ಜಾಗಿಂಗ್ ನೆಪದಲ್ಲಿ ಗರ್ಲ್​ ಫ್ರೆಂಡ್​ ಮೀಟ್ ಮಾಡೋಕೆ ಬಂದ ಗಂಡನನ್ನ ರೆಡ್ ಹ್ಯಾಂಡ್ಆಗಿ ಹಿಡಿದ ಪತ್ನಿ! ವಿಡಿಯೋ ನೋಡಿ

Viral Video: ಪ್ರತಿದಿನವೂ ವ್ಯಕ್ತಿ ಜಾಗಿಂಗ್ ಹೋಗುತ್ತಾನೆ, ಗಂಟೆಗಟ್ಟಲೇ ಜಾಗಿಂಗ್ ಮಾಡುತ್ತಾನೆ, ಪ್ರತಿನಿತ್ಯವೂ ಜಾಗಿಂಗ್ ತೆರಳುತ್ತಾನೆ ಆದರೆ ತೂಕ ಮಾತ್ರ ಇಳಿಯುತ್ತಿಲ್ಲ ಎಂದು ಅನುಮಾನಗೊಂಡ ಹೆಂಡತಿ ಆತನನ್ನು ಹಿಂಬಾಲಿಸಿದ್ದಾಳೆ.

ಜಾಗಿಂಗ್ ನೆಪದಲ್ಲಿ ಗರ್ಲ್​ ಫ್ರೆಂಡ್​ ಮೀಟ್ ಮಾಡೋಕೆ ಬಂದ ಗಂಡನನ್ನ ರೆಡ್ ಹ್ಯಾಂಡ್ಆಗಿ ಹಿಡಿದ ಪತ್ನಿ! ವಿಡಿಯೋ ನೋಡಿ
ಜಾಗಿಂಗ್ ನೆಪದಲ್ಲಿ ಗರ್ಲ್​ ಫ್ರೆಂಡ್​ ಮೀಟ್ ಮಾಡೋಕೆ ಬಂದ ಗಂಡನನ್ನ ರೆಡ್ ಹ್ಯಾಂಡ್ಆಗಿ ಹಿಡಿದ ಪತ್ನಿ!
Follow us
| Updated By: shruti hegde

Updated on:Sep 30, 2021 | 12:44 PM

ಜಾಗಿಂಗ್ ಹೋಗುತ್ತಿದ್ದೇನೆ ಎಂಬ ನೆಪದಲ್ಲಿ ಗರ್ಲ್​ ಫ್ರೆಂಡ್ ಮೀಟ್ ಮಾಡಲು ಹೋದ ಪತಿಯನ್ನು, ಹೆಂಡತಿ ರೆಡ್ ಹ್ಯಾಂಡ್ಆಗಿ ಹಿಡಿದಿದ್ದಾಳೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಫುಲ್ ವೈರಲ್ ಆಗಿದೆ. ಕೋಪಗೊಂಡ ಹೆಂಡತಿ, ರೆಡ್​ ಹ್ಯಾಂಡ್​ಆಗಿ ಪತಿಯನ್ನ ಗಂಡನನ್ನು ಹಿಡಿದು ಏರು ಧ್ವನಿಯಲ್ಲಿ ನಿಂದಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. 

ಮಹಿಳೆಯ ಗಂಡ ಮತ್ತು ಆತನ ಗರ್ಲ್ ಫ್ರೆಂಡ್ ಪಾರ್ಕ್​ನಲ್ಲಿ ಬೆಂಚ್​ ಮೇಲೆ ಕುಳಿತಿರುತ್ತಾರೆ. ಗೆಳತಿ ಆತನ ಭುಜದ ಮೇಲೆ ಮಲಗಿಕೊಳ್ಳುತ್ತಿದ್ದಂತೆಯೇ ಆತನ ಹೆಂಡತಿ ಹಿಂಬದಿಯಿಂದ ಮಾತನಾಡಿಸಿದ್ದಾಳೆ. ಆ ಜಾಗದಿಂದ ಗಂಡ ಓಡಿ ಹೋಗುತ್ತಿರುವ ದೃಶ್ಯವನ್ನು ಮಹಿಳೆ ಕ್ಯಾಮರದಲ್ಲಿ ಸೆರೆ ಹಿಡಿದಿದ್ದಾಳೆ.

ಪ್ರತಿದಿನವೂ ವ್ಯಕ್ತಿ ಜಾಗಿಂಗ್ ಹೋಗುತ್ತಾನೆ, ಗಂಟೆಗಟ್ಟಲೇ ಜಾಗಿಂಗ್ ಮಾಡುತ್ತಾನೆ, ಪ್ರತಿನಿತ್ಯವೂ ಜಾಗಿಂಗ್ ತೆರಳುತ್ತಾನೆ ಆದರೆ ತೂಕ ಮಾತ್ರ ಇಳಿಯುತ್ತಿಲ್ಲ ಎಂದು ಅನುಮಾನಗೊಂಡ ಹೆಂಡತಿ ಆತನನ್ನು ಹಿಂಬಾಲಿಸಿದ್ದಾಳೆ.

ಪಾರ್ಕ್​ನಲ್ಲಿ ಬೇರೊಂದು ಯುವತಿಯ ಜತೆಗೆ ಕುಳಿತಿರುವುದನ್ನು ನೋಡಿದ ಆಕೆ ಗಾಬರಿಗೊಂಡಿದ್ದಾಳೆ. ತಕ್ಷಣವೇ ಅವರಿಬ್ಬರು ಕುಳಿತಿದ್ದ ಜಾಗಕ್ಕೆ ಹೋಗಿ ಗಂಡನನ್ನು ಮಾತನಾಡಿಸುತ್ತಿದ್ದಂತೆಯೇ ಆತ ಓಡಿ ಹೋಗಿದ್ದಾನೆ. ಮಹಿಳೆ ಗಂಡನಿಗೆ ಏರು ಧ್ವನಿಯಲ್ಲಿ ನಿಂದಿಸುತ್ತಿರುವ ದೃಶ್ಯವನ್ನು ನೋಡಬಹುದು.

View this post on Instagram

A post shared by Bhutni_ke (@bhutni_ke_memes)

ಇದನ್ನೂ ಓದಿ:

Viral Video: ಅಳಿಲಿಗೆ ಆಟ, ಬೆಕ್ಕಿಗೆ ಸಂಕಟ!; ಇದೇನಿದು ಹೊಸ ಗಾದೆ? ತಮಾಷೆಯ ಈ ವಿಡಿಯೊ ನೋಡಿ

Viral Video: ಸಫಾರಿ ಮಾಡುತ್ತಿರುವ ಜೀಪ್ ಒಳಗೆ ನುಗ್ಗಿದ ಸಿಂಹಿಣಿ; ನಂತರ ಏನಾಯ್ತು? ಅಚ್ಚರಿಯ ವಿಡಿಯೊ ಇಲ್ಲಿದೆ

Published On - 12:44 pm, Thu, 30 September 21

'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ