AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊರೊನಾ ವಾರಿಯರ್ಸ್​ಗೆ ಗೌರವ ಸೂಚಿಸಲು ಐಟಿಬಿಪಿ ಕಾನ್​ಸ್ಟೇಬಲ್​ ಭಾವ ಪೂರ್ಣರಾಗ

ಮೇ 18ರಂದು ಮ್ಯಾಂಡೊಲಿನ್​ ತಂತಿ ವಾದ್ಯ ಹಿಡಿದು ಭಾವಪೂರ್ಣ ರಾಗ ನುಡುಸುವ ಮೂಲಕ ಇಂಡೋ-ಟಿಬೆಟಿಯನ್​ ಬಾರ್ಡರ್​ ಪೊಲೀಸ್​(ಐಟಿಬಿಪಿ) ಕಾನ್​ಸ್ಟೇಬಲ್​ ಕೊರೊನಾವಾರಿಯರ್ಸ್​ಗೆ ಗೌರವ ಸೂಚಿಸಿದ್ದಾರೆ.

Viral Video: ಕೊರೊನಾ ವಾರಿಯರ್ಸ್​ಗೆ ಗೌರವ ಸೂಚಿಸಲು ಐಟಿಬಿಪಿ ಕಾನ್​ಸ್ಟೇಬಲ್​ ಭಾವ ಪೂರ್ಣರಾಗ
ಐಟಿಬಿಪಿ ಕಾನ್​ಸ್ಟೇಬಲ್​ ರಾಹುಲ್​ ಖೋಸ್ಲಾ
shruti hegde
|

Updated on: May 19, 2021 | 2:52 PM

Share

ದಿನಪೂರ್ತಿ ಕೊರೊನಾ ಸೋಂಕಿತರ ಆರೈಕೆ ಮಾಡುತ್ತಾ, ತಮ್ಮ ಜೀವವನ್ನೂ ಪಣಕ್ಕಿಟ್ಟು ದುಡಿಯುತ್ತಿರುವ ಕೊರೊನಾ ವಾರಿಯರ್ಸ್​ಗೆ ಸಾಟಿ ಬೇರಿಲ್ಲ. ಆಸ್ಪತ್ರೆಯ ವೈದ್ಯರಿಗೆ, ದಾದಿಯರಿಗೆ ಅದೆಷ್ಟು ಕೃತಜ್ಞತೆಗಳನ್ನು ಸಲ್ಲಿಸಿದರೂ ಕಡಿಮೆಯೇ ಸರಿ. ಕೊರೊನಾ ವಾರಿಯರ್ಸ್​ ಆಗಿ ಕೆಲಸ ನಿರ್ವಹಿಸಿದವರಿಗೆ ಭಾವ ತುಂಬಿ ಸುಶ್ರಾವ್ಯವಾದ ರಾಗ ನುಡಿಸುವ ಮೂಲಕ ಮೇ 18ರಂದು ಮ್ಯಾಂಡೊಲಿನ್​ ತಂತಿ ವಾದ್ಯ ಹಿಡಿದು ಇಂಡೋ-ಟಿಬೆಟಿಯನ್​ ಬಾರ್ಡರ್​ ಪೊಲೀಸ್​(ಐಟಿಬಿಪಿ) ಕಾನ್​ಸ್ಟೇಬಲ್​ ಗೌರವ ಸೂಚಿಸಿದ್ದಾರೆ. ಅವರು ನುಡಿಸಿರುವ ರಾಗ ಎಲ್ಲರ ಮನಗೆದ್ದಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕೊರೊನಾ ವಾರಿಯರ್ಸ್​ನ್ನು ನೆನಪಿಸಿಕೊಳ್ಳುತ್ತಾ ಕಾನ್​ಸ್ಟೇಬಲ್​ ರಾಹುಲ್​ ಖೋಸ್ಲಾ ಅವರು ಭಾವಪೂರ್ಣವಾಗಿ ರಾಗ ನುಡಿಸಿದ್ದಾರೆ. ‘ಹರ್​ ಕರಮ್​ ಅಪನಾ ಕರೆಂಗೆ’ ಸಂಗೀತವನ್ನು ನುಡಿಸುತ್ತಾ ಕೊರೊನಾ ವಾರಿಯರ್ಸ್​ಗೆ ಕೃತಜ್ಞತೆ ತಿಳಿಸಿದ್ದಾರೆ.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಆಗಿದ್ದು, ಇಲ್ಲಿಯವರೆಗೆ ಸುಮಾರು 5,000 ವೀಕ್ಷಣೆಗಳನ್ನು ಪಡೆದುಕೊಂಡಿದೆ. ಹಲವಾರು ಲೈಕ್ಸ್​ಗಳ ಜೊತೆ ವಿಡಿಯೋವನ್ನು ರೀಟ್ವೀಟ್​ ಕೂಡಾ ಮಾಡಲಾಗಿದೆ. ವಿಡಿಯೋ ನೋಡಿದ ನೆಟ್ಟಿಗರು ‘ನೀವು ತುಂಬಾ ಪ್ರತಿಭಾವಂತರು’ ಎಂದು ರಾಹುಲ್​ ಖೋಸ್ಲಾ ಅವರನ್ನು ಶ್ಲಾಘಿಸಿದ್ದಾರೆ. ಅವರು ನುಡಿಸಿರುವ ಸಂಗೀತಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: Viral Video: ‘ಯಾವ ನೋವೂ ಇಲ್ಲ..ಅಡ್ಡಪರಿಣಾಮವೂ ಇಲ್ಲ..ಲಸಿಕೆ ಹಾಕಿಸಿಕೊಳ್ಳಿ’-ವಿಡಿಯೋ ಸಂದೇಶ ನೀಡಿದ 97ವರ್ಷದ ವೃದ್ಧೆ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ