AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಗಿಂಗ್ ನೆಪದಲ್ಲಿ ಗರ್ಲ್​ ಫ್ರೆಂಡ್​ ಮೀಟ್ ಮಾಡೋಕೆ ಬಂದ ಗಂಡನನ್ನ ರೆಡ್ ಹ್ಯಾಂಡ್ಆಗಿ ಹಿಡಿದ ಪತ್ನಿ! ವಿಡಿಯೋ ನೋಡಿ

Viral Video: ಪ್ರತಿದಿನವೂ ವ್ಯಕ್ತಿ ಜಾಗಿಂಗ್ ಹೋಗುತ್ತಾನೆ, ಗಂಟೆಗಟ್ಟಲೇ ಜಾಗಿಂಗ್ ಮಾಡುತ್ತಾನೆ, ಪ್ರತಿನಿತ್ಯವೂ ಜಾಗಿಂಗ್ ತೆರಳುತ್ತಾನೆ ಆದರೆ ತೂಕ ಮಾತ್ರ ಇಳಿಯುತ್ತಿಲ್ಲ ಎಂದು ಅನುಮಾನಗೊಂಡ ಹೆಂಡತಿ ಆತನನ್ನು ಹಿಂಬಾಲಿಸಿದ್ದಾಳೆ.

ಜಾಗಿಂಗ್ ನೆಪದಲ್ಲಿ ಗರ್ಲ್​ ಫ್ರೆಂಡ್​ ಮೀಟ್ ಮಾಡೋಕೆ ಬಂದ ಗಂಡನನ್ನ ರೆಡ್ ಹ್ಯಾಂಡ್ಆಗಿ ಹಿಡಿದ ಪತ್ನಿ! ವಿಡಿಯೋ ನೋಡಿ
ಜಾಗಿಂಗ್ ನೆಪದಲ್ಲಿ ಗರ್ಲ್​ ಫ್ರೆಂಡ್​ ಮೀಟ್ ಮಾಡೋಕೆ ಬಂದ ಗಂಡನನ್ನ ರೆಡ್ ಹ್ಯಾಂಡ್ಆಗಿ ಹಿಡಿದ ಪತ್ನಿ!
TV9 Web
| Edited By: |

Updated on:Sep 30, 2021 | 12:44 PM

Share

ಜಾಗಿಂಗ್ ಹೋಗುತ್ತಿದ್ದೇನೆ ಎಂಬ ನೆಪದಲ್ಲಿ ಗರ್ಲ್​ ಫ್ರೆಂಡ್ ಮೀಟ್ ಮಾಡಲು ಹೋದ ಪತಿಯನ್ನು, ಹೆಂಡತಿ ರೆಡ್ ಹ್ಯಾಂಡ್ಆಗಿ ಹಿಡಿದಿದ್ದಾಳೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಫುಲ್ ವೈರಲ್ ಆಗಿದೆ. ಕೋಪಗೊಂಡ ಹೆಂಡತಿ, ರೆಡ್​ ಹ್ಯಾಂಡ್​ಆಗಿ ಪತಿಯನ್ನ ಗಂಡನನ್ನು ಹಿಡಿದು ಏರು ಧ್ವನಿಯಲ್ಲಿ ನಿಂದಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. 

ಮಹಿಳೆಯ ಗಂಡ ಮತ್ತು ಆತನ ಗರ್ಲ್ ಫ್ರೆಂಡ್ ಪಾರ್ಕ್​ನಲ್ಲಿ ಬೆಂಚ್​ ಮೇಲೆ ಕುಳಿತಿರುತ್ತಾರೆ. ಗೆಳತಿ ಆತನ ಭುಜದ ಮೇಲೆ ಮಲಗಿಕೊಳ್ಳುತ್ತಿದ್ದಂತೆಯೇ ಆತನ ಹೆಂಡತಿ ಹಿಂಬದಿಯಿಂದ ಮಾತನಾಡಿಸಿದ್ದಾಳೆ. ಆ ಜಾಗದಿಂದ ಗಂಡ ಓಡಿ ಹೋಗುತ್ತಿರುವ ದೃಶ್ಯವನ್ನು ಮಹಿಳೆ ಕ್ಯಾಮರದಲ್ಲಿ ಸೆರೆ ಹಿಡಿದಿದ್ದಾಳೆ.

ಪ್ರತಿದಿನವೂ ವ್ಯಕ್ತಿ ಜಾಗಿಂಗ್ ಹೋಗುತ್ತಾನೆ, ಗಂಟೆಗಟ್ಟಲೇ ಜಾಗಿಂಗ್ ಮಾಡುತ್ತಾನೆ, ಪ್ರತಿನಿತ್ಯವೂ ಜಾಗಿಂಗ್ ತೆರಳುತ್ತಾನೆ ಆದರೆ ತೂಕ ಮಾತ್ರ ಇಳಿಯುತ್ತಿಲ್ಲ ಎಂದು ಅನುಮಾನಗೊಂಡ ಹೆಂಡತಿ ಆತನನ್ನು ಹಿಂಬಾಲಿಸಿದ್ದಾಳೆ.

ಪಾರ್ಕ್​ನಲ್ಲಿ ಬೇರೊಂದು ಯುವತಿಯ ಜತೆಗೆ ಕುಳಿತಿರುವುದನ್ನು ನೋಡಿದ ಆಕೆ ಗಾಬರಿಗೊಂಡಿದ್ದಾಳೆ. ತಕ್ಷಣವೇ ಅವರಿಬ್ಬರು ಕುಳಿತಿದ್ದ ಜಾಗಕ್ಕೆ ಹೋಗಿ ಗಂಡನನ್ನು ಮಾತನಾಡಿಸುತ್ತಿದ್ದಂತೆಯೇ ಆತ ಓಡಿ ಹೋಗಿದ್ದಾನೆ. ಮಹಿಳೆ ಗಂಡನಿಗೆ ಏರು ಧ್ವನಿಯಲ್ಲಿ ನಿಂದಿಸುತ್ತಿರುವ ದೃಶ್ಯವನ್ನು ನೋಡಬಹುದು.

View this post on Instagram

A post shared by Bhutni_ke (@bhutni_ke_memes)

ಇದನ್ನೂ ಓದಿ:

Viral Video: ಅಳಿಲಿಗೆ ಆಟ, ಬೆಕ್ಕಿಗೆ ಸಂಕಟ!; ಇದೇನಿದು ಹೊಸ ಗಾದೆ? ತಮಾಷೆಯ ಈ ವಿಡಿಯೊ ನೋಡಿ

Viral Video: ಸಫಾರಿ ಮಾಡುತ್ತಿರುವ ಜೀಪ್ ಒಳಗೆ ನುಗ್ಗಿದ ಸಿಂಹಿಣಿ; ನಂತರ ಏನಾಯ್ತು? ಅಚ್ಚರಿಯ ವಿಡಿಯೊ ಇಲ್ಲಿದೆ

Published On - 12:44 pm, Thu, 30 September 21

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು