AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಫ್ರಿಕಾದಲ್ಲಿ ಶ್ರೀರಾಮ ಘೋಷ; ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕರಾದ ಕಿಲಿ ಪೌಲ್

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಷನೆಗೆ ದಿನ ಸಮೀಪಿಸುತ್ತಿದ್ದಂತೆ 'ರಾಮ್​​ ಸಿಯಾ ರಾಮ್​​' ಹಾಡು ಹಾಡುವ ಮೂಲಕ ಅಯೋಧ್ಯೆಗೆ ಭೇಟಿ ನೀಡುವ ಆ ಶುಭ ಘಳಿಗೆಗಾಗಿ ಕಾಯುತ್ತಿದ್ದೇನೆ ಎಂಬ ತಾಂಜಾನಿಯಾದ ಕಿಲಿ ಪೌಲ್ ಹೇಳಿಕೊಂಡಿದ್ದಾರೆ.

Viral Video: ಆಫ್ರಿಕಾದಲ್ಲಿ ಶ್ರೀರಾಮ ಘೋಷ; ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕರಾದ ಕಿಲಿ ಪೌಲ್
Kili Paul wants to visit AyodhyaImage Credit source: Pinterest
ಅಕ್ಷತಾ ವರ್ಕಾಡಿ
|

Updated on:Jan 18, 2024 | 12:28 PM

Share

ತಾಂಜಾನಿಯಾದ ಕಿಲಿ ಪೌಲ್(Kili Paul) ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​​ ಆಗಿದ್ದಾರೆ. ಭಾರತೀಯ ಸಿನಿಮಾ ಹಾಡುಗಳ ಮೂಲಕ ಭಾರತದಲ್ಲಿ ಫೇಮಸ್​​ ಆಗಿರುವ ಕಿಲಿ ಪೌಲ್, ಇದೀಗಾ ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕನಾಗಿದ್ದೇನೆ ಎಂಬ ಸೋಶಿಯಲ್​ ಮೀಡಿಯಾಗಳಲ್ಲಿ ಪೋಸ್ಟ್​​ ಒಂದನ್ನು ಹಂಚಿಕೊಂಡಿದ್ದಾರೆ. ಬಾಲಿವುಡ್​ ಹಾಡುಗಳು ಸೇರಿದಂತೆ ಸಾಕಷ್ಟು ಭಾರತೀಯ ಹಾಡುಗಳಿಗೆ ಡಾನ್ಸ್ ಮತ್ತು ಲಿಪ್-ಸಿಂಕ್‌ ಮಾಡುವ ಮೂಲಕ ನೆಟ್ಟಿಗರ ಮನಗೆದಿದ್ದ ಕಿಲಿ ಪೌಲ್. ಇದೀಗಾ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಷನೆಗೆ ದಿನ ಸಮೀಪಿಸುತ್ತಿದ್ದಂತೆ ‘ರಾಮ್​​ ಸಿಯಾ ರಾಮ್​​’ ಹಾಡು ಹಾಡುವ ಮೂಲಕ ಅಯೋಧ್ಯೆಗೆ ಭೇಟಿ ನೀಡುವ ಆ ಶುಭ ಘಳಿಗೆಗಾಗಿ ಕಾಯುತ್ತಿದ್ದೇನೆ ಎಂಬ ಹೇಳಿಕೊಂಡಿದ್ದಾರೆ.

ಕಿಲಿ ಪೌಲ್ ಜನವರಿ 16ರಂದು ಹಂಚಿಕೊಂಡಿರುವ ವಿಡಿಯೋದಲ್ಲಿ ‘ರಾಮ್​​ ಸಿಯಾ ರಾಮ್​​’ ಹಾಡಿನ ತುಣುಕೊಂದನ್ನು ಹಾಡಿದ್ದಾರೆ. ಜೊತೆಗೆ ‘ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕನಾಗಿದ್ದೇನೆ’ ಎಂದು ವಿಡಿಯೋಗೆ ಕ್ಯಾಪ್ಷನ್​​ ಕೂಡ ಬರೆದಿದ್ದಾರೆ. ಈ ಮೂಲಕ ದಕ್ಷಿಣಾ ಆಫ್ರಿಕಾದಲ್ಲಿಯೂ ಶ್ರೀರಾಮ ಘೋಷ ಮೊಳಗಿದೆ.

ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Kili Paul (@kili_paul)

ಇದನ್ನೂ ಓದಿ: 500ರ ನೋಟಿನಲ್ಲಿ ಗಾಂಧಿ ಬದಲು ಶ್ರೀರಾಮನ ಫೋಟೋ; ಪೋಸ್ಟ್​​​ ವೈರಲ್​​

ಕಿಲಿಪೌಲ್​​​ ಹಂಚಿಕೊಂಡಿರುವ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದ್ದು, ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಾಕಷ್ಟು ಬಳಕೆದಾರರು ಜೈ ಶ್ರೀರಾಮ್​​​ ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:19 pm, Thu, 18 January 24

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ