AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊರೊನಾ ವಾರಿಯರ್ಸ್​ಗೆ ಗೌರವ ಸೂಚಿಸಲು ಐಟಿಬಿಪಿ ಕಾನ್​ಸ್ಟೇಬಲ್​ ಭಾವ ಪೂರ್ಣರಾಗ

ಮೇ 18ರಂದು ಮ್ಯಾಂಡೊಲಿನ್​ ತಂತಿ ವಾದ್ಯ ಹಿಡಿದು ಭಾವಪೂರ್ಣ ರಾಗ ನುಡುಸುವ ಮೂಲಕ ಇಂಡೋ-ಟಿಬೆಟಿಯನ್​ ಬಾರ್ಡರ್​ ಪೊಲೀಸ್​(ಐಟಿಬಿಪಿ) ಕಾನ್​ಸ್ಟೇಬಲ್​ ಕೊರೊನಾವಾರಿಯರ್ಸ್​ಗೆ ಗೌರವ ಸೂಚಿಸಿದ್ದಾರೆ.

Viral Video: ಕೊರೊನಾ ವಾರಿಯರ್ಸ್​ಗೆ ಗೌರವ ಸೂಚಿಸಲು ಐಟಿಬಿಪಿ ಕಾನ್​ಸ್ಟೇಬಲ್​ ಭಾವ ಪೂರ್ಣರಾಗ
ಐಟಿಬಿಪಿ ಕಾನ್​ಸ್ಟೇಬಲ್​ ರಾಹುಲ್​ ಖೋಸ್ಲಾ
shruti hegde
|

Updated on: May 19, 2021 | 2:52 PM

Share

ದಿನಪೂರ್ತಿ ಕೊರೊನಾ ಸೋಂಕಿತರ ಆರೈಕೆ ಮಾಡುತ್ತಾ, ತಮ್ಮ ಜೀವವನ್ನೂ ಪಣಕ್ಕಿಟ್ಟು ದುಡಿಯುತ್ತಿರುವ ಕೊರೊನಾ ವಾರಿಯರ್ಸ್​ಗೆ ಸಾಟಿ ಬೇರಿಲ್ಲ. ಆಸ್ಪತ್ರೆಯ ವೈದ್ಯರಿಗೆ, ದಾದಿಯರಿಗೆ ಅದೆಷ್ಟು ಕೃತಜ್ಞತೆಗಳನ್ನು ಸಲ್ಲಿಸಿದರೂ ಕಡಿಮೆಯೇ ಸರಿ. ಕೊರೊನಾ ವಾರಿಯರ್ಸ್​ ಆಗಿ ಕೆಲಸ ನಿರ್ವಹಿಸಿದವರಿಗೆ ಭಾವ ತುಂಬಿ ಸುಶ್ರಾವ್ಯವಾದ ರಾಗ ನುಡಿಸುವ ಮೂಲಕ ಮೇ 18ರಂದು ಮ್ಯಾಂಡೊಲಿನ್​ ತಂತಿ ವಾದ್ಯ ಹಿಡಿದು ಇಂಡೋ-ಟಿಬೆಟಿಯನ್​ ಬಾರ್ಡರ್​ ಪೊಲೀಸ್​(ಐಟಿಬಿಪಿ) ಕಾನ್​ಸ್ಟೇಬಲ್​ ಗೌರವ ಸೂಚಿಸಿದ್ದಾರೆ. ಅವರು ನುಡಿಸಿರುವ ರಾಗ ಎಲ್ಲರ ಮನಗೆದ್ದಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕೊರೊನಾ ವಾರಿಯರ್ಸ್​ನ್ನು ನೆನಪಿಸಿಕೊಳ್ಳುತ್ತಾ ಕಾನ್​ಸ್ಟೇಬಲ್​ ರಾಹುಲ್​ ಖೋಸ್ಲಾ ಅವರು ಭಾವಪೂರ್ಣವಾಗಿ ರಾಗ ನುಡಿಸಿದ್ದಾರೆ. ‘ಹರ್​ ಕರಮ್​ ಅಪನಾ ಕರೆಂಗೆ’ ಸಂಗೀತವನ್ನು ನುಡಿಸುತ್ತಾ ಕೊರೊನಾ ವಾರಿಯರ್ಸ್​ಗೆ ಕೃತಜ್ಞತೆ ತಿಳಿಸಿದ್ದಾರೆ.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಆಗಿದ್ದು, ಇಲ್ಲಿಯವರೆಗೆ ಸುಮಾರು 5,000 ವೀಕ್ಷಣೆಗಳನ್ನು ಪಡೆದುಕೊಂಡಿದೆ. ಹಲವಾರು ಲೈಕ್ಸ್​ಗಳ ಜೊತೆ ವಿಡಿಯೋವನ್ನು ರೀಟ್ವೀಟ್​ ಕೂಡಾ ಮಾಡಲಾಗಿದೆ. ವಿಡಿಯೋ ನೋಡಿದ ನೆಟ್ಟಿಗರು ‘ನೀವು ತುಂಬಾ ಪ್ರತಿಭಾವಂತರು’ ಎಂದು ರಾಹುಲ್​ ಖೋಸ್ಲಾ ಅವರನ್ನು ಶ್ಲಾಘಿಸಿದ್ದಾರೆ. ಅವರು ನುಡಿಸಿರುವ ಸಂಗೀತಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: Viral Video: ‘ಯಾವ ನೋವೂ ಇಲ್ಲ..ಅಡ್ಡಪರಿಣಾಮವೂ ಇಲ್ಲ..ಲಸಿಕೆ ಹಾಕಿಸಿಕೊಳ್ಳಿ’-ವಿಡಿಯೋ ಸಂದೇಶ ನೀಡಿದ 97ವರ್ಷದ ವೃದ್ಧೆ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ