AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಪುಟ್ಟ ಸಹಾಯದ ಮೂಲಕ ಟ್ರಾಫಿಕ್ ಪೊಲೀಸರ ಮುಖದಲ್ಲಿ ನಗು ಮೂಡಿಸಿದ ವ್ಯಕ್ತಿ

ಟ್ರಾಫಿಕ್ ಪೊಲೀಸರಿಗೆ ಬೈಕ್​​ ಸವಾರನೊಬ್ಬ ನೀರು ನೀಡಿ ತನ್ನಿಂದಾದ ಪುಟ್ಟ ಸಹಾಯ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

Video Viral: ಪುಟ್ಟ ಸಹಾಯದ ಮೂಲಕ ಟ್ರಾಫಿಕ್ ಪೊಲೀಸರ ಮುಖದಲ್ಲಿ ನಗು ಮೂಡಿಸಿದ ವ್ಯಕ್ತಿ
ವೈರಲ್​​ ವಿಡಿಯೋImage Credit source: Instagram
ಅಕ್ಷತಾ ವರ್ಕಾಡಿ
|

Updated on:Apr 05, 2023 | 11:31 AM

Share

ಬೇಸಿಗೆ ಪ್ರಾರಂಭವಾಯಿತೆಂದರೆ ಸಾಕು, ಮನೆಯಿಂದ ಹೊರಗಡೆ ಕಾಲಿಡಲು ಹಿಂದೇಟು ಹಾಕುವವರೇ ಹೆಚ್ಚು. ಆದರೆ ಬಿಸಿಲಿನ ಬೇಗೆಯಲ್ಲಿಯೂ ತಮ್ಮ ಕೆಲಸವನ್ನು ನಿರ್ವಹಿಸುವವರು ಎಷ್ಟೋ ಜನ ಇದ್ದಾರೆ. ಉದಾಹರಣೆಗೆ ಟ್ರಾಫಿಕ್‌ ಸಿಗ್ನಲ್‌ಗಳಲ್ಲಿ ಈ ಸುಡು ಬಿಸಿಲಿನಲ್ಲಿಯೂ ಕೆಲಸ ಮಾಡುವ ಟ್ರಾಫಿಕ್ ಪೊಲೀಸರು. ಇತ್ತೀಚೆಗಷ್ಟೇ ಟ್ರಾಫಿಕ್ ಪೊಲೀಸರಿಗೆ ಬೈಕ್​​ ಸವಾರನೊಬ್ಬ ನೀರು ನೀಡಿ ತನ್ನಿಂದಾದ ಪುಟ್ಟ ಸಹಾಯ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

View this post on Instagram

A post shared by Nikhil Nayak (@motoboy_nicky)

ಸುಡು ಬಿಸಿಲಿನಲ್ಲಿ ನಿಂತು ತಮ್ಮ ಕೆಲಸ ಮಾಡುತ್ತಿರುವ ಟ್ರಾಫಿಕ್ ಪೊಲೀಸರಿಗೆ ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ನೀರಿನ ಬಾಟಲಿಗಳನ್ನು ನೀಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಬೈಕ್​​ ಸವಾರ ನೀರಿನ ಬಾಟಲಿ ತಂದು ಕೊಟ್ಟಾಗ ಅವರ ಮುಖದಲ್ಲಿ ಮೂಡಿದ ಪುಟ್ಟ ನಗು ಕಾಣಬಹುದು. ನಿಖಿಲ್ ನಾಯಕ್ ಎಂಬ ಬಳಕೆದಾರರು ಈ ವೀಡಿಯೊವನ್ನು ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ ಮತ್ತು ಇದು ಇಲ್ಲಿಯವರೆಗೆ 537,000 ಲೈಕ್‌ಗಳನ್ನು ಸಂಗ್ರಹಿಸಿದೆ.

ಇದನ್ನೂ ಓದಿ: ಕೇವಲ 49 ರೂ. ಹೂಡಿಕೆ ಮಾಡಿ ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ವ್ಯಕ್ತಿ

ನಾಯಕ್ ಬೈಕ್ ಓಡಿಸುತ್ತಿರುವುದನ್ನು ವಿಡಿಯೋದಲ್ಲಿ ಚಿತ್ರಿಸಲಾಗಿದೆ. ಚಲಿಸುವಾಗ ಬಿಸಿಲಿನಲ್ಲಿ ನಿಂತಿರುವ ಟ್ರಾಫಿಕ್ ಪೊಲೀಸರ ಬಂದು ತನ್ನ ಬ್ಯಾಗ್​​​ನಿಂದ ನೀರಿನ ಬಾಟಲಿಗಳನ್ನು ತೆಗೆದು ಕೊಡುತ್ತಾರೆ. ಇದೀಗಾ ಈ ವಿಡಿಯೋಗೆ ಅನೇಕ ಬಳಕೆದಾರರು ಕಾಮೆಂಟ್​​ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:30 am, Wed, 5 April 23

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್