AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಿಡ್ನ್ಯಾಪ್​ ಆಗುವುದನ್ನು ತಪ್ಪಿಸಿ ಯುವತಿಯನ್ನು ರಕ್ಷಿಸಿದ ಬೀದಿ ನಾಯಿ

ನಾಯಿ ನಿಷ್ಠಾವಂತ ಪ್ರಾಣಿ ಎಂಬುದರಲ್ಲಿ ಎರಡು ಮಾತಿಲ್ಲ, ತಮ್ಮ ಮಾಲಿಕರನ್ನು ರಕ್ಷಿಸಲು ನದಿಗೆ ಬೇಕಾದರೂ ಯಾವುದೇ ಅಂಜಿಕೆಯಿಲ್ಲದೆ ಧುಮುಕುತ್ತವೆ.

Viral Video: ಕಿಡ್ನ್ಯಾಪ್​ ಆಗುವುದನ್ನು ತಪ್ಪಿಸಿ ಯುವತಿಯನ್ನು ರಕ್ಷಿಸಿದ ಬೀದಿ ನಾಯಿ
ಅಪಹರಣ
Follow us
ನಯನಾ ರಾಜೀವ್
|

Updated on: Jul 02, 2023 | 10:54 AM

ನಾಯಿ ನಿಷ್ಠಾವಂತ ಪ್ರಾಣಿ ಎಂಬುದರಲ್ಲಿ ಎರಡು ಮಾತಿಲ್ಲ, ತಮ್ಮ ಮಾಲಿಕರನ್ನು ರಕ್ಷಿಸಲು ನದಿಗೆ ಬೇಕಾದರೂ ಯಾವುದೇ ಅಂಜಿಕೆಯಿಲ್ಲದೆ ಧುಮುಕುತ್ತವೆ. ಹಾಗೆಯೇ ಬೀದಿ ನಾಯಿಯೊಂದು ಯುವತಿ ಕಿಡ್ನ್ಯಾಪ್ ಆಗುವುದನ್ನು ತಪ್ಪಿಸಿ ಆಕೆಗೆ ರಕ್ಷಣೆ ನೀಡಿರುವ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಯುವತಿಯೊಬ್ಬಳು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುತ್ತಾಳೆ. ಆಗ ಕಾರೊಂದು ಆಕೆಯನ್ನು ಹಿಂಬಾಲಿಸುತ್ತದೆ. ಹುಡುಗಿಯ ಮುಂದೆ ನಿಂತು ಇನ್ನೇನು ಕಾರಿಂದ ಇಳಿದು ಆಕೆಯನ್ನು ಅಪಹರಿಸಬೇಕು ಎನ್ನುವಷ್ಟರಲ್ಲಿ ನಾಯಿ ಕೂಗುತ್ತಾ ಗಾಡಿಯನ್ನು ಹಿಂಬಾಲಿಸಲು ಪ್ರಯತ್ನಿಸುತ್ತೆ.

ಮತ್ತಷ್ಟು ಓದಿ: ಕುದಿಯುತ್ತಿರುವ ಹಾಲಿನಲ್ಲಿ ಹಸುಗೂಸಿನ ಮುಖ ತೊಳೆದ ಅರ್ಚಕ, ಇದೆಂತಹ ಸಂಪ್ರದಾಯ ಎಂದ ನೆಟ್ಟಿಗರು

ಸ್ವಲ್ಪ ದೂರದವರೆಗೆ ನಾಯಿ ಹೋಗಿ ವಾಪಸಾಗುತ್ತದೆ. ಆದರೆ ಯುವತಿಗೆ ಏನಾಗುತ್ತಿದೆ ಎಂದು ಅರಿಯದಂತಾಗಿ ನಿಂತಲೇ ನಿಂತು ಬಿಡುತ್ತಾಳೆ. ಕೊನೆಗೆ ಜೋರಾಗಿ ಅಳಲು ಪ್ರಾರಂಭಿಸುತ್ತಾಳೆ ಅಲ್ಲಿಂದ ಹೊರಟು ಹೋಗುತ್ತಾಳೆ.

ಮುಂದೇನಾಯಿತು ಎಂಬುದರ ಬಗ್ಗೆ ಮಾಹಿತಿ ಇಲ್ಲ, ಆದರೆ ತನಗೆ ಪರಿಚಯವಿಲ್ಲದಿದ್ದರೂ ಆ ನಾಯಿ ಯುವತಿಯನ್ನು ಕಾಪಾಡಿದ ಬಗೆಗೆ ಎಲ್ಲರೂ ಹರ್ಷ ವ್ಯಕ್ತಪಡಿಸಿದ್ದಾರೆ.

ಟ್ರೆಂಡಿಂಗ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ