AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊರೊನಾ ವಾರಿಯರ್ಸ್​ಗೆ ಗೌರವ ಸೂಚಿಸಲು ಐಟಿಬಿಪಿ ಕಾನ್​ಸ್ಟೇಬಲ್​ ಭಾವ ಪೂರ್ಣರಾಗ

ಮೇ 18ರಂದು ಮ್ಯಾಂಡೊಲಿನ್​ ತಂತಿ ವಾದ್ಯ ಹಿಡಿದು ಭಾವಪೂರ್ಣ ರಾಗ ನುಡುಸುವ ಮೂಲಕ ಇಂಡೋ-ಟಿಬೆಟಿಯನ್​ ಬಾರ್ಡರ್​ ಪೊಲೀಸ್​(ಐಟಿಬಿಪಿ) ಕಾನ್​ಸ್ಟೇಬಲ್​ ಕೊರೊನಾವಾರಿಯರ್ಸ್​ಗೆ ಗೌರವ ಸೂಚಿಸಿದ್ದಾರೆ.

Viral Video: ಕೊರೊನಾ ವಾರಿಯರ್ಸ್​ಗೆ ಗೌರವ ಸೂಚಿಸಲು ಐಟಿಬಿಪಿ ಕಾನ್​ಸ್ಟೇಬಲ್​ ಭಾವ ಪೂರ್ಣರಾಗ
ಐಟಿಬಿಪಿ ಕಾನ್​ಸ್ಟೇಬಲ್​ ರಾಹುಲ್​ ಖೋಸ್ಲಾ
Follow us
shruti hegde
|

Updated on: May 19, 2021 | 2:52 PM

ದಿನಪೂರ್ತಿ ಕೊರೊನಾ ಸೋಂಕಿತರ ಆರೈಕೆ ಮಾಡುತ್ತಾ, ತಮ್ಮ ಜೀವವನ್ನೂ ಪಣಕ್ಕಿಟ್ಟು ದುಡಿಯುತ್ತಿರುವ ಕೊರೊನಾ ವಾರಿಯರ್ಸ್​ಗೆ ಸಾಟಿ ಬೇರಿಲ್ಲ. ಆಸ್ಪತ್ರೆಯ ವೈದ್ಯರಿಗೆ, ದಾದಿಯರಿಗೆ ಅದೆಷ್ಟು ಕೃತಜ್ಞತೆಗಳನ್ನು ಸಲ್ಲಿಸಿದರೂ ಕಡಿಮೆಯೇ ಸರಿ. ಕೊರೊನಾ ವಾರಿಯರ್ಸ್​ ಆಗಿ ಕೆಲಸ ನಿರ್ವಹಿಸಿದವರಿಗೆ ಭಾವ ತುಂಬಿ ಸುಶ್ರಾವ್ಯವಾದ ರಾಗ ನುಡಿಸುವ ಮೂಲಕ ಮೇ 18ರಂದು ಮ್ಯಾಂಡೊಲಿನ್​ ತಂತಿ ವಾದ್ಯ ಹಿಡಿದು ಇಂಡೋ-ಟಿಬೆಟಿಯನ್​ ಬಾರ್ಡರ್​ ಪೊಲೀಸ್​(ಐಟಿಬಿಪಿ) ಕಾನ್​ಸ್ಟೇಬಲ್​ ಗೌರವ ಸೂಚಿಸಿದ್ದಾರೆ. ಅವರು ನುಡಿಸಿರುವ ರಾಗ ಎಲ್ಲರ ಮನಗೆದ್ದಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕೊರೊನಾ ವಾರಿಯರ್ಸ್​ನ್ನು ನೆನಪಿಸಿಕೊಳ್ಳುತ್ತಾ ಕಾನ್​ಸ್ಟೇಬಲ್​ ರಾಹುಲ್​ ಖೋಸ್ಲಾ ಅವರು ಭಾವಪೂರ್ಣವಾಗಿ ರಾಗ ನುಡಿಸಿದ್ದಾರೆ. ‘ಹರ್​ ಕರಮ್​ ಅಪನಾ ಕರೆಂಗೆ’ ಸಂಗೀತವನ್ನು ನುಡಿಸುತ್ತಾ ಕೊರೊನಾ ವಾರಿಯರ್ಸ್​ಗೆ ಕೃತಜ್ಞತೆ ತಿಳಿಸಿದ್ದಾರೆ.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಆಗಿದ್ದು, ಇಲ್ಲಿಯವರೆಗೆ ಸುಮಾರು 5,000 ವೀಕ್ಷಣೆಗಳನ್ನು ಪಡೆದುಕೊಂಡಿದೆ. ಹಲವಾರು ಲೈಕ್ಸ್​ಗಳ ಜೊತೆ ವಿಡಿಯೋವನ್ನು ರೀಟ್ವೀಟ್​ ಕೂಡಾ ಮಾಡಲಾಗಿದೆ. ವಿಡಿಯೋ ನೋಡಿದ ನೆಟ್ಟಿಗರು ‘ನೀವು ತುಂಬಾ ಪ್ರತಿಭಾವಂತರು’ ಎಂದು ರಾಹುಲ್​ ಖೋಸ್ಲಾ ಅವರನ್ನು ಶ್ಲಾಘಿಸಿದ್ದಾರೆ. ಅವರು ನುಡಿಸಿರುವ ಸಂಗೀತಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: Viral Video: ‘ಯಾವ ನೋವೂ ಇಲ್ಲ..ಅಡ್ಡಪರಿಣಾಮವೂ ಇಲ್ಲ..ಲಸಿಕೆ ಹಾಕಿಸಿಕೊಳ್ಳಿ’-ವಿಡಿಯೋ ಸಂದೇಶ ನೀಡಿದ 97ವರ್ಷದ ವೃದ್ಧೆ

ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು