AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಿಡ್ನ್ಯಾಪ್​ ಆಗುವುದನ್ನು ತಪ್ಪಿಸಿ ಯುವತಿಯನ್ನು ರಕ್ಷಿಸಿದ ಬೀದಿ ನಾಯಿ

ನಾಯಿ ನಿಷ್ಠಾವಂತ ಪ್ರಾಣಿ ಎಂಬುದರಲ್ಲಿ ಎರಡು ಮಾತಿಲ್ಲ, ತಮ್ಮ ಮಾಲಿಕರನ್ನು ರಕ್ಷಿಸಲು ನದಿಗೆ ಬೇಕಾದರೂ ಯಾವುದೇ ಅಂಜಿಕೆಯಿಲ್ಲದೆ ಧುಮುಕುತ್ತವೆ.

Viral Video: ಕಿಡ್ನ್ಯಾಪ್​ ಆಗುವುದನ್ನು ತಪ್ಪಿಸಿ ಯುವತಿಯನ್ನು ರಕ್ಷಿಸಿದ ಬೀದಿ ನಾಯಿ
ಅಪಹರಣ
ನಯನಾ ರಾಜೀವ್
|

Updated on: Jul 02, 2023 | 10:54 AM

Share

ನಾಯಿ ನಿಷ್ಠಾವಂತ ಪ್ರಾಣಿ ಎಂಬುದರಲ್ಲಿ ಎರಡು ಮಾತಿಲ್ಲ, ತಮ್ಮ ಮಾಲಿಕರನ್ನು ರಕ್ಷಿಸಲು ನದಿಗೆ ಬೇಕಾದರೂ ಯಾವುದೇ ಅಂಜಿಕೆಯಿಲ್ಲದೆ ಧುಮುಕುತ್ತವೆ. ಹಾಗೆಯೇ ಬೀದಿ ನಾಯಿಯೊಂದು ಯುವತಿ ಕಿಡ್ನ್ಯಾಪ್ ಆಗುವುದನ್ನು ತಪ್ಪಿಸಿ ಆಕೆಗೆ ರಕ್ಷಣೆ ನೀಡಿರುವ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಯುವತಿಯೊಬ್ಬಳು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುತ್ತಾಳೆ. ಆಗ ಕಾರೊಂದು ಆಕೆಯನ್ನು ಹಿಂಬಾಲಿಸುತ್ತದೆ. ಹುಡುಗಿಯ ಮುಂದೆ ನಿಂತು ಇನ್ನೇನು ಕಾರಿಂದ ಇಳಿದು ಆಕೆಯನ್ನು ಅಪಹರಿಸಬೇಕು ಎನ್ನುವಷ್ಟರಲ್ಲಿ ನಾಯಿ ಕೂಗುತ್ತಾ ಗಾಡಿಯನ್ನು ಹಿಂಬಾಲಿಸಲು ಪ್ರಯತ್ನಿಸುತ್ತೆ.

ಮತ್ತಷ್ಟು ಓದಿ: ಕುದಿಯುತ್ತಿರುವ ಹಾಲಿನಲ್ಲಿ ಹಸುಗೂಸಿನ ಮುಖ ತೊಳೆದ ಅರ್ಚಕ, ಇದೆಂತಹ ಸಂಪ್ರದಾಯ ಎಂದ ನೆಟ್ಟಿಗರು

ಸ್ವಲ್ಪ ದೂರದವರೆಗೆ ನಾಯಿ ಹೋಗಿ ವಾಪಸಾಗುತ್ತದೆ. ಆದರೆ ಯುವತಿಗೆ ಏನಾಗುತ್ತಿದೆ ಎಂದು ಅರಿಯದಂತಾಗಿ ನಿಂತಲೇ ನಿಂತು ಬಿಡುತ್ತಾಳೆ. ಕೊನೆಗೆ ಜೋರಾಗಿ ಅಳಲು ಪ್ರಾರಂಭಿಸುತ್ತಾಳೆ ಅಲ್ಲಿಂದ ಹೊರಟು ಹೋಗುತ್ತಾಳೆ.

ಮುಂದೇನಾಯಿತು ಎಂಬುದರ ಬಗ್ಗೆ ಮಾಹಿತಿ ಇಲ್ಲ, ಆದರೆ ತನಗೆ ಪರಿಚಯವಿಲ್ಲದಿದ್ದರೂ ಆ ನಾಯಿ ಯುವತಿಯನ್ನು ಕಾಪಾಡಿದ ಬಗೆಗೆ ಎಲ್ಲರೂ ಹರ್ಷ ವ್ಯಕ್ತಪಡಿಸಿದ್ದಾರೆ.

ಟ್ರೆಂಡಿಂಗ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್