AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಿಡ್ನ್ಯಾಪ್​ ಆಗುವುದನ್ನು ತಪ್ಪಿಸಿ ಯುವತಿಯನ್ನು ರಕ್ಷಿಸಿದ ಬೀದಿ ನಾಯಿ

ನಾಯಿ ನಿಷ್ಠಾವಂತ ಪ್ರಾಣಿ ಎಂಬುದರಲ್ಲಿ ಎರಡು ಮಾತಿಲ್ಲ, ತಮ್ಮ ಮಾಲಿಕರನ್ನು ರಕ್ಷಿಸಲು ನದಿಗೆ ಬೇಕಾದರೂ ಯಾವುದೇ ಅಂಜಿಕೆಯಿಲ್ಲದೆ ಧುಮುಕುತ್ತವೆ.

Viral Video: ಕಿಡ್ನ್ಯಾಪ್​ ಆಗುವುದನ್ನು ತಪ್ಪಿಸಿ ಯುವತಿಯನ್ನು ರಕ್ಷಿಸಿದ ಬೀದಿ ನಾಯಿ
ಅಪಹರಣ
ನಯನಾ ರಾಜೀವ್
|

Updated on: Jul 02, 2023 | 10:54 AM

Share

ನಾಯಿ ನಿಷ್ಠಾವಂತ ಪ್ರಾಣಿ ಎಂಬುದರಲ್ಲಿ ಎರಡು ಮಾತಿಲ್ಲ, ತಮ್ಮ ಮಾಲಿಕರನ್ನು ರಕ್ಷಿಸಲು ನದಿಗೆ ಬೇಕಾದರೂ ಯಾವುದೇ ಅಂಜಿಕೆಯಿಲ್ಲದೆ ಧುಮುಕುತ್ತವೆ. ಹಾಗೆಯೇ ಬೀದಿ ನಾಯಿಯೊಂದು ಯುವತಿ ಕಿಡ್ನ್ಯಾಪ್ ಆಗುವುದನ್ನು ತಪ್ಪಿಸಿ ಆಕೆಗೆ ರಕ್ಷಣೆ ನೀಡಿರುವ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಯುವತಿಯೊಬ್ಬಳು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುತ್ತಾಳೆ. ಆಗ ಕಾರೊಂದು ಆಕೆಯನ್ನು ಹಿಂಬಾಲಿಸುತ್ತದೆ. ಹುಡುಗಿಯ ಮುಂದೆ ನಿಂತು ಇನ್ನೇನು ಕಾರಿಂದ ಇಳಿದು ಆಕೆಯನ್ನು ಅಪಹರಿಸಬೇಕು ಎನ್ನುವಷ್ಟರಲ್ಲಿ ನಾಯಿ ಕೂಗುತ್ತಾ ಗಾಡಿಯನ್ನು ಹಿಂಬಾಲಿಸಲು ಪ್ರಯತ್ನಿಸುತ್ತೆ.

ಮತ್ತಷ್ಟು ಓದಿ: ಕುದಿಯುತ್ತಿರುವ ಹಾಲಿನಲ್ಲಿ ಹಸುಗೂಸಿನ ಮುಖ ತೊಳೆದ ಅರ್ಚಕ, ಇದೆಂತಹ ಸಂಪ್ರದಾಯ ಎಂದ ನೆಟ್ಟಿಗರು

ಸ್ವಲ್ಪ ದೂರದವರೆಗೆ ನಾಯಿ ಹೋಗಿ ವಾಪಸಾಗುತ್ತದೆ. ಆದರೆ ಯುವತಿಗೆ ಏನಾಗುತ್ತಿದೆ ಎಂದು ಅರಿಯದಂತಾಗಿ ನಿಂತಲೇ ನಿಂತು ಬಿಡುತ್ತಾಳೆ. ಕೊನೆಗೆ ಜೋರಾಗಿ ಅಳಲು ಪ್ರಾರಂಭಿಸುತ್ತಾಳೆ ಅಲ್ಲಿಂದ ಹೊರಟು ಹೋಗುತ್ತಾಳೆ.

ಮುಂದೇನಾಯಿತು ಎಂಬುದರ ಬಗ್ಗೆ ಮಾಹಿತಿ ಇಲ್ಲ, ಆದರೆ ತನಗೆ ಪರಿಚಯವಿಲ್ಲದಿದ್ದರೂ ಆ ನಾಯಿ ಯುವತಿಯನ್ನು ಕಾಪಾಡಿದ ಬಗೆಗೆ ಎಲ್ಲರೂ ಹರ್ಷ ವ್ಯಕ್ತಪಡಿಸಿದ್ದಾರೆ.

ಟ್ರೆಂಡಿಂಗ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ