Viral Video: ಅಬ್ಬಬ್ಬಾ ಎಂಥಾ ಬಿಸಿಲು!; ಸ್ಕೂಟಿ ಸೀಟ್ ಮೇಲೆ ಬಿಸಿ ಬಿಸಿ ದೋಸೆ ಬೇಯಿಸಿದ ಯುವಕ

ಹೈದರಾಬಾದ್‌ನಲ್ಲಿ ವ್ಯಕ್ತಿಯೊಬ್ಬರು ಸ್ಕೂಟರ್ ಸೀಟ್ ಮೇಲೆ ಬಿಸಿ ಬಿಸಿಯಾದ ದೋಸೆ ಮಾಡುತ್ತಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು.

Viral Video: ಅಬ್ಬಬ್ಬಾ ಎಂಥಾ ಬಿಸಿಲು!; ಸ್ಕೂಟಿ ಸೀಟ್ ಮೇಲೆ ಬಿಸಿ ಬಿಸಿ ದೋಸೆ ಬೇಯಿಸಿದ ಯುವಕ
ಸ್ಕೂಟಿ ಸೀಟ್ ಮೇಲೆ ದೋಸೆ ಮಾಡಿದ ಯುವಕImage Credit source: indiatv news
Follow us
| Updated By: ಸುಷ್ಮಾ ಚಕ್ರೆ

Updated on: Jun 06, 2022 | 1:31 PM

ಭಾರತದ ದಕ್ಷಿಣ ರಾಜ್ಯಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಉತ್ತರ ಭಾರತದ ಕೆಲವೆಡೆ ಕೂಡ ಮಳೆಯಾಗುತ್ತಿದೆ. ಆದರೆ, ಇನ್ನೊಂದೆಡೆ ಉತ್ತರ ಭಾರತದ ಹಲವೆಡೆ ಬಿಸಿ ಗಾಳಿಯೂ (Heat Wave) ಹೆಚ್ಚಾಗಿದೆ. 2022 ಅತ್ಯಂತ ಬಿಸಿಯಾದ ವರ್ಷಗಳಲ್ಲಿ ಒಂದಾಗಿದೆ. ತಾಪಮಾನ ಹೆಚ್ಚಾಗುತ್ತಿದ್ದು, ದೇಶದ ವಿವಿಧ ಭಾಗಗಳಲ್ಲಿ ತಾಪಮಾನ 46 ಡಿಗ್ರಿಗಿಂತ ಹೆಚ್ಚಾಗಿದೆ. ಇದರಿಂದ ಜನರು ಮನೆಯಿಂದ ಹೊರಬರಲು ಕಷ್ಟಪಡುತ್ತಿದ್ದಾರೆ. ಇಲ್ಲೊಬ್ಬ ಯುವಕ ಬಿಸಿಲಿನಿಂದ ಸುಡುತ್ತಿದ್ದ ತನ್ನ ಸ್ಕೂಟಿಯ ಸೀಟಿನ ಮೇಲೆ ದೋಸೆ ಎರೆದಿರುವ ವಿಡಿಯೋ ವೈರಲ್ (Viral Video) ಆಗಿದೆ.

ಸ್ಕೂಟಿಯ ಸೀಟಿನಲ್ಲಿ ಈ ಯುವಕ ದೋಸೆಯನ್ನು ಬೇಯಿಸಿದ್ದು, ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಹೈದರಾಬಾದ್‌ನಲ್ಲಿ ವ್ಯಕ್ತಿಯೊಬ್ಬರು ಸ್ಕೂಟರ್ ಸೀಟ್ ಮೇಲೆ ಬಿಸಿ ಬಿಸಿಯಾದ ದೋಸೆ ಮಾಡುತ್ತಿರುವುದನ್ನು ನೋಡಬಹುದು. ಈ ವೀಡಿಯೋ ನೋಡಿದ ನಂತರ ಇಂಟರ್‌ನೆಟ್ ಬಳಕೆದಾರರು ಬೆಚ್ಚಿಬಿದ್ದಿದ್ದಾರೆ. ಬಿಸಿಗಾಳಿಯ ತೀವ್ರತೆಯ ಬಗ್ಗೆ ಕೆಲವರು ಆತಂಕ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು “ಓಹ್ ಸ್ಕೂಟಿಯ ಸೀಟ್ ಕವರ್ ನಾನ್ ಸ್ಟಿಕ್ ತವಾಕ್ಕಿಂತ ಉತ್ತಮವಾಗಿದೆ” ಎಂದು ಕಮೆಂಟ್ ಮಾಡಿದ್ದಾರೆ.

ಉಷ್ಣ ಅಲೆ ಎಂದರೇನು?: ಭಾರತದಲ್ಲಿ ಬಿಸಿಲಿನ ತಾಪ ಇಂದು ಮುಂದುವರೆಯಲಿದೆ. ಆದರೆ ಬಿಸಿ ಅಲೆ ಎಂದರೇನು? ಭಾರತೀಯ ಹವಾಮಾನ ಇಲಾಖೆ (IMD) ಕೆಲವು ಪರಿಸ್ಥಿತಿಗಳಲ್ಲಿ ‘ಉಷ್ಣ ಅಲೆ’ ಅಥವಾ ‘ತೀವ್ರ ಶಾಖದ ಅಲೆ’ ಎಂದು ಘೋಷಿಸುತ್ತದೆ. 45 ಡಿಗ್ರಿ ಸೆಲ್ಸಿಯಸ್ ಅಥವಾ ಹೆಚ್ಚಿನ ಗರಿಷ್ಠ ತಾಪಮಾನವನ್ನು ದಾಖಲಿಸಿದರೆ ಅದನ್ನು ಉಷ್ಣ ಅಲೆ ಎನ್ನಲಾಗುತ್ತದೆ. ಹಾಗೇ, ಗರಿಷ್ಠ ತಾಪಮಾನವು ಆ ದಿನದ ಸಾಮಾನ್ಯ ತಾಪಮಾನಕ್ಕಿಂತ 4.5ರಿಂದ 6.4 ಡಿಗ್ರಿ ಸೆಲ್ಸಿಯಸ್‌ ಇದ್ದರೆ ಅದನ್ನು ಕೂಡ ಉಷ್ಣದ ಅಲೆ ಎಂದು ಕರೆಯಲಾಗುತ್ತದೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ