AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಧುವಿನ ವೇಷದಲ್ಲಿ ಕಚಾ ಬಾದಮ್ ಹಾಡು ಹಾಡಿದ ಇಂಟರ್ನೆಟ್ ಸೆನ್ಸೇಷನ್ ರಾಣು ಮಂಡಲ್

ಈ ವಿಡಿಯೋವನ್ನು ಯಾರು ರೆಕಾರ್ಡ್ ಮಾಡಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದಾಗ್ಯೂ, ಇದು ಆನ್‌ಲೈನ್‌ನಲ್ಲಿ ಹೆಚ್ಚಿನ ಗಮನವನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. 

Viral Video: ವಧುವಿನ ವೇಷದಲ್ಲಿ ಕಚಾ ಬಾದಮ್ ಹಾಡು ಹಾಡಿದ ಇಂಟರ್ನೆಟ್ ಸೆನ್ಸೇಷನ್ ರಾಣು ಮಂಡಲ್
ರಾಣು ಮಂಡಲ್
TV9 Web
| Edited By: |

Updated on: Apr 14, 2022 | 6:19 PM

Share

ಇಂಟರ್ನೆಟ್ ಸೆನ್ಸೇಷನ್ ರಾಣು ಮಂಡಲ್ (Ranu Mandal) ವಧುವಿನಂತೆ ಬಟ್ಟೆ ಧರಿಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್ ಮತ್ತು ಯೂಟ್ಯೂಬ್‌ನಲ್ಲಿ ಕಾಣಿಸಿಕೊಂಡಿರುವ ವಿಡಿಯೋದಲ್ಲಿ ರಾನು ಮಂಡಲ್ ಅವರು ಕೆಂಪು ಸೀರೆ ಮತ್ತು ಆಭರಣದ ತೊಟ್ಟು ಬಂಗಾಳಿ ವಧುವಿನಂತೆ ಅಲಂಕಾರಗೊಂಡಿರುವುದನ್ನು ನೋಡಬಹುದು. ಅಲ್ಲದೆ, ಅವರು ವೈರಲ್ ಬೆಂಗಾಲಿ ಹಾಡು ಕಚಾ ಬದಾಮ್​ ಹಾಡನ್ನು ಹಾಡಿದ್ದಾರೆ. ಪಶ್ಚಿಮ ಬಂಗಾಳದ ಕಡಲೆಕಾಯಿ ಮಾರಾಟಗಾರ ಭುವನ್ ಬಡ್ಯಾಕರ್ ಅವರ ಹಾಡು ಕೆಲವು ದಿನಗಳ ಹಿಂದೆ ಆನ್‌ಲೈನ್‌ನಲ್ಲಿ ತೀವ್ರವಾಗಿ ಟ್ರೆಂಡಿಂಗ್ ಆಗಿತ್ತು. ಫೇಸ್‌ಬುಕ್‌ನಲ್ಲಿನ ವಿಡಿಯೋ 9,000 ಕ್ಕೂ ಹೆಚ್ಚು ಲೈಕ್​ಗಳನ್ನು ಹೊಂದಿದ್ದು, 13 ಸಾವಿರಕ್ಕೂ ಹೆಚ್ಚು ಶೇರ್‌ ಮಾಡಲಾಗಿದೆ. ವೈರಲ್ ವಿಡಿಯೋದಲ್ಲಿ ರಾನು ಮಂಡಲ್ ವಧುವಿನ ವೇಷದಲ್ಲಿ ಕಚಾ ಬಾದಮ್ ಹಾಡಿದ್ದಾರೆ. ಈ ವಿಡಿಯೋವನ್ನು ಯಾರು ರೆಕಾರ್ಡ್ ಮಾಡಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದಾಗ್ಯೂ, ಇದು ಆನ್‌ಲೈನ್‌ನಲ್ಲಿ ಹೆಚ್ಚಿನ ಗಮನವನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಜನವರಿಯಲ್ಲಿ, ರಾನು ಮಂಡಲ್ ಕಚಾ ಬಾದಮ್ ಹಾಡುವ ಮತ್ತೊಂದು ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿತ್ತು. ರಾನು ಮಂಡಲ್ ಯಾರು ಎಂದು ನೀವು ಕೇಳಿದರೆ, 1972 ರ ಏಕ್ ಪ್ಯಾರ್ ಕಾ ನಗ್ಮಾ ಹೈ ಹಾಡನ್ನು ಹಾಡುವ ವಿಡಿಯೋ ಆಗಸ್ಟ್ 2019ರಲ್ಲಿ ಹೆಚ್ಚು ಹೆಚ್ಚು ವೈರಲ್ ಆದ ನಂತರ ರಾತ್ರೋರಾತ್ರಿ ಸ್ಟಾರ್ ಆದ ಅದೇ ಮಹಿಳೆ ಇವರು. ಪಶ್ಚಿಮದ ರಾಣಾಘಾಟ್ ರೈಲು ನಿಲ್ದಾಣದಲ್ಲಿ ಯುವ ಇಂಜಿನಿಯರ್ ಆಗಿರುವ ಅತೀಂದ್ರ ಚಕ್ರವರ್ತಿ ಅವರನ್ನು ಗುರುತಿಸಿದರು. ರಾನು ಅವರು ತ್ವರಿತ ಖ್ಯಾತಿಯನ್ನು ಗಳಿಸಿದರು. ಮತ್ತು ಹಿಮೇಶ್ ರೇಶಮಿಯಾ ಅವರ ಚಲನಚಿತ್ರ ಹ್ಯಾಪಿ ಹಾರ್ಡಿ ಮತ್ತು ಹೀರ್‌ಗಾಗಿ ಒಂದೆರಡು ಹಾಡುಗಳನ್ನು ಹಾಡಿದ್ದಾರೆ.

ಇದನ್ನೂ ಓದಿ:

ಮಿಯಾಮಿಯಲ್ಲಿ ಅಕ್ವೇರಿಯಂ ಪ್ರದರ್ಶನದ ವೇಳೆ ತರಬೇತುದಾರನ ಮೇಲೆ ದಾಳಿ ಮಾಡಿದ ಡಾಲ್ಫಿನ್; ಇಲ್ಲಿದೆ ವೈರಲ್ ವಿಡಿಯೋ

ಮಹಾರಾಷ್ಟ್ರದಲ್ಲಿ ಬೆಂಗಾಲ್ ಮಾನಿಟರ್ ಹಲ್ಲಿಯ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರ ಬಂಧನ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ