AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಲಗಿದ್ದ ಮಹಿಳೆ ಮೇಲೆ ಹೆಡೆಬಿಚ್ಚಿ ನಿಂತ ನಾಗರಹಾವು, ಕಾಪಾಡು ಶ್ರೀಶೈಲ ಮಲ್ಲಯ್ಯ ಅಂತಾ ಪ್ರಾರ್ಥಿಸಿದ ಮಹಿಳೆ

ಜಮೀನಿನಲ್ಲಿ ವಿಶ್ರಾಂತಿ ತೆಗೆದುಕೊಳ್ಳಲೆಂದು ಮಲಗಿದ್ದ ಮಹಿಳೆಯ ಮೇಲೆ ನಾಗರಹಾವೊಂದು ಹೆಡೆಬಿಚ್ಚಿ ನಿಂತಿಕೊಂಡಿದೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral Video: ಮಲಗಿದ್ದ ಮಹಿಳೆ ಮೇಲೆ ಹೆಡೆಬಿಚ್ಚಿ ನಿಂತ ನಾಗರಹಾವು, ಕಾಪಾಡು ಶ್ರೀಶೈಲ ಮಲ್ಲಯ್ಯ ಅಂತಾ ಪ್ರಾರ್ಥಿಸಿದ ಮಹಿಳೆ
ಮಲಗಿದ್ದ ಮಹಿಳೆ ಮೇಲೆ ಹೆಡೆ ಬಿಚ್ಚಿ ನಿಂತ ನಾಗರಹಾವು
TV9 Web
| Edited By: |

Updated on:Aug 27, 2022 | 12:13 PM

Share

ಕಲಬುರಗಿ: ವಿಶ್ರಾಂತಿ ಪಡೆಯಲೆಂದು ಜಮೀನಿನಲ್ಲಿ ಮಲಗಿದ್ದ ಮಹಿಳೆ ಮೇಲೆ ನಾಗರಹಾವೊಂದು ಹೆಡೆಬಿಚ್ಚಿ ನಿಂತ ಘಟನೆಯೊಂದು ಜಿಲ್ಲೆಯ ಅಫಜಲಪುರ ತಾಲೂಕಿನ ಮಲ್ಲಾಬಾದ್ ಗ್ರಾಮದಲ್ಲಿ ನಡೆದಿದೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಭಯಬೀತಿಗೊಂಡಿದ್ದಾರೆ. ಗ್ರಾಮದ ಭಾಗಮ್ಮ ಬಡದಾಳ್ ಎಂಬುವರು ತಮ್ಮ ಜಮೀನಿನಲ್ಲಿ ಮಲಗಿದ್ದಾಗ ಮೈಮೇಲೆ ಬಂದ ನಾಗರಹಾವು ಹೆಡೆಎತ್ತಿ ನಿಂತುಕೊಂಡಿದೆ. ಈ ವೇಳೆ ಪ್ರಾಣ ಭೀತಿ ಅನುಭವಿಸಿದ ಮಹಿಳೆ ಕೈ ಮುಗಿದು ದೇವರಲ್ಲಿ ಬೇಡಿಕೊಂಡಿದ್ದಾರೆ.

ವೈರಲ್ ವಿಡಿಯೋದಲ್ಲಿ ಇರುವಂತೆ, ಭಾಗಮ್ಮ ಅವರ ಜಮೀನಿನಲ್ಲಿ ವಿಶ್ರಾಂತಿ ಪಡೆಯಲೆಂದೇ ಒಂದು ಮಲಗುವ ಮಂಚ ಇದೆ. ಇದರಲ್ಲಿ ಮಲಗಿಕೊಂಡಿದ್ದ ಭಾಗಮನ್ನ ಮೇಲೆ ನಾಗರಹಾವೊಂದು ಹತ್ತಿ ಹೆಡೆಬಿಚ್ಚಿ ನಿಂತುಕೊಂಡಿದೆ. ಇದನ್ನು ತಿಳಿದ ಭಾಗಮ್ಮ ಯಾವುದೇ ಆತುರದ ನಿರ್ಧಾರಗಳನ್ನು ಕೈಗೊಳ್ಳದೆ ಪ್ರಾಭ ಭಯದಿಂದಲೇ “ಕಾಪಾಡು ಶ್ರೀಶೈಲ ಮಲ್ಲಯ್ಯ” ಎಂದು ಕೈಗಳನ್ನು ಮುಗಿದು ಪ್ರಾರ್ಥಿಸಿದ್ದಾರೆ. ಇದಾಗಿ ಕೆಲಹೊತ್ತಿನ ನಂತರ ಮಹಿಳೆಗೆ ಯಾವುದೇ ತೊಂದರೆಯನ್ನು ನೀಡದೆ ನಾಗರಹಾವು ಇಳಿದು ಹೋಗಿದೆ. ನಿನ್ನೆ ಮಧ್ಯಾಹ್ನ ನಡೆದಿರೋ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:13 pm, Sat, 27 August 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ