AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

viral video: ಇದು ಮುಖವಾಡವೋ ಅಥವಾ ಗಡ್ಡವೋ..! ಗೊಂದಕ್ಕೀಡಾದ ಸಭಾಪತಿ ವೆಂಕಯ್ಯ ನಾಯ್ಡು

ಇದು ಮುಖವಾಡವೋ ಅಥವಾ ಬೆಳೆದ ಗಡ್ಡವೋ ಎಂದು ಕೇಳಿದ್ದಾರೆ. ನಂತರ ಇದು ಗಡ್ಡ ಎಂದು ಸುರೇಶ್ ಗೋಪಿ ವಿವರಿಸಿದ್ದು, ಇದು ಅವರ ಮುಂದಿನ ಚಿತ್ರಕ್ಕಾಗಿ ಗಡ್ಡ ಬಿಡಲಾಗಿದೆ ಎಂದು ಹೇಳಿದರು.

viral video: ಇದು ಮುಖವಾಡವೋ ಅಥವಾ ಗಡ್ಡವೋ..! ಗೊಂದಕ್ಕೀಡಾದ ಸಭಾಪತಿ ವೆಂಕಯ್ಯ ನಾಯ್ಡು
ಬಿಜೆಪಿ ಸಂಸದ ಸುರೇಶ್ ಗೋಪಿ, ಅಧ್ಯಕ್ಷ ವೆಂಕಯ್ಯ ನಾಯ್ಡು
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Mar 31, 2022 | 9:33 AM

Share

ಮಲಯಾಳಂ ನಟ ಮತ್ತು ಕೇರಳದ ಬಿಜೆಪಿ ಸಂಸದ ಸುರೇಶ್ ಗೋಪಿ (Suresh Gopi) ಗುರುವಾರ ರಾಜ್ಯಸಭೆಯಲ್ಲಿ ತಮ್ಮ ಭಾಷಣವನ್ನು ಮಂಡಿಸಲು ಎದ್ದುನಿಂತಾಗ ಹೊಸ ಗಡ್ಡದ ಲುಕ್​ ಪ್ರದರ್ಶಿಸಿದರು. ಅವರ ಹೊಸ ಗಡ್ಡದ ಲುಕ್​ ನೋಡಿದ ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರನ್ನು ಸಂಪೂರ್ಣವಾಗಿ ಗೊಂದಲಕ್ಕೀಡು ಮಾಡಿದೆ. ಅವರು ಮಾತನಾಡಲು ಪ್ರಾರಂಭಿಸಿದ ನಂತರ, ಉಪಾಧ್ಯಕ್ಷರು ಇದು ಮುಖವಾಡವೋ ಅಥವಾ ಬೆಳೆದ ಗಡ್ಡವೋ ಎಂದು ಕೇಳಿದ್ದಾರೆ. ನಂತರ ಇದು ಗಡ್ಡ ಎಂದು ಸುರೇಶ್ ಗೋಪಿ ವಿವರಿಸಿದ್ದು, ಇದು ಅವರ ಮುಂದಿನ ಚಿತ್ರಕ್ಕಾಗಿ ಗಡ್ಡ ಬಿಡಲಾಗಿದೆ ಎಂದು ಹೇಳಿದರು. ಸಭಾಪತಿ ಅವರ ಪ್ರಶ್ನೆಯಿಂದ ಸದನದಲ್ಲಿ ನಗುವಿನ ವಾತಾವರಣ ನಿರ್ಮಾಣವಾಯಿತು.

ಸುರೇಶ್ ಗೋಪಿ ಆದಿವಾಸಿಗಳಿಗಾಗಿ ಭಾಷಣ ಮಾಡುತ್ತಿದ್ದರು. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಗದ್ದಲದ ಸದನದಲ್ಲಿ ಹೃದಯ ಸ್ಪರ್ಶಿ ಕ್ಷಣವನ್ನು ನೆಟಿಗರು ಶ್ಲಾಘಿಸುತ್ತಿದ್ದಾರೆ.

ಇದನ್ನೂ ಓದಿ:

ಸ್ತ್ರೀರೋಗ ತಜ್ಞೆ ಆತ್ಮಹತ್ಯೆ ಪ್ರಕರಣ; ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಕೆಲಸದಿಂದ ತೆಗೆದು ಹಾಕಲು ಆದೇಶಿಸಿದ ಮುಖ್ಯಮಂತ್ರಿ

ಮಧ್ಯರಾತ್ರಿ ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಉದ್ವಿಗ್ನ ವಾತಾವರಣ; ಕರ್ನಾಟಕದ ಹಲವು ಗಾಡಿಗಳು ಜಖಂ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ