AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಬಸ್​​​ ಮೇಲ್ಛಾವಣಿ ಸೋರಿಕೆ; ಕೊಡೆ ಹಿಡಿದು ಡ್ರೈವಿಂಗ್ ಮಾಡುತ್ತಿರುವ ಚಾಲಕ

ಸರ್ಕಾರಿ ಬಸ್​​​​ ಒಂದರ ಮೇಲ್ಛಾವಣಿಯಿಂದ ಮಳೆ ನೀರು ಸುರಿಯುತ್ತಿರುವ ವೇಳೆ ಬಸ್​​ ಡೈವರ್​​​ ಒಂದು ಕೈಯಲ್ಲಿ ಕೊಡೆ ಹಿಡಿದು ಡ್ರೈವಿಂಗ್ ಮಾಡುತ್ತಿರುವ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗಿದೆ. ವಿಡಿಯೋ ಇಲ್ಲಿದೆ ನೋಡಿ.

ಸರ್ಕಾರಿ ಬಸ್​​​ ಮೇಲ್ಛಾವಣಿ ಸೋರಿಕೆ; ಕೊಡೆ ಹಿಡಿದು ಡ್ರೈವಿಂಗ್ ಮಾಡುತ್ತಿರುವ ಚಾಲಕ
ಕೊಡೆ ಹಿಡಿದು ಡ್ರೈವಿಂಗ್
ಅಕ್ಷತಾ ವರ್ಕಾಡಿ
|

Updated on:Aug 26, 2023 | 5:06 PM

Share

ಮಹಾರಾಷ್ಟ್ರ: ಗಡ್ಚಿರೋಲಿ ಜಿಲ್ಲೆಯ  ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಎಂಎಸ್‌ಆರ್‌ಟಿಸಿ) ಬಸ್ ಚಾಲಕರೊಬ್ಬರು ಭಾರೀ ಮಳೆಗೆ ವಾಹನದ ಮೇಲ್ಛಾವಣಿ ಸೋರಿಕೆಯಾಗುತ್ತಿದ್ದಂತೆ ಒಂದು ಕೈಯಲ್ಲಿ ಕೊಡೆ ಹಿಡಿದುಕೊಂಡು ಡ್ರೈವಿಂಗ್​​​ ಮಾಡುತ್ತಿರುವುದು ಕಂಡುಬಂದಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಈ ದೃಶ್ಯವನ್ನು ಮೊಬೈಲ್​​ನಲ್ಲಿ ಸೆರೆ ಹಿಡಿದಿದ್​ದು,ಸಾಮಾಜಿಕ ಜಾಲತಾಣಗಳಲ್ಲಿ ಶೇರ್​​ ಮಾಡಿದ್​ದಾರೆ. ಇದೀಗಾ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಸರ್ಕಾರದ ಬೇಜಾವಬ್ದಾರಿತನ ಬಗ್ಗೆ ನೆಟ್ಟಿಗರು ಕಾಮೆಂಟ್​​ ಮೂಲಕ ಬಗೆ ಬಗೆಯಾಗಿ ಬರೆದುಕೊಂಡಿದ್ದು, ಚರ್ಚೆಗೆ ಗ್ರಾಸವಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮೆಟ್ರೋ; ಯಾರಿಗೆ ಕರೀತೀಯೋ ಕರಿ! ಲೇಡೀಸ್​ ಕೋಚ್​​ನಲ್ಲಿ ನುಗ್ಗಿದ ಯುವಕನ ಆಟಾಟೋಪ

ವೀಡಿಯೊದಲ್ಲಿ, ಚಾಲಕನು ತನ್ನ ಎಡಗೈಯಲ್ಲಿ ಹಳದಿ ಛತ್ರಿಯನ್ನು ಹಿಡಿದುಕೊಂಡು ಇನ್ನೊಂದು ಕೈಯಲ್ಲಿ ಬಸ್​ ಚಾಲನೆ ಮಾಡುತ್ತಿರುವುದು ಕಾಣಬಹುದು. ಜೊತೆಗೆ ಬಸ್​​ ಟಾಪ್​​ನಿಂದ ಮಳೆ ನೀರು ಬೀಳುತ್ತಿರುವುದು ಕೂಡ ವಿಡಿಯೋದಲ್ಲಿ ಸೆರೆಯಾಗಿದೆ. ಬಸ್ಸಿನ ನಂಬರ್ ಪ್ಲೇಟ್ ಮತ್ತು ವಿಡಿಯೋದಲ್ಲಿ ಕಂಡುಬರುವ ಚಾಲಕನ ಮುಖ ಸ್ಪಷ್ಟವಾಗಿ ಗೋಚರಿಸದ ಕಾರಣ ಚಾಲಕನನ್ನು ಗುರುತಿಸುವುದು ಕಷ್ಟಕರವಾಗಿದೆ. ವೈರಲ್ ಆಗಿರುವ ವಿಡಿಯೋ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ವ್ಯವಸ್ಥಾಪಕ ಬಸ್ ಡಿಪೋ ಆಹೇರಿ ಚಂದ್ರಭೂಷಣ ಘಗರಗುಂಡೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​  ಮಾಡಿ: 

Published On - 5:02 pm, Sat, 26 August 23

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ