Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಮುದ್ರದಾಳದಲ್ಲಿ ಹೀಗೊಂದು ಸಮ್ಮೋಹಕ ‘ಸುಂಟರಗಾಳಿ’

Tornado : ಯಾವುದೋ ಹಾಲಿವುಡ್ ಸಿನೆಮಾಗೆ ಮಾಡಿದ ಗ್ರಾಫಿಕ್ಸ್ ಇದಲ್ಲ. ಪುಟ್ಟಪುಟ್ಟ ಮೀನುಗಳು ಅದೆಷ್ಟು ಕಲಾತ್ಮಕವಾಗಿ ಈಜುತ್ತ ಹೊರಟಿವೆ... ವಿಡಿಯೋ ನೋಡಿ.

Viral Video: ಸಮುದ್ರದಾಳದಲ್ಲಿ ಹೀಗೊಂದು ಸಮ್ಮೋಹಕ ‘ಸುಂಟರಗಾಳಿ’
ಸಮುದ್ರದಾಳದೊಳಗೆ ಮೀನುಗಳೆಬ್ಬಿಸಿದ ಸುಂಟರಾಗಳಿ
Follow us
TV9 Web
| Updated By: ಶ್ರೀದೇವಿ ಕಳಸದ

Updated on: Aug 08, 2022 | 3:10 PM

Viral Video: ಸಾವಿರಾರು ಮೀನುಗಳು ಗುಂಪುಗುಂಪಾಗಿ ನೀಲಸಮುದ್ರದೊಳಗೆ ತಿರುಗುತ್ತ ಹೋಗುವ ಈ ದೃಶ್ಯಕ್ಕೆ ಮನಸೋಲದವರು ಯಾರಿದ್ದಾರೆ? ಇಷ್ಟೊಂದು ಮೀನುಗಳು ಒಂದೇ ದಿಕ್ಕಿನತ್ತ ಚಲಿಸಬೇಕೆಂದರೆ… ಯಾರಾದರೂ ಒಬ್ಬರು ದಾರಿ ತೋರಲೇಬೇಕಲ್ಲ? ಸಮುದ್ರದಾಳದಲ್ಲಿ ಇಂಥ ದೃಶ್ಯಗಳನ್ನು ಕಾಣಬಹುದಾಗಿದೆ. ಸಣ್ಣಸಣ್ಣ ಜೀವಿಗಳು ಹೀಗೆ ಗುಂಪುಗುಂಪಾಗಿ ಚಲಿಸುವುದು ಸಹಜ. ಆದರೆ ಈ ಚಲನೆಯಲ್ಲಿ ಇಷ್ಟೊಂದು ಸೌಂದರ್ಯ ಅಡಗಿದೆ ಎನ್ನುವುದು ಸ್ಪಷ್ಟವಾಗಿ ಹೀಗೆ ಗೋಚರಿಸಿದಾಗಲೇ ತಿಳಿಯುವುದು. ಈ ಪುಟ್ಟಮೀನುಗಳ ನಾಯಕನು ಯಾರೋ? ಈ ವಿಡಿಯೋ ಅನ್ನು ಜಪಾನ್ ಮೂಲದ ತಸುರೋ ಎನ್ನುವವರು ಟ್ವಿಟರ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ಸುಮಾರು ಎರಡೂರೆ ಲಕ್ಷದಷ್ಟು ಲೈಕ್ಸ್​, 3.6 ಮಿಲಿಯನ್​ಗಿಂತಲೂ ಹೆಚ್ಚು ವೀಕ್ಷಣೆಯನ್ನು ಇದು ಹೊಂದಿದೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!
View this post on Instagram

A post shared by ?Tatsuro ? (@ta.tsu.1)

ಈ ನಯನಮನೋಹರವಾದ ದೃಶ್ಯವನ್ನು ನೋಡಿ ಅನೇಕ ನೆಟ್ಟಿಗರು ಅಚ್ಚರಿಯಿಂದ ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋ ನೋಡಲು ಕ್ಲಿಕ್ ಮಾಡಿ

ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ