AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಪುಟ್ಟ ಸಹಾಯದ ಮೂಲಕ ಟ್ರಾಫಿಕ್ ಪೊಲೀಸರ ಮುಖದಲ್ಲಿ ನಗು ಮೂಡಿಸಿದ ವ್ಯಕ್ತಿ

ಟ್ರಾಫಿಕ್ ಪೊಲೀಸರಿಗೆ ಬೈಕ್​​ ಸವಾರನೊಬ್ಬ ನೀರು ನೀಡಿ ತನ್ನಿಂದಾದ ಪುಟ್ಟ ಸಹಾಯ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

Video Viral: ಪುಟ್ಟ ಸಹಾಯದ ಮೂಲಕ ಟ್ರಾಫಿಕ್ ಪೊಲೀಸರ ಮುಖದಲ್ಲಿ ನಗು ಮೂಡಿಸಿದ ವ್ಯಕ್ತಿ
ವೈರಲ್​​ ವಿಡಿಯೋImage Credit source: Instagram
ಅಕ್ಷತಾ ವರ್ಕಾಡಿ
|

Updated on:Apr 05, 2023 | 11:31 AM

Share

ಮುಖ್ಯಾಂಶಗಳು

  • ಟ್ರಾಫಿಕ್ ಪೊಲೀಸರಿಗೆ ಬೈಕ್​​ ಸವಾರನೊಬ್ಬ ನೀರು ನೀಡಿ ತನ್ನಿಂದಾದ ಪುಟ್ಟ ಸಹಾಯ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.
  • ಸುಡು ಬಿಸಿಲಿನಲ್ಲಿ ನಿಂತು ತಮ್ಮ ಕೆಲಸ ಮಾಡುತ್ತಿರುವ ಟ್ರಾಫಿಕ್ ಪೊಲೀಸರಿಗೆ ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ನೀರಿನ ಬಾಟಲಿಗಳನ್ನು ನೀಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
  • ಇದೀಗಾ ಈ ವಿಡಿಯೋಗೆ ಅನೇಕ ಬಳಕೆದಾರರು ಕಾಮೆಂಟ್​​ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಬೇಸಿಗೆ ಪ್ರಾರಂಭವಾಯಿತೆಂದರೆ ಸಾಕು, ಮನೆಯಿಂದ ಹೊರಗಡೆ ಕಾಲಿಡಲು ಹಿಂದೇಟು ಹಾಕುವವರೇ ಹೆಚ್ಚು. ಆದರೆ ಬಿಸಿಲಿನ ಬೇಗೆಯಲ್ಲಿಯೂ ತಮ್ಮ ಕೆಲಸವನ್ನು ನಿರ್ವಹಿಸುವವರು ಎಷ್ಟೋ ಜನ ಇದ್ದಾರೆ. ಉದಾಹರಣೆಗೆ ಟ್ರಾಫಿಕ್‌ ಸಿಗ್ನಲ್‌ಗಳಲ್ಲಿ ಈ ಸುಡು ಬಿಸಿಲಿನಲ್ಲಿಯೂ ಕೆಲಸ ಮಾಡುವ ಟ್ರಾಫಿಕ್ ಪೊಲೀಸರು. ಇತ್ತೀಚೆಗಷ್ಟೇ ಟ್ರಾಫಿಕ್ ಪೊಲೀಸರಿಗೆ ಬೈಕ್​​ ಸವಾರನೊಬ್ಬ ನೀರು ನೀಡಿ ತನ್ನಿಂದಾದ ಪುಟ್ಟ ಸಹಾಯ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಸುಡು ಬಿಸಿಲಿನಲ್ಲಿ ನಿಂತು ತಮ್ಮ ಕೆಲಸ ಮಾಡುತ್ತಿರುವ ಟ್ರಾಫಿಕ್ ಪೊಲೀಸರಿಗೆ ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ನೀರಿನ ಬಾಟಲಿಗಳನ್ನು ನೀಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಬೈಕ್​​ ಸವಾರ ನೀರಿನ ಬಾಟಲಿ ತಂದು ಕೊಟ್ಟಾಗ ಅವರ ಮುಖದಲ್ಲಿ ಮೂಡಿದ ಪುಟ್ಟ ನಗು ಕಾಣಬಹುದು. ನಿಖಿಲ್ ನಾಯಕ್ ಎಂಬ ಬಳಕೆದಾರರು ಈ ವೀಡಿಯೊವನ್ನು ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ ಮತ್ತು ಇದು ಇಲ್ಲಿಯವರೆಗೆ 537,000 ಲೈಕ್‌ಗಳನ್ನು ಸಂಗ್ರಹಿಸಿದೆ.

ಇದನ್ನೂ ಓದಿ: ಕೇವಲ 49 ರೂ. ಹೂಡಿಕೆ ಮಾಡಿ ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ವ್ಯಕ್ತಿ

ನಾಯಕ್ ಬೈಕ್ ಓಡಿಸುತ್ತಿರುವುದನ್ನು ವಿಡಿಯೋದಲ್ಲಿ ಚಿತ್ರಿಸಲಾಗಿದೆ. ಚಲಿಸುವಾಗ ಬಿಸಿಲಿನಲ್ಲಿ ನಿಂತಿರುವ ಟ್ರಾಫಿಕ್ ಪೊಲೀಸರ ಬಂದು ತನ್ನ ಬ್ಯಾಗ್​​​ನಿಂದ ನೀರಿನ ಬಾಟಲಿಗಳನ್ನು ತೆಗೆದು ಕೊಡುತ್ತಾರೆ. ಇದೀಗಾ ಈ ವಿಡಿಯೋಗೆ ಅನೇಕ ಬಳಕೆದಾರರು ಕಾಮೆಂಟ್​​ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:30 am, Wed, 5 April 23

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!