AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video:ಗಂಡ್​​​​ ಹೈಕ್ಳಿಗೆ ಬಿಗ್ ಆಫರ್: 1 ವಾರದೊಳಗೆ ನನ್ನ ಮಗಳನ್ನು ಮದುವೆಯಾದರೆ ಬ್ಲ್ಯಾಂಕ್ ಚೆಕ್ ನೀಡುತ್ತೇನೆ

"ನನ್ನ ಮಗಳನ್ನು ಮದುವೆಯಾಗಲು ವರ ಬೇಕಾಗಿದ್ದಾನೆ. ಆದರೆ ಹೆಚ್ಚು ಸಮಯಾವಾಕಾಶ ಇಲ್ಲ. ಕೇವಲ ಒಂದೇ ಒಂದು ವಾರದೊಳಗಾಗಿ ನನ್ನ ಮಗಳನ್ನು ಮದುವೆಯಾಗಬೇಕು. ಇದರ ಜೊತೆಗೆ ಆತನ ಅದೃಷ್ಟವು ಬದಲಾಗಲಿದೆ. ಯಾಕೆಂದರೆ ಆತನಿಗೆ ನಾನು ಬ್ಲ್ಯಾಂಕ್ ಚೆಕ್ ನೀಡುವೆ"

Viral Video:ಗಂಡ್​​​​ ಹೈಕ್ಳಿಗೆ ಬಿಗ್ ಆಫರ್: 1 ವಾರದೊಳಗೆ ನನ್ನ ಮಗಳನ್ನು ಮದುವೆಯಾದರೆ ಬ್ಲ್ಯಾಂಕ್ ಚೆಕ್ ನೀಡುತ್ತೇನೆ
Viral VideoImage Credit source: instagram
Follow us
ಅಕ್ಷತಾ ವರ್ಕಾಡಿ
| Updated By: ಅಕ್ಷಯ್​ ಪಲ್ಲಮಜಲು​​

Updated on: May 20, 2024 | 11:00 AM

ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವಿಡಿಯೋಗಳು ಹರಿದಾಡುತ್ತಿರುತ್ತವೆ. ಇದೀಗಾ ತನ್ನ ಮಗಳನ್ನು ಒಂದು ವಾರದೊಳಗೆ ಮದುವೆಯಾಗಲು ಮುಂದೆ ಬರುವ ವರನಿಗೆ ಬ್ಲ್ಯಾಂಕ್ ಚೆಕ್ ನೀಡುವೆ ಎಂದು ಹೇಳಿರುವ ವ್ಯಕ್ತಿಯೊಬ್ಬರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಆದರೆ ಈ ವಿಡಿಯೋ ನಕಲಿಯೋ ಅಸಲಿಯೋ? ಎಂಬುದು ತಿಳಿದುಬಂದಿಲ್ಲ.

ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಲಾದ ಈ ವೀಡಿಯೊದಲ್ಲಿ, ತಂದೆ ತನ್ನ ಮಗಳೊಂದಿಗೆ ಜೀಪ್​​ ಮುಂದೆ ನಿಂತಿರುವುದನ್ನು ಕಾಣಬಹುದು. ತಂದೆಯ ಕೈಯಲ್ಲಿ ಚೆಕ್ ಬುಕ್ ಇದೆ. “ನನ್ನ ಮಗಳನ್ನು ಮದುವೆಯಾಗಲು ವರ ಬೇಕಾಗಿದ್ದಾನೆ. ಆದರೆ ಹೆಚ್ಚು ಸಮಯಾವಾಕಾಶ ಇಲ್ಲ. ಕೇವಲ ಒಂದೇ ಒಂದು ವಾರದೊಳಗಾಗಿ ನನ್ನ ಮಗಳನ್ನು ಮದುವೆಯಾಗಬೇಕು. ಇದರ ಜೊತೆಗೆ ಆತನ ಅದೃಷ್ಟವು ಬದಲಾಗಲಿದೆ. ಯಾಕೆಂದರೆ ಆತನಿಗೆ ನಾನು ಬ್ಲ್ಯಾಂಕ್ ಚೆಕ್ ನೀಡುವೆ” ಎಂದು ತಂದೆ ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ‘ಉಡುಗೊರೆ ಬೇಡ, ಮೋದಿಗೆ ಮತ ಹಾಕಿ’ ಆಮಂತ್ರಣ ಪತ್ರಿಕೆಯಲ್ಲಿ ವರನ ತಂದೆಯಿಂದ ವಿಶೇಷ ಮನವಿ

@shadi_karne_wali_girls ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಮಾರ್ಚ್​​​ 18 ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಇಲ್ಲಿಯವರೆಗೆ 12 ಮಿಲಿಯನ್​​ ವೀಕ್ಷಣೆಯನ್ನು ಪಡೆದುಕೊಂಡಿದೆ. ಹಲವು ಕಾಮೆಂಟ್‌ಗಳು ಬಂದಿವೆ. ಇದೆಲ್ಲವೂ ನಕಲಿ ಎಂದು ಹಲವರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ. ಈ ವೀಡಿಯೋ ಹರಿಯಾಣದ್ದು ಎಂದು ಹೇಳಲಾಗಿದೆ. ಏಕೆಂದರೆ ವಾಹನದ ಸಂಖ್ಯೆ hr ನಿಂದ ಪ್ರಾರಂಭವಾಗುತ್ತಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ