜನರು ವೀಕ್ಷಿಸಿದ್ದಾರೆ.

ಕೆಂಪು ಸೀರೆಯುಟ್ಟು ಕಪ್ಪು ಬ್ಲೌಸ್ ತೊಟ್ಟಿರುವ ಮಿಶಾ ಶರ್ಮ ಮಾಡಿರುವ ಈ ಸ್ಟಂಟ್ ವಿಡಿಯೋ ನೋಡಿದರೆ ನೀವು ಶಾಕ್ ಆಗೋದು ಗ್ಯಾರಂಟಿ. ಸುತ್ತಲೂ ಎಲ್ಲರೂ ನಿಂತಿರುವಾಗ ಸೀರೆಯುಟ್ಟು ಎರಡು ಬಾರಿ ಬ್ಯಾಕ್​ಫ್ಲಿಪ್ ಮಾಡಿರುವ ಈ ಯುವತಿಯ ಫ್ಲೆಕ್ಸಿಬಿಲಿಟಿ ನೋಡಿ ನೆಟ್ಟಿಗರು ದಂಗಾಗಿದ್ದಾರೆ. ಜಿಮ್ನಾಸ್ಟ್ ಆಗಿರುವ ಮಿಶಾ ಶರ್ಮ ಅವರ ಸ್ಟಂಟ್​ಗಳ ವಿಡಿಯೋಗಳಿಗೆ ಸಾಕಷ್ಟು ಅಭಿಮಾನಿಗಳಿದ್ದಾರೆ.

ಸೀರೆಯುಟ್ಟು ಲೀಲಾಜಾಲವಾಗಿ ಸ್ಟಂಟ್ ಮಾಡಿರುವ ಮಿಶಾ ಶರ್ಮ ಅವರ ವಿಡಿಯೋ ನೋಡಿರುವ ಹಲವರು ನೀವು ಯಾಕೆ ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಬಾರದು? ಈಕೆಯನ್ನು ಸರ್ಕಾರ ಒಲಿಂಪಿಕ್ಸ್​ಗೆ ಕಳುಹಿಸಿದರೆ ಚಿನ್ನದ ಪದ ಸಿಗುವುದು ಖಚಿತ ಎಂದು ಕಮೆಂಟ್ ಮಾಡಿದ್ದಾರೆ.

ಸರಿಯಾದ ತರಬೇತಿ ಇಲ್ಲದೆ ಈ ರೀತಿಯ ಸ್ಟಂಟ್​ಗಳನ್ನು ಮಾಡುವುದು ಬಹಳ ಅಪಾಯಕಾರಿ. ಆದರೆ, ಮಿಶಾ ಮಾಡಿರುವ ಸ್ಟಂಟ್ ನೋಡಿ ಹಲವರು ಇಂಪ್ರೆಸ್ ಆಗಿದ್ದು, ನಾನೂ ಜಿಮ್ನಾಸ್ಟ್ ಆಗಿ ತರಬೇತಿ ಪಡೆಯಬೇಕೆಂಬ ಆಸೆಯಾಗುತ್ತಿದೆ ಎಂದು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Viral Video: ಕಂಠಪೂರ್ತಿ ಕುಡಿದು ನಡುರಸ್ತೆಯಲ್ಲೇ ಯೋಗಾಸನ ಮಾಡಿದ ಯುವತಿ; ಶಾಕಿಂಗ್ ವಿಡಿಯೋ ಇಲ್ಲಿದೆ

Shocking Video: ಮಾಸ್ಕ್ ಧರಿಸದ್ದಕ್ಕೆ ದಂಡ ವಿಧಿಸಿದ ಅಧಿಕಾರಿಗೆ ಹಿಗ್ಗಾಮುಗ್ಗ ಥಳಿಸಿದ ಮಹಿಳೆ; ವಿಡಿಯೋ ವೈರಲ್

(Viral Video Gymnast Woman performs backflip Stunt in Wearing saree Watch Instagram Shocking Video)

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು