AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಟ್ಟೆ ಮೇಲಿನ ಶಾಯಿ ಕಲೆ ತೆಗೆಯಲು ಈ ಒಂದು ವಸ್ತು ಬಳಸಿ; ನಿಮಿಷಗಳಲ್ಲಿ ಕಲೆ ಮಾಯ

5ನಿಮಿಷದಲ್ಲಿ ಶಾಯಿ ಕಲೆ ಮಾಯ ಮಾಡುವ ಸಿಂಪಲ್​​ ಟಿಪ್ಸ್​​ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋದಲ್ಲಿ ಚಿಕ್ಕ ಮಗುವಿನ ಶರ್ಟ್​​​ ಒಂದರ ಮೇಲಿನ ಪೆನ್ನಿನ ಗೆರೆಯನ್ನು ಸುಲಭವಾಗಿ ತೆಗೆಯುವುದನ್ನು ಕಾಣಬಹುದು.

Viral Video: ಬಟ್ಟೆ ಮೇಲಿನ ಶಾಯಿ ಕಲೆ ತೆಗೆಯಲು ಈ ಒಂದು ವಸ್ತು ಬಳಸಿ; ನಿಮಿಷಗಳಲ್ಲಿ ಕಲೆ ಮಾಯ
ಬಟ್ಟೆ ಮೇಲಿನ ಶಾಯಿ ಕಲೆ ತೆಗೆಯುವುದುImage Credit source: instagram
Follow us
ಅಕ್ಷತಾ ವರ್ಕಾಡಿ
|

Updated on: Mar 23, 2024 | 2:52 PM

ಹೆಚ್ಚಾಗಿ ಮಕ್ಕಳ ಬಟ್ಟೆ ಮೇಲೆ ಪೆನ್​​ ಗೆರೆಗಳು ಹೆಚ್ಚಾಗಿ ಇರುತ್ತವೆ. ಮಕ್ಕಳ ಬಟ್ಟೆಯನ್ನು ಕಲೆಮುಕ್ತಗೊಳಿಸುವುದು ದೊಡ್ಡ ತಲೆ ನೋವಿನ ಕೆಲಸ. ಆದರೆ ಇನ್ನು ಮುಂದೆ ಚಿಂತಿಸಬೇಕಿಲ್ಲ. ಕೇವಲ ಒಂದೇ ಒಂದು ವಸ್ತು ಬಳಸಿ ಬಟ್ಟೆ ಮೇಲಿನ ಶಾಯಿ ಕಲೆಯನ್ನು ತೆಗೆದುಹಾಕಬಹುದು. ಈ 5ನಿಮಿಷದಲ್ಲಿ ಕಲೆ ಮಾಯ ಮಾಡುವ ಸಿಂಪಲ್​​ ಟಿಪ್ಸ್​​ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

@priyavijaykitchen ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಮಾರ್ಚ್​​​​ 19 ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ಇಲ್ಲಿಯವರೆಗೆ 13 ಮಿಲಿಯನ್​ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋದಲ್ಲಿ ಚಿಕ್ಕ ಮಗುವಿನ ಶರ್ಟ್​​​ ಒಂದರ ಮೇಲಿನ ಪೆನ್ನಿನ ಗೆರೆಯನ್ನು ಸುಲಭವಾಗಿ ತೆಗೆಯುವುದನ್ನು ಕಾಣಬಹುದು. ಕೇವಲ ಡೆಟಾಲ್​​ ಒಂದನ್ನು ಬಳಸಿ ಬ್ರಶ್ ಸಹಾಯದಿಂದ 5ನಿಮಿಷದಲ್ಲಿ ಪೆನ್ನಿನ ಗೆರೆ ಕಲೆ ತೆಗೆದಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮೂರನೇ ಮಗು ಕೂಡ ಹೆಣ್ಣು ಎಂದು ಹೊಲದಲ್ಲಿ ಎಸೆದ ತಾಯಿ, ಮಗುವಿನ ಶವವನ್ನು ಎಳೆದೊಯ್ದ ಬೀದಿ ನಾಯಿಗಳು

ಈ ಸಿಂಪಲ್​​ ಟಿಪ್ಸ್​​ನ ವಿಡಿಯೋ ಸಾಮಾಜಿಕ ಜಾಲತಾಣ ಭಾರೀ ವೈರಲ್​​ ಆಗುತ್ತಿದೆ. ಸಾಕಷ್ಟು ನೆಟ್ಟಿಗರು ವಿಡಿಯೋಗೆ ಕಾಮೆಂಟ್​​ ಮೂಲಕ ಪ್ರತಿಕ್ರಿಯಿಸಿದ್ದಾರೆ. ಇದಲ್ಲದೇ 242,383 ಜನರು ವಿಡಿಯೋ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಉಪಯುಕ್ತ ಮಾಹಿತಿ’ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ