AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪುಟ್ಟ ಬಾಲಕ ಏಣಿ ಇಳಿಯುವ ವೇಗ ನೋಡಿ ಬೆರಗಾದ ನೆಟ್ಟಿಗರು; ವಿಡಿಯೋ ಫುಲ್ ವೈರಲ್

ಅತಿ ವೇಗದಲ್ಲಿ ಏಣಿಯ ಸಹಾಯದಿಂದ ಕೆಳಗಿಳಿದು ಬಂದ ಪುಟ್ಟ ಬಾಲಕನನ್ನು ನೋಡಿ ನೆಟ್ಟಿಗರು ಬೆರಗಾಗಿದ್ದಾರೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ.

Viral Video: ಪುಟ್ಟ ಬಾಲಕ ಏಣಿ ಇಳಿಯುವ ವೇಗ ನೋಡಿ ಬೆರಗಾದ ನೆಟ್ಟಿಗರು; ವಿಡಿಯೋ ಫುಲ್ ವೈರಲ್
ಅತಿ ವೇಗದಲ್ಲಿ ಏಣಿಯಿಂದ ಕೆಳಗಿಳಿದು ಬಂದ ಪುಟ್ಟ ಬಾಲಕ
TV9 Web
| Updated By: shruti hegde|

Updated on: Oct 24, 2021 | 10:32 AM

Share

ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಒಂದಲ್ಲಾ ಒಂದು ವಿಡಿಯೋ ವೈರಲ್ ಆಗುತ್ತಲೇ ಇರುತ್ತವೆ. ಕೆಲವು ಆಶ್ಚರ್ಯಗೊಳ್ಳುವ ವಿಡಿಯೋಗಳು ಹೆಚ್ಚು ಇಷ್ಟವಾಗುತ್ತವೆ. ಪುಟ್ಟ ಬಾಲಕರ ಸಾಹಸದ ವಿಡಿಯೊಗಳನ್ನು ನೋವು ಆಗಾಗ ನೋಡುತ್ತಿರಬಹುದು. ಆದರೆ ಇಲ್ಲೋರ್ವ ಬಾಲಕ ಏಣಿ ಇಳಿಯುತ್ತಿರುವ ವೇಗ ನೋಡಿ ಹಲವರು ಆಶ್ಚರ್ಯಗೊಂಡಿದ್ದಾರೆ. ವೇಗದಲ್ಲಿ ಏಣಿ ಇಳಿದು ಪುಟ್ಟ ಪುಟ್ಟ ಹೆಜ್ಜೆಯನ್ನಿಟ್ಟು ಬಾಲಕ ನಡೆದು ಸಾಗುತ್ತಾನೆ.

ಬಾಲಕ ಏಣಿಯ ಮೇಲೇರಿದ್ದಾನೆ. ಕೆಳಗಿಳಿಯಲು ಹೊಸ ವಿಧಾನವನ್ನು ಅನುಸರಿಸಿ ವೇಗದಲ್ಲಿ ಕೆಳಗಿಳಿದಿದ್ದಾನೆ. ಕೆಲವರು ಏಣಿ ಏರುವುದನ್ನು ಚಿಕ್ಕ ಮಕ್ಕಳಿಗೆ ಅಭ್ಯಾಸ ಮಾಡಿಸಬೇಡಿ ಎಂದು ಹೇಳಿದ್ದಾರೆ. ಇನ್ನು ಕೆಲವರು ಬಾಲಕನ ಕೌಶಲ್ಯ ನೋಡಿ ಬೆರಗಾಗಿದ್ದಾರೆ. ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ನೋಡುವಂತೆ ಬಾಲಕ ಏಣಿಯ ಮೇಲೆ ಆರಾಮವಾಗಿ ಕುಳಿತಿದ್ದಾನೆ. ಆತನ ಮುಖದಲ್ಲಿ ಯಾವುದೇ ಭಯ ಕಾಣುತ್ತಿಲ್ಲ. ವೇಗದಲ್ಲಿ ಸರಸರನೆ ಏಣಿ ಇಳಿದು ಕೆಳ ಬಂದಿದ್ದಾನೆ. ಯಾವುದೇ ಆತಂಕವಿಲ್ಲದೇ ಪುಟ್ಟ ಪುಟ್ಟ ಹೆಜ್ಜೆಯನ್ನಿಟ್ಟು ನಡೆದು ಸಾಗುತ್ತಿದ್ದಾನೆ.

ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡಾಗಿನಿಂದ 84 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಗಳು ಲಭ್ಯವಾಗಿವೆ. ಹಲವರು ತಮಾಷೆಯ ಕಾಮೆಂಟ್​ಗಳನ್ನು ಮಾಡುತ್ತಿದ್ದಾರೆ. ಈತ ಲಿಫ್ಟ್​ಗಿಂತಲೂ ವೇಗದಲ್ಲಿ ಕೆಳಗಿಳಿದುಬಿಟ್ಟ ಎಂದು ಓರ್ವರು ಹೇಳಿದ್ದಾರೆ. ಇನ್ನು ಕೆಲವರು ಬಾಲಕ ತುಂಬಾ ಚುರುಕಾಗಿದ್ದಾನೆ ಎಂದು ಪ್ರತಿಕ್ರಿಯಿಸಿದ್ದಾರೆ. ಈ ವಿಡಿಯೋವನ್ನು ಹಲವರು ಮೆಚ್ಚಿಕೊಂಡಿದ್ದು ದೃಶ್ಯ ಇದೀಗ ವೈರಲ್ ಆಗಿದೆ.

ಇದನ್ನೂ ಓದಿ:

Viral Video: ಬಾತುಕೋಳಿಯ ಮೂನ್ ವಾಕ್ ನೋಡಿದ್ದೀರಾ? ಇಲ್ಲಿದೆ ನೋಡಿ ವಿಡಿಯೊ

Viral Video: ಮೇಲೇರಲು ಸಹಾಯ ಮಾಡಿದ ಈ ಇರುವೆಗೆ ಕೊನೆಗೆ ಏನು ಉಳಿಯಿತು?; ಬದುಕಿನ ಪಾಠ ಹೇಳುವ ಈ ವಿಡಿಯೋ ನೋಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ