AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

viral video: ಇದು ಮುಖವಾಡವೋ ಅಥವಾ ಗಡ್ಡವೋ..! ಗೊಂದಕ್ಕೀಡಾದ ಸಭಾಪತಿ ವೆಂಕಯ್ಯ ನಾಯ್ಡು

ಇದು ಮುಖವಾಡವೋ ಅಥವಾ ಬೆಳೆದ ಗಡ್ಡವೋ ಎಂದು ಕೇಳಿದ್ದಾರೆ. ನಂತರ ಇದು ಗಡ್ಡ ಎಂದು ಸುರೇಶ್ ಗೋಪಿ ವಿವರಿಸಿದ್ದು, ಇದು ಅವರ ಮುಂದಿನ ಚಿತ್ರಕ್ಕಾಗಿ ಗಡ್ಡ ಬಿಡಲಾಗಿದೆ ಎಂದು ಹೇಳಿದರು.

viral video: ಇದು ಮುಖವಾಡವೋ ಅಥವಾ ಗಡ್ಡವೋ..! ಗೊಂದಕ್ಕೀಡಾದ ಸಭಾಪತಿ ವೆಂಕಯ್ಯ ನಾಯ್ಡು
ಬಿಜೆಪಿ ಸಂಸದ ಸುರೇಶ್ ಗೋಪಿ, ಅಧ್ಯಕ್ಷ ವೆಂಕಯ್ಯ ನಾಯ್ಡು
TV9 Web
| Edited By: |

Updated on: Mar 31, 2022 | 9:33 AM

Share

ಮಲಯಾಳಂ ನಟ ಮತ್ತು ಕೇರಳದ ಬಿಜೆಪಿ ಸಂಸದ ಸುರೇಶ್ ಗೋಪಿ (Suresh Gopi) ಗುರುವಾರ ರಾಜ್ಯಸಭೆಯಲ್ಲಿ ತಮ್ಮ ಭಾಷಣವನ್ನು ಮಂಡಿಸಲು ಎದ್ದುನಿಂತಾಗ ಹೊಸ ಗಡ್ಡದ ಲುಕ್​ ಪ್ರದರ್ಶಿಸಿದರು. ಅವರ ಹೊಸ ಗಡ್ಡದ ಲುಕ್​ ನೋಡಿದ ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರನ್ನು ಸಂಪೂರ್ಣವಾಗಿ ಗೊಂದಲಕ್ಕೀಡು ಮಾಡಿದೆ. ಅವರು ಮಾತನಾಡಲು ಪ್ರಾರಂಭಿಸಿದ ನಂತರ, ಉಪಾಧ್ಯಕ್ಷರು ಇದು ಮುಖವಾಡವೋ ಅಥವಾ ಬೆಳೆದ ಗಡ್ಡವೋ ಎಂದು ಕೇಳಿದ್ದಾರೆ. ನಂತರ ಇದು ಗಡ್ಡ ಎಂದು ಸುರೇಶ್ ಗೋಪಿ ವಿವರಿಸಿದ್ದು, ಇದು ಅವರ ಮುಂದಿನ ಚಿತ್ರಕ್ಕಾಗಿ ಗಡ್ಡ ಬಿಡಲಾಗಿದೆ ಎಂದು ಹೇಳಿದರು. ಸಭಾಪತಿ ಅವರ ಪ್ರಶ್ನೆಯಿಂದ ಸದನದಲ್ಲಿ ನಗುವಿನ ವಾತಾವರಣ ನಿರ್ಮಾಣವಾಯಿತು.

ಸುರೇಶ್ ಗೋಪಿ ಆದಿವಾಸಿಗಳಿಗಾಗಿ ಭಾಷಣ ಮಾಡುತ್ತಿದ್ದರು. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಗದ್ದಲದ ಸದನದಲ್ಲಿ ಹೃದಯ ಸ್ಪರ್ಶಿ ಕ್ಷಣವನ್ನು ನೆಟಿಗರು ಶ್ಲಾಘಿಸುತ್ತಿದ್ದಾರೆ.

ಇದನ್ನೂ ಓದಿ:

ಸ್ತ್ರೀರೋಗ ತಜ್ಞೆ ಆತ್ಮಹತ್ಯೆ ಪ್ರಕರಣ; ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಕೆಲಸದಿಂದ ತೆಗೆದು ಹಾಕಲು ಆದೇಶಿಸಿದ ಮುಖ್ಯಮಂತ್ರಿ

ಮಧ್ಯರಾತ್ರಿ ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಉದ್ವಿಗ್ನ ವಾತಾವರಣ; ಕರ್ನಾಟಕದ ಹಲವು ಗಾಡಿಗಳು ಜಖಂ

ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ