AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಿಸಿ ಎಣ್ಣೆಯೊಳಗೆ ಕೈ ಹಾಕಿ ಪಕೋಡ ಮಾಡಿದ ವ್ಯಾಪಾರಿ; ಶಾಕಿಂಗ್ ವಿಡಿಯೋ ಇಲ್ಲಿದೆ

ಮುಂಬೈನ ಫುಡ್ ಬ್ಲಾಗರ್ ಒಬ್ಬರು ಈ ವೀಡಿಯೊವನ್ನು ರೆಕಾರ್ಡ್ ಮಾಡಿ ಅದನ್ನು Instagramನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಸಣ್ಣ ವಿಡಿಯೋ ಕ್ಲಿಪ್ 1 ಮಿಲಿಯನ್ ಜನರಿಂದ ವೀಕ್ಷಿಸಲ್ಪಟ್ಟಿದೆ.

Viral Video: ಬಿಸಿ ಎಣ್ಣೆಯೊಳಗೆ ಕೈ ಹಾಕಿ ಪಕೋಡ ಮಾಡಿದ ವ್ಯಾಪಾರಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬಿಸಿ ಎಣ್ಣೆಗೆ ಕೈ ಹಾಕಿ ಪಕೋಡ ಮಾಡಿದ ವ್ಯಾಪಾರಿ
TV9 Web
| Edited By: |

Updated on: Dec 31, 2021 | 7:06 PM

Share

ಅಡುಗೆ ಮಾಡುವಾಗ ಬಿಸಿಯಾದ ಪಾತ್ರೆ ಅಥವಾ ಬಿಸಿ ಎಣ್ಣೆ ತಾಗಿದರೇ ಚರ್ಮವೆಲ್ಲ ಕೆಂಪಾಗಿ ಉರಿಯತೊಡಗುತ್ತದೆ. ಅಂಥದ್ದರಲ್ಲಿ ಇಲ್ಲೊಬ್ಬ ಬೀದಿ ಬದಿಯ ವ್ಯಾಪಾರಿ ಬಾಣಲೆಯಲ್ಲಿ ಕುದಿಯುತ್ತಿರುವ ಎಣ್ಣೆಗೆ ಕೈ ಹಾಕಿ ಪಕೋಡವನ್ನು ತೆಗೆದಿದ್ದಾನೆ. ಆತ ಪಕೋಡ ಮಾಡಲು ಸೌಟಿನ ಬದಲು ಕೈಯನ್ನೇ ಬಳಸುವ ವಿಡಿಯೋ ಭಾರೀ ವೈರಲ್ ಆಗಿದೆ. ಈರುಳ್ಳಿ ಪಕೋಡವನ್ನು ಕರಿಯುವಾಗ ಕಾದ ಎಣ್ಣೆಯಲ್ಲಿ ಕೈ ಅದ್ದಿರುವ ಬೀದಿ ತಿನಿಸು ವ್ಯಾಪಾರಿಯ ವಿಡಿಯೋ ನೋಡಿ ಸಾಮಾಜಿಕ ಜಾಲತಾಣ ಬಳಕೆದಾರರು ಶಾಕ್ ಆಗಿದ್ದಾರೆ.

ಮುಂಬೈನ ಫುಡ್ ಬ್ಲಾಗರ್ ಒಬ್ಬರು ಈ ವೀಡಿಯೊವನ್ನು ರೆಕಾರ್ಡ್ ಮಾಡಿ ಅದನ್ನು Instagramನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಸಣ್ಣ ವಿಡಿಯೋ ಕ್ಲಿಪ್ 1 ಮಿಲಿಯನ್ ಜನರಿಂದ ವೀಕ್ಷಿಸಲ್ಪಟ್ಟಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ. ಜೈಪುರದ ಕಿಸಾನ್ ಪಕೋಡ್ ವಾಲಾ ಎಂಬ ಹೆಸರಿನ ರಸ್ತೆಬದಿಯ ಸ್ಟಾಲ್‌ನಲ್ಲಿ ವ್ಯಾಪಾರಿಯೊಬ್ಬರು ಬಾಣಲೆಯಲ್ಲಿ ಪಕೋಡವನ್ನು ಕರಿಯುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು.

ಕಾದ ಎಣ್ಣೆಯಲ್ಲಿ ಪಕೋಡ ಹಾಕಿ ಅದರಲ್ಲಿ ಕೈ ಅದ್ದಿರುವ ವ್ಯಾಪಾರಿಯ ಕೈಗಳಿಗೆ ಯಾವುದೇ ತೊಂದರೆಯೂ ಆಗಿಲ್ಲ ಎನ್ನುವುದು ಅಚ್ಚರಿಯ ಸಂಗತಿ. ವಿಡಿಯೋದ ಕೊನೆಯಲ್ಲಿ ಆ ಫುಡ್ ಬ್ಲಾಗರ್ ಪಕೋಡಾಗಳನ್ನು ಸವಿಯುವುದನ್ನು ಕಾಣಬಹುದು.

ಇದನ್ನೂ ಓದಿ: Viral Video: ಕ್ರಿಸ್​ಮಸ್​ ಆಚರಿಸಿದ್ದೇಕೆಂದು ಗಲಾಟೆ ಮಾಡಿದ ಬಜರಂಗದಳದವರಿಗೆ ಬಿಸಿ ಮುಟ್ಟಿಸಿದ ಮಹಿಳೆ; ವಿಡಿಯೋ ವೈರಲ್

Viral Video: ಉದ್ದಿನ ದೋಸೆ, ನೀರ್ ದೋಸೆಯೆಲ್ಲ ಹಳೇದಾಯ್ತು; ಫ್ರೂಟ್ ದೋಸೆ ಮಾಡೋದು ಹೇಗಂತ ಗೊತ್ತಾ?

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ