AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಟ್ಟೆ ಮೇಲಿನ ಶಾಯಿ ಕಲೆ ತೆಗೆಯಲು ಈ ಒಂದು ವಸ್ತು ಬಳಸಿ; ನಿಮಿಷಗಳಲ್ಲಿ ಕಲೆ ಮಾಯ

5ನಿಮಿಷದಲ್ಲಿ ಶಾಯಿ ಕಲೆ ಮಾಯ ಮಾಡುವ ಸಿಂಪಲ್​​ ಟಿಪ್ಸ್​​ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋದಲ್ಲಿ ಚಿಕ್ಕ ಮಗುವಿನ ಶರ್ಟ್​​​ ಒಂದರ ಮೇಲಿನ ಪೆನ್ನಿನ ಗೆರೆಯನ್ನು ಸುಲಭವಾಗಿ ತೆಗೆಯುವುದನ್ನು ಕಾಣಬಹುದು.

Viral Video: ಬಟ್ಟೆ ಮೇಲಿನ ಶಾಯಿ ಕಲೆ ತೆಗೆಯಲು ಈ ಒಂದು ವಸ್ತು ಬಳಸಿ; ನಿಮಿಷಗಳಲ್ಲಿ ಕಲೆ ಮಾಯ
ಬಟ್ಟೆ ಮೇಲಿನ ಶಾಯಿ ಕಲೆ ತೆಗೆಯುವುದುImage Credit source: instagram
ಅಕ್ಷತಾ ವರ್ಕಾಡಿ
|

Updated on: Mar 23, 2024 | 2:52 PM

Share

ಹೆಚ್ಚಾಗಿ ಮಕ್ಕಳ ಬಟ್ಟೆ ಮೇಲೆ ಪೆನ್​​ ಗೆರೆಗಳು ಹೆಚ್ಚಾಗಿ ಇರುತ್ತವೆ. ಮಕ್ಕಳ ಬಟ್ಟೆಯನ್ನು ಕಲೆಮುಕ್ತಗೊಳಿಸುವುದು ದೊಡ್ಡ ತಲೆ ನೋವಿನ ಕೆಲಸ. ಆದರೆ ಇನ್ನು ಮುಂದೆ ಚಿಂತಿಸಬೇಕಿಲ್ಲ. ಕೇವಲ ಒಂದೇ ಒಂದು ವಸ್ತು ಬಳಸಿ ಬಟ್ಟೆ ಮೇಲಿನ ಶಾಯಿ ಕಲೆಯನ್ನು ತೆಗೆದುಹಾಕಬಹುದು. ಈ 5ನಿಮಿಷದಲ್ಲಿ ಕಲೆ ಮಾಯ ಮಾಡುವ ಸಿಂಪಲ್​​ ಟಿಪ್ಸ್​​ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

@priyavijaykitchen ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಮಾರ್ಚ್​​​​ 19 ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ಇಲ್ಲಿಯವರೆಗೆ 13 ಮಿಲಿಯನ್​ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋದಲ್ಲಿ ಚಿಕ್ಕ ಮಗುವಿನ ಶರ್ಟ್​​​ ಒಂದರ ಮೇಲಿನ ಪೆನ್ನಿನ ಗೆರೆಯನ್ನು ಸುಲಭವಾಗಿ ತೆಗೆಯುವುದನ್ನು ಕಾಣಬಹುದು. ಕೇವಲ ಡೆಟಾಲ್​​ ಒಂದನ್ನು ಬಳಸಿ ಬ್ರಶ್ ಸಹಾಯದಿಂದ 5ನಿಮಿಷದಲ್ಲಿ ಪೆನ್ನಿನ ಗೆರೆ ಕಲೆ ತೆಗೆದಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮೂರನೇ ಮಗು ಕೂಡ ಹೆಣ್ಣು ಎಂದು ಹೊಲದಲ್ಲಿ ಎಸೆದ ತಾಯಿ, ಮಗುವಿನ ಶವವನ್ನು ಎಳೆದೊಯ್ದ ಬೀದಿ ನಾಯಿಗಳು

ಈ ಸಿಂಪಲ್​​ ಟಿಪ್ಸ್​​ನ ವಿಡಿಯೋ ಸಾಮಾಜಿಕ ಜಾಲತಾಣ ಭಾರೀ ವೈರಲ್​​ ಆಗುತ್ತಿದೆ. ಸಾಕಷ್ಟು ನೆಟ್ಟಿಗರು ವಿಡಿಯೋಗೆ ಕಾಮೆಂಟ್​​ ಮೂಲಕ ಪ್ರತಿಕ್ರಿಯಿಸಿದ್ದಾರೆ. ಇದಲ್ಲದೇ 242,383 ಜನರು ವಿಡಿಯೋ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಉಪಯುಕ್ತ ಮಾಹಿತಿ’ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ