AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಫ್ರಿಕಾದಲ್ಲಿ ಶ್ರೀರಾಮ ಘೋಷ; ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕರಾದ ಕಿಲಿ ಪೌಲ್

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಷನೆಗೆ ದಿನ ಸಮೀಪಿಸುತ್ತಿದ್ದಂತೆ 'ರಾಮ್​​ ಸಿಯಾ ರಾಮ್​​' ಹಾಡು ಹಾಡುವ ಮೂಲಕ ಅಯೋಧ್ಯೆಗೆ ಭೇಟಿ ನೀಡುವ ಆ ಶುಭ ಘಳಿಗೆಗಾಗಿ ಕಾಯುತ್ತಿದ್ದೇನೆ ಎಂಬ ತಾಂಜಾನಿಯಾದ ಕಿಲಿ ಪೌಲ್ ಹೇಳಿಕೊಂಡಿದ್ದಾರೆ.

Viral Video: ಆಫ್ರಿಕಾದಲ್ಲಿ ಶ್ರೀರಾಮ ಘೋಷ; ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕರಾದ ಕಿಲಿ ಪೌಲ್
Kili Paul wants to visit AyodhyaImage Credit source: Pinterest
ಅಕ್ಷತಾ ವರ್ಕಾಡಿ
|

Updated on:Jan 18, 2024 | 12:28 PM

Share

ತಾಂಜಾನಿಯಾದ ಕಿಲಿ ಪೌಲ್(Kili Paul) ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​​ ಆಗಿದ್ದಾರೆ. ಭಾರತೀಯ ಸಿನಿಮಾ ಹಾಡುಗಳ ಮೂಲಕ ಭಾರತದಲ್ಲಿ ಫೇಮಸ್​​ ಆಗಿರುವ ಕಿಲಿ ಪೌಲ್, ಇದೀಗಾ ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕನಾಗಿದ್ದೇನೆ ಎಂಬ ಸೋಶಿಯಲ್​ ಮೀಡಿಯಾಗಳಲ್ಲಿ ಪೋಸ್ಟ್​​ ಒಂದನ್ನು ಹಂಚಿಕೊಂಡಿದ್ದಾರೆ. ಬಾಲಿವುಡ್​ ಹಾಡುಗಳು ಸೇರಿದಂತೆ ಸಾಕಷ್ಟು ಭಾರತೀಯ ಹಾಡುಗಳಿಗೆ ಡಾನ್ಸ್ ಮತ್ತು ಲಿಪ್-ಸಿಂಕ್‌ ಮಾಡುವ ಮೂಲಕ ನೆಟ್ಟಿಗರ ಮನಗೆದಿದ್ದ ಕಿಲಿ ಪೌಲ್. ಇದೀಗಾ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಷನೆಗೆ ದಿನ ಸಮೀಪಿಸುತ್ತಿದ್ದಂತೆ ‘ರಾಮ್​​ ಸಿಯಾ ರಾಮ್​​’ ಹಾಡು ಹಾಡುವ ಮೂಲಕ ಅಯೋಧ್ಯೆಗೆ ಭೇಟಿ ನೀಡುವ ಆ ಶುಭ ಘಳಿಗೆಗಾಗಿ ಕಾಯುತ್ತಿದ್ದೇನೆ ಎಂಬ ಹೇಳಿಕೊಂಡಿದ್ದಾರೆ.

ಕಿಲಿ ಪೌಲ್ ಜನವರಿ 16ರಂದು ಹಂಚಿಕೊಂಡಿರುವ ವಿಡಿಯೋದಲ್ಲಿ ‘ರಾಮ್​​ ಸಿಯಾ ರಾಮ್​​’ ಹಾಡಿನ ತುಣುಕೊಂದನ್ನು ಹಾಡಿದ್ದಾರೆ. ಜೊತೆಗೆ ‘ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕನಾಗಿದ್ದೇನೆ’ ಎಂದು ವಿಡಿಯೋಗೆ ಕ್ಯಾಪ್ಷನ್​​ ಕೂಡ ಬರೆದಿದ್ದಾರೆ. ಈ ಮೂಲಕ ದಕ್ಷಿಣಾ ಆಫ್ರಿಕಾದಲ್ಲಿಯೂ ಶ್ರೀರಾಮ ಘೋಷ ಮೊಳಗಿದೆ.

ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Kili Paul (@kili_paul)

ಇದನ್ನೂ ಓದಿ: 500ರ ನೋಟಿನಲ್ಲಿ ಗಾಂಧಿ ಬದಲು ಶ್ರೀರಾಮನ ಫೋಟೋ; ಪೋಸ್ಟ್​​​ ವೈರಲ್​​

ಕಿಲಿಪೌಲ್​​​ ಹಂಚಿಕೊಂಡಿರುವ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದ್ದು, ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಾಕಷ್ಟು ಬಳಕೆದಾರರು ಜೈ ಶ್ರೀರಾಮ್​​​ ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:19 pm, Thu, 18 January 24

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!