AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊರೊನಾ ವಾರಿಯರ್ಸ್​ಗೆ ಗೌರವ ಸೂಚಿಸಲು ಐಟಿಬಿಪಿ ಕಾನ್​ಸ್ಟೇಬಲ್​ ಭಾವ ಪೂರ್ಣರಾಗ

ಮೇ 18ರಂದು ಮ್ಯಾಂಡೊಲಿನ್​ ತಂತಿ ವಾದ್ಯ ಹಿಡಿದು ಭಾವಪೂರ್ಣ ರಾಗ ನುಡುಸುವ ಮೂಲಕ ಇಂಡೋ-ಟಿಬೆಟಿಯನ್​ ಬಾರ್ಡರ್​ ಪೊಲೀಸ್​(ಐಟಿಬಿಪಿ) ಕಾನ್​ಸ್ಟೇಬಲ್​ ಕೊರೊನಾವಾರಿಯರ್ಸ್​ಗೆ ಗೌರವ ಸೂಚಿಸಿದ್ದಾರೆ.

Viral Video: ಕೊರೊನಾ ವಾರಿಯರ್ಸ್​ಗೆ ಗೌರವ ಸೂಚಿಸಲು ಐಟಿಬಿಪಿ ಕಾನ್​ಸ್ಟೇಬಲ್​ ಭಾವ ಪೂರ್ಣರಾಗ
ಐಟಿಬಿಪಿ ಕಾನ್​ಸ್ಟೇಬಲ್​ ರಾಹುಲ್​ ಖೋಸ್ಲಾ
shruti hegde
|

Updated on: May 19, 2021 | 2:52 PM

Share

ದಿನಪೂರ್ತಿ ಕೊರೊನಾ ಸೋಂಕಿತರ ಆರೈಕೆ ಮಾಡುತ್ತಾ, ತಮ್ಮ ಜೀವವನ್ನೂ ಪಣಕ್ಕಿಟ್ಟು ದುಡಿಯುತ್ತಿರುವ ಕೊರೊನಾ ವಾರಿಯರ್ಸ್​ಗೆ ಸಾಟಿ ಬೇರಿಲ್ಲ. ಆಸ್ಪತ್ರೆಯ ವೈದ್ಯರಿಗೆ, ದಾದಿಯರಿಗೆ ಅದೆಷ್ಟು ಕೃತಜ್ಞತೆಗಳನ್ನು ಸಲ್ಲಿಸಿದರೂ ಕಡಿಮೆಯೇ ಸರಿ. ಕೊರೊನಾ ವಾರಿಯರ್ಸ್​ ಆಗಿ ಕೆಲಸ ನಿರ್ವಹಿಸಿದವರಿಗೆ ಭಾವ ತುಂಬಿ ಸುಶ್ರಾವ್ಯವಾದ ರಾಗ ನುಡಿಸುವ ಮೂಲಕ ಮೇ 18ರಂದು ಮ್ಯಾಂಡೊಲಿನ್​ ತಂತಿ ವಾದ್ಯ ಹಿಡಿದು ಇಂಡೋ-ಟಿಬೆಟಿಯನ್​ ಬಾರ್ಡರ್​ ಪೊಲೀಸ್​(ಐಟಿಬಿಪಿ) ಕಾನ್​ಸ್ಟೇಬಲ್​ ಗೌರವ ಸೂಚಿಸಿದ್ದಾರೆ. ಅವರು ನುಡಿಸಿರುವ ರಾಗ ಎಲ್ಲರ ಮನಗೆದ್ದಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕೊರೊನಾ ವಾರಿಯರ್ಸ್​ನ್ನು ನೆನಪಿಸಿಕೊಳ್ಳುತ್ತಾ ಕಾನ್​ಸ್ಟೇಬಲ್​ ರಾಹುಲ್​ ಖೋಸ್ಲಾ ಅವರು ಭಾವಪೂರ್ಣವಾಗಿ ರಾಗ ನುಡಿಸಿದ್ದಾರೆ. ‘ಹರ್​ ಕರಮ್​ ಅಪನಾ ಕರೆಂಗೆ’ ಸಂಗೀತವನ್ನು ನುಡಿಸುತ್ತಾ ಕೊರೊನಾ ವಾರಿಯರ್ಸ್​ಗೆ ಕೃತಜ್ಞತೆ ತಿಳಿಸಿದ್ದಾರೆ.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಆಗಿದ್ದು, ಇಲ್ಲಿಯವರೆಗೆ ಸುಮಾರು 5,000 ವೀಕ್ಷಣೆಗಳನ್ನು ಪಡೆದುಕೊಂಡಿದೆ. ಹಲವಾರು ಲೈಕ್ಸ್​ಗಳ ಜೊತೆ ವಿಡಿಯೋವನ್ನು ರೀಟ್ವೀಟ್​ ಕೂಡಾ ಮಾಡಲಾಗಿದೆ. ವಿಡಿಯೋ ನೋಡಿದ ನೆಟ್ಟಿಗರು ‘ನೀವು ತುಂಬಾ ಪ್ರತಿಭಾವಂತರು’ ಎಂದು ರಾಹುಲ್​ ಖೋಸ್ಲಾ ಅವರನ್ನು ಶ್ಲಾಘಿಸಿದ್ದಾರೆ. ಅವರು ನುಡಿಸಿರುವ ಸಂಗೀತಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: Viral Video: ‘ಯಾವ ನೋವೂ ಇಲ್ಲ..ಅಡ್ಡಪರಿಣಾಮವೂ ಇಲ್ಲ..ಲಸಿಕೆ ಹಾಕಿಸಿಕೊಳ್ಳಿ’-ವಿಡಿಯೋ ಸಂದೇಶ ನೀಡಿದ 97ವರ್ಷದ ವೃದ್ಧೆ

Follow Us
shruti hegde
shruti hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!