Viral Video: ಬಿಸಿ ಎಣ್ಣೆಯೊಳಗೆ ಕೈ ಹಾಕಿ ಪಕೋಡ ಮಾಡಿದ ವ್ಯಾಪಾರಿ; ಶಾಕಿಂಗ್ ವಿಡಿಯೋ ಇಲ್ಲಿದೆ

ಮುಂಬೈನ ಫುಡ್ ಬ್ಲಾಗರ್ ಒಬ್ಬರು ಈ ವೀಡಿಯೊವನ್ನು ರೆಕಾರ್ಡ್ ಮಾಡಿ ಅದನ್ನು Instagramನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಸಣ್ಣ ವಿಡಿಯೋ ಕ್ಲಿಪ್ 1 ಮಿಲಿಯನ್ ಜನರಿಂದ ವೀಕ್ಷಿಸಲ್ಪಟ್ಟಿದೆ.

Viral Video: ಬಿಸಿ ಎಣ್ಣೆಯೊಳಗೆ ಕೈ ಹಾಕಿ ಪಕೋಡ ಮಾಡಿದ ವ್ಯಾಪಾರಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬಿಸಿ ಎಣ್ಣೆಗೆ ಕೈ ಹಾಕಿ ಪಕೋಡ ಮಾಡಿದ ವ್ಯಾಪಾರಿ
Follow us
| Updated By: ಸುಷ್ಮಾ ಚಕ್ರೆ

Updated on: Dec 31, 2021 | 7:06 PM

ಅಡುಗೆ ಮಾಡುವಾಗ ಬಿಸಿಯಾದ ಪಾತ್ರೆ ಅಥವಾ ಬಿಸಿ ಎಣ್ಣೆ ತಾಗಿದರೇ ಚರ್ಮವೆಲ್ಲ ಕೆಂಪಾಗಿ ಉರಿಯತೊಡಗುತ್ತದೆ. ಅಂಥದ್ದರಲ್ಲಿ ಇಲ್ಲೊಬ್ಬ ಬೀದಿ ಬದಿಯ ವ್ಯಾಪಾರಿ ಬಾಣಲೆಯಲ್ಲಿ ಕುದಿಯುತ್ತಿರುವ ಎಣ್ಣೆಗೆ ಕೈ ಹಾಕಿ ಪಕೋಡವನ್ನು ತೆಗೆದಿದ್ದಾನೆ. ಆತ ಪಕೋಡ ಮಾಡಲು ಸೌಟಿನ ಬದಲು ಕೈಯನ್ನೇ ಬಳಸುವ ವಿಡಿಯೋ ಭಾರೀ ವೈರಲ್ ಆಗಿದೆ. ಈರುಳ್ಳಿ ಪಕೋಡವನ್ನು ಕರಿಯುವಾಗ ಕಾದ ಎಣ್ಣೆಯಲ್ಲಿ ಕೈ ಅದ್ದಿರುವ ಬೀದಿ ತಿನಿಸು ವ್ಯಾಪಾರಿಯ ವಿಡಿಯೋ ನೋಡಿ ಸಾಮಾಜಿಕ ಜಾಲತಾಣ ಬಳಕೆದಾರರು ಶಾಕ್ ಆಗಿದ್ದಾರೆ.

ಮುಂಬೈನ ಫುಡ್ ಬ್ಲಾಗರ್ ಒಬ್ಬರು ಈ ವೀಡಿಯೊವನ್ನು ರೆಕಾರ್ಡ್ ಮಾಡಿ ಅದನ್ನು Instagramನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಸಣ್ಣ ವಿಡಿಯೋ ಕ್ಲಿಪ್ 1 ಮಿಲಿಯನ್ ಜನರಿಂದ ವೀಕ್ಷಿಸಲ್ಪಟ್ಟಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ. ಜೈಪುರದ ಕಿಸಾನ್ ಪಕೋಡ್ ವಾಲಾ ಎಂಬ ಹೆಸರಿನ ರಸ್ತೆಬದಿಯ ಸ್ಟಾಲ್‌ನಲ್ಲಿ ವ್ಯಾಪಾರಿಯೊಬ್ಬರು ಬಾಣಲೆಯಲ್ಲಿ ಪಕೋಡವನ್ನು ಕರಿಯುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು.

ಕಾದ ಎಣ್ಣೆಯಲ್ಲಿ ಪಕೋಡ ಹಾಕಿ ಅದರಲ್ಲಿ ಕೈ ಅದ್ದಿರುವ ವ್ಯಾಪಾರಿಯ ಕೈಗಳಿಗೆ ಯಾವುದೇ ತೊಂದರೆಯೂ ಆಗಿಲ್ಲ ಎನ್ನುವುದು ಅಚ್ಚರಿಯ ಸಂಗತಿ. ವಿಡಿಯೋದ ಕೊನೆಯಲ್ಲಿ ಆ ಫುಡ್ ಬ್ಲಾಗರ್ ಪಕೋಡಾಗಳನ್ನು ಸವಿಯುವುದನ್ನು ಕಾಣಬಹುದು.

ಇದನ್ನೂ ಓದಿ: Viral Video: ಕ್ರಿಸ್​ಮಸ್​ ಆಚರಿಸಿದ್ದೇಕೆಂದು ಗಲಾಟೆ ಮಾಡಿದ ಬಜರಂಗದಳದವರಿಗೆ ಬಿಸಿ ಮುಟ್ಟಿಸಿದ ಮಹಿಳೆ; ವಿಡಿಯೋ ವೈರಲ್

Viral Video: ಉದ್ದಿನ ದೋಸೆ, ನೀರ್ ದೋಸೆಯೆಲ್ಲ ಹಳೇದಾಯ್ತು; ಫ್ರೂಟ್ ದೋಸೆ ಮಾಡೋದು ಹೇಗಂತ ಗೊತ್ತಾ?

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ