AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಟಿಶ್ಯೂ ಪೇಪರ್​​​ನಿಂದ ಈ ರೀತಿ ಗುಲಾಬಿ ತಯಾರಿಸಿ, ಇಲ್ಲಿದೆ ನೋಡಿ ವೈರಲ್​​ ವಿಡಿಯೋ

ಟಿಶ್ಯೂ ಪೇಪರ್​​ ಬಳಸಿ ತಯಾರಿಸಿದ ಸುಂದರವಾದ ಬಿಳಿ ಬಣ್ಣದ ಗುಲಾಬಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ. ಇಲ್ಲಿದೆ ನೋಡಿ ವೈರಲ್​​ ವಿಡಿಯೋ

Viral Video: ಟಿಶ್ಯೂ ಪೇಪರ್​​​ನಿಂದ  ಈ ರೀತಿ ಗುಲಾಬಿ ತಯಾರಿಸಿ, ಇಲ್ಲಿದೆ ನೋಡಿ ವೈರಲ್​​ ವಿಡಿಯೋ
ಟಿಶ್ಯೂ ಪೇಪರ್​​ನಿಂದ ತಯಾರಿಸಿದ ಗುಲಾಬಿ Image Credit source: Instagram
ಅಕ್ಷತಾ ವರ್ಕಾಡಿ
|

Updated on: Mar 09, 2023 | 10:01 AM

Share

ಟಿಶ್ಯೂ ಪೇಪರ್​​ ಬಳಸಿ ತಯಾರಿಸಿದ ಸುಂದರವಾದ ಬಿಳಿ ಬಣ್ಣದ ಗುಲಾಬಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ. ನಿಮ್ಮ ಒತ್ತಡದ ಜೀವನದ ಮಧ್ಯೆ ವಿರಾಮದ ಸಮಯದಲ್ಲಿ ಈ ರೀತಿಯ ಕ್ರಿಯೇಟಿವ್​​​ ಆಲೋಚನೆಗಳ ಮೂಲಕ ನಿಮ್ಮ ಸಹೋದ್ಯೋಗಿಗಳಿಗೆ ಖುಷಿ ನೀಡಬಹುದು. ಸಾಮಾನ್ಯವಾಗಿ ಟಿಶ್ಯೂ ಪೇಪರ್​​ ಬಳಸಿ ಬಿಸಾಡಲಾಗುತ್ತದೆ. ಆದರೆ ನೀವು ಆ ಟಿಶ್ಯೂ ಪೇಪರ್​​ ಬಳಸಿ ಸುಂದರವಾದ ಗುಲಾಬಿಯ ಹೂಗಳನ್ನು ತಯಾರಿಸಬಹುದಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಪ್ರತೀ ದಿನ ಸಾಕಷ್ಟು ವಿಡಿಯೋಗಳು, ಪೋಸ್ಟ್​ಗಳು ಹರಿದಾಡುತ್ತದೆ. ಅದರಲ್ಲಿ ಕೆಲವೊಂದು ಭಾರೀ ವೈರಲ್​ ಆಗುವುದುಂಟು. ಇತ್ತೀಚೆಗಷ್ಟೇ ‘earthfixforever’ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡು ಟಿಶ್ಯೂ ಪೇಪರ್​​ ಗುಲಾಬಿ ಭಾರೀ ವೈರಲ್​ ಆಗಿದೆ. ಆ ಪೋಸ್ಟ್​​ ಇಲ್ಲಿದೆ ನೋಡಿ.

ಇದನ್ನೂ ಓದಿ: ಟ್ರಾಫಿಕ್​​ ನಿಯಮ ಉಲ್ಲಂಘಿಸಿ ಹೀಗೊಂದು ರೊಮ್ಯಾನ್ಸ್​​ , ವೈರಲ್​ ವಿಡಿಯೋ ಇಲ್ಲಿದೆ ನೋಡಿ

ಫೆಬ್ರವರಿ 23ರಂದು ಶೇರ್​ ಮಾಡಲಾದ ಈ ವಿಡಿಯೋ 10,533,000 ವೀಕ್ಷಣೆ ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ಲೈಕ್​ ಮತ್ತು ಕಾಮೆಂಟ್​ಗಳನ್ನು ಕಾಣಬಹುದು. ಈ ಗುಲಾಬಿಗೆ ನೀವು 1/10 ಎಷ್ಟು ರೇಟ್​​ ಮಾಡುತ್ತೀರಿ ಎಂದು ಕೂಡ ಬರೆದುಕೊಂಡಿದ್ದಾರೆ. ಸಾಕಷ್ಟು ಬಳಕೆದಾರರು ಬಿಡುವಿನ ಸಮಯದಲ್ಲಿ ಟ್ರೈ ಮಾಡಿ ನೋಡುತ್ತೇವೆ ಎಂದು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ