AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾಯಿಮರಿಯನ್ನು ಕೊಂಡಾಟ ಮಾಡಿದ ಯುವತಿ; ಆರೋಗ್ಯಕರ ಸಂಭಾಷಣೆ ನೋಡಿ ಮನಸೋತ ನೆಟ್ಟಿಗರು

ಮುದ್ದಾದ ನಾಯಿಮರಿಯೊಂದಿಗೆ ಯುವತಿಯೊಬ್ಬಳು ನಡೆಸಿದ ಆರೋಗ್ಯಕರ ಸಂಭಾಷಣೆಯ ವಿಡಿಯೋ ನೆಟ್ಟಿಗರ ಮನಗೆದ್ದಿದ್ದು, 2 ಲಕ್ಷಕ್ಕೂ ಹೆಚ್ಚು ಲೈಕ್​ಗಳನ್ನು ಪಡೆದುಕೊಂಡಿದೆ.

Viral Video: ನಾಯಿಮರಿಯನ್ನು ಕೊಂಡಾಟ ಮಾಡಿದ ಯುವತಿ; ಆರೋಗ್ಯಕರ ಸಂಭಾಷಣೆ ನೋಡಿ ಮನಸೋತ ನೆಟ್ಟಿಗರು
ನಾಯಿ ಮರಿ ಮತ್ತು ಯುವತಿಯ ಮುದ್ದಾದ ಸಂಭಾಷಣೆ
TV9 Web
| Edited By: |

Updated on:Oct 17, 2022 | 11:03 AM

Share

ಪುಟ್ಟ ಪ್ರಾಣಿಗಳು ಮತ್ತು ಮನುಷ್ಯರ ನಡುವಿನ ಸಂವಹನವು ಯಾವಾಗಲೂ ನೋಡಲು ಆರೋಗ್ಯಕರವಾಗಿರುತ್ತದೆ. ಒಂದೊಮ್ಮೆ ಪ್ರಾಣಿಗಳಿಗೆ ಪ್ರೀತಿ ನೀಡಿದರೆ ಅವುಗಳು ಮನುಷ್ಯರನ್ನು ತುಂಬಾ ಹಚ್ಚಿಕೊಂಡು ಬಿಡುತ್ತವೆ. ಇಂತಹ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರನ್ನು ಹೆಚ್ಚು ಆಕರ್ಷಿಸುತ್ತದೆ. ಇದೇ ಕಾರಣಕ್ಕೆ ಸಣ್ಣ ನಾಯಿಮರಿಯೊಂದು ಇಂಟರ್ನೆಟ್​ನಲ್ಲಿ ವೈರಲ್ ಆಗುತ್ತಿದೆ. ಮುದ್ದಾದ ನಾಯಿಮರಿ ಜೊತೆ ಯುವತಿಯೊಬ್ಬಳು ಆರೋಗ್ಯಯುತವಾದ ಸಂಭಾಷಣೆ ನಡೆಸುವುದನ್ನು ತೋರಿಸುವ ವಿಡಿಯೋ ಇದಾಗಿದೆ.

ಸಾಮಾನ್ಯವಾಗಿ ಹೆಚ್ಚಿನ ಯುವತಿಯರಿಗೆ ನಾಯಿಗಳೆಂದರೆ ಇಷ್ಟ. ಈ ಸಮೂಹಕ್ಕೆ ಸೇರಿದವರು ನಾಯಿಮರಿ ಎಲ್ಲಿ ಕಂಡರೂ ಮುದ್ದಾಡುತ್ತಾರೆ. ವಿಡಿಯೋದಲ್ಲಿ ಕಾಣುವಂತೆ, ಸ್ಥಳೀಯ ಉಪಾಹಾರ ಗೃಹದ ಹೊರಗೆ ಯುವತಿ ಕುಳಿತಿದ್ದಾಗ ನಾಯಿಮರಿ ಆಕೆಯ ಬಳಿ ಬರುತ್ತದೆ. ಈ ವೇಳೆ ಯುವತಿ ನಾಯಿಮರಿಯೊಂದಿಗೆ ಮಾತನಾಡಲು ಆರಂಭಿಸುತ್ತಾಳೆ. ಸ್ವಲ್ಪದರಲ್ಲೇ ನಾಯಿಮರಿಯು ಆಕೆಗೆ ಶೇಕ್ ಹ್ಯಾಂಡ್ ಮಾಡಲು ಮುಂದಾಗುತ್ತದೆ. ಈ ವೇಳೆ ಯುವತಿಯೂ ಆ ಮರಿಯ ಕೈಯನ್ನು ಹಿಡಿಯುತ್ತಾಳೆ. ನಂತರ ಮರಿಯ ತಲೆ ಸವರುತ್ತಾಳೆ.

ಅನುರಾಗ್ ಪಾಟೀಲ್ ಎಂಬವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, “ಈ ರೀತಿಯ ಸಂಭಾಷಣೆಗಳು ತುಂಬಾ ಆರೋಗ್ಯಕರವಾಗಿವೆ” ಎಂದು ಶೀರ್ಷಿಕೆ ಬರೆದಿದ್ದಾರೆ. ಸೆಪ್ಟೆಂಬರ್ 28 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಈಗಾಗಲೇ 2.7 ಲಕ್ಷಕ್ಕೂ ಹೆಚ್ಚು ಲೈಕ್‌ಗಳನ್ನು ಪಡೆದುಕೊಂಡಿದೆ. ಮರಿ ಮತ್ತು ಯುವತಿಯ ನಡುವಿನ ಸಂಭಾಷಣೆ ನೋಡಿದ ನೆಟ್ಟಿಗರೊಬ್ಬರು ಕಾಮೆಂಟ್ ಮಾಡಿ ಅದನ್ನು ಮನೆಗೆ ಕೊಂಡೊಯ್ಯುವಂತೆ ಹೇಳಿದ್ದಾರೆ.

View this post on Instagram

A post shared by Anurag (@anurag_patil27)

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 11:03 am, Mon, 17 October 22

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು