Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಹೆಡ್ ಕಾನ್ ಸ್ಟೇಬಲ್ ಸಾವು

ಬೀಳ್ಕೊಡುಗೆ ಸಮಾರಂಭದಲ್ಲಿ ಹೆಡ್‌ಕಾನ್ಸ್‌ಟೇಬಲ್‌ ರವಿಕುಮಾರ್‌ ಎಲ್ಲರೊಂದಿಗೆ ಸಂತೋಷದಿಂದ ಡ್ಯಾನ್ಸ್ ಮಾಡುತ್ತಿದ್ದಾಗಲೇ ಇದ್ದಕ್ಕಿದ್ದಂತೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಸಹ ಸಿಬ್ಬಂದಿಗಳು ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಆದರೆ ಅದಾಗಲೇ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

Viral Video: ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಹೆಡ್ ಕಾನ್ ಸ್ಟೇಬಲ್ ಸಾವು
Follow us
ಅಕ್ಷತಾ ವರ್ಕಾಡಿ
|

Updated on: Aug 30, 2024 | 3:10 PM

ದೆಹಲಿ: ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಹೆಡ್ ಕಾನ್ ಸ್ಟೇಬಲ್ ಸಾವನ್ನಪ್ಪಿರುವ ಘಟನೆ ಉತ್ತರ ದೆಹಲಿಯ ರೂಪನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಸಾವಿಗೂ ಕೆಲ ನಿಮಿಷಗಳ ಮುನ್ನ ಎಲ್ಲರೊಂದಿಗೆ ಕಾನ್‌ಸ್ಟೆಬಲ್ ಡ್ಯಾನ್ಸ್ ಮಾಡಿದ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ದೆಹಲಿಯ ರೂಪನಗರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿ ಕೆಲಸ ಮಾಡುತ್ತಿರುವ ರವಿಕುಮಾರ್ ಅವರು ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ವರ್ಗಾವಣೆಯಾಗುತ್ತಿದ್ದಂತೆ ಬೀಳ್ಕೊಡುಗೆ ಪಾರ್ಟಿ ಆಯೋಜಿಸಿದ್ದರು. ಪೊಲೀಸ್ ಠಾಣೆಯಲ್ಲಿ ಬುಧವಾರ ರಾತ್ರಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಹೆಡ್‌ಕಾನ್ಸ್‌ಟೇಬಲ್‌ ರವಿಕುಮಾರ್‌ ಎಲ್ಲರೊಂದಿಗೆ ಕುಣಿದು ಕುಪ್ಪಳಿಸಿದ್ದರು. ಆದರೆ ಡ್ಯಾನ್ಸ್ ಮಾಡುತ್ತಿದ್ದಾಗಲೇ ಇದ್ದಕ್ಕಿದ್ದಂತೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಸಹ ಸಿಬ್ಬಂದಿಗಳು ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ತಪಾಸಣೆ ನಡೆಸಿದ ವೈದ್ಯರು ರವಿಕುಮಾರ್ ಅದಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ರೈಲು ಬರುವ ವೇಳೆ ಹಳಿ ದಾಟಿದ ಮಹಿಳೆ; ಪ್ರಾಣ ಪಣಕಿಟ್ಟು ಕಾಪಾಡಿದ ಆರ್‌ಪಿಎಫ್ ಸಿಬ್ಬಂದಿ

ಉತ್ತರ ಪ್ರದೇಶದ ಬಾಗ್‌ಪತ್‌ ಮೂಲದ ರವಿಕುಮಾರ್‌ 2010ರಲ್ಲಿ ಪೊಲೀಸ್​ ಆಗಿ ನೇಮಕಗೊಂಡಿದ್ದರು. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಹೆಡ್ ಕಾನ್‌ಸ್ಟೆಬಲ್ ರವಿಕುಮಾರ್ ಈಗಾಗಲೇ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಅವರು 45 ದಿನಗಳ ಹಿಂದೆ ಆಂಜಿಯೋಗ್ರಫಿಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ
ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ
ಯಾರು ಮಾಡಿಸುತ್ತಿದ್ದಾರೆ ಅಂತ ಹೇಳಿದರೆ ರಾಜಕೀಯ ಆರೋಪವಾಗುತ್ತದೆ: ಸಚಿವ
ಯಾರು ಮಾಡಿಸುತ್ತಿದ್ದಾರೆ ಅಂತ ಹೇಳಿದರೆ ರಾಜಕೀಯ ಆರೋಪವಾಗುತ್ತದೆ: ಸಚಿವ