AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಫ್ರಿಕಾದಲ್ಲಿ ಶ್ರೀರಾಮ ಘೋಷ; ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕರಾದ ಕಿಲಿ ಪೌಲ್

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಷನೆಗೆ ದಿನ ಸಮೀಪಿಸುತ್ತಿದ್ದಂತೆ 'ರಾಮ್​​ ಸಿಯಾ ರಾಮ್​​' ಹಾಡು ಹಾಡುವ ಮೂಲಕ ಅಯೋಧ್ಯೆಗೆ ಭೇಟಿ ನೀಡುವ ಆ ಶುಭ ಘಳಿಗೆಗಾಗಿ ಕಾಯುತ್ತಿದ್ದೇನೆ ಎಂಬ ತಾಂಜಾನಿಯಾದ ಕಿಲಿ ಪೌಲ್ ಹೇಳಿಕೊಂಡಿದ್ದಾರೆ.

Viral Video: ಆಫ್ರಿಕಾದಲ್ಲಿ ಶ್ರೀರಾಮ ಘೋಷ; ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕರಾದ ಕಿಲಿ ಪೌಲ್
Kili Paul wants to visit AyodhyaImage Credit source: Pinterest
ಅಕ್ಷತಾ ವರ್ಕಾಡಿ
|

Updated on:Jan 18, 2024 | 12:28 PM

Share

ತಾಂಜಾನಿಯಾದ ಕಿಲಿ ಪೌಲ್(Kili Paul) ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​​ ಆಗಿದ್ದಾರೆ. ಭಾರತೀಯ ಸಿನಿಮಾ ಹಾಡುಗಳ ಮೂಲಕ ಭಾರತದಲ್ಲಿ ಫೇಮಸ್​​ ಆಗಿರುವ ಕಿಲಿ ಪೌಲ್, ಇದೀಗಾ ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕನಾಗಿದ್ದೇನೆ ಎಂಬ ಸೋಶಿಯಲ್​ ಮೀಡಿಯಾಗಳಲ್ಲಿ ಪೋಸ್ಟ್​​ ಒಂದನ್ನು ಹಂಚಿಕೊಂಡಿದ್ದಾರೆ. ಬಾಲಿವುಡ್​ ಹಾಡುಗಳು ಸೇರಿದಂತೆ ಸಾಕಷ್ಟು ಭಾರತೀಯ ಹಾಡುಗಳಿಗೆ ಡಾನ್ಸ್ ಮತ್ತು ಲಿಪ್-ಸಿಂಕ್‌ ಮಾಡುವ ಮೂಲಕ ನೆಟ್ಟಿಗರ ಮನಗೆದಿದ್ದ ಕಿಲಿ ಪೌಲ್. ಇದೀಗಾ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಷನೆಗೆ ದಿನ ಸಮೀಪಿಸುತ್ತಿದ್ದಂತೆ ‘ರಾಮ್​​ ಸಿಯಾ ರಾಮ್​​’ ಹಾಡು ಹಾಡುವ ಮೂಲಕ ಅಯೋಧ್ಯೆಗೆ ಭೇಟಿ ನೀಡುವ ಆ ಶುಭ ಘಳಿಗೆಗಾಗಿ ಕಾಯುತ್ತಿದ್ದೇನೆ ಎಂಬ ಹೇಳಿಕೊಂಡಿದ್ದಾರೆ.

ಕಿಲಿ ಪೌಲ್ ಜನವರಿ 16ರಂದು ಹಂಚಿಕೊಂಡಿರುವ ವಿಡಿಯೋದಲ್ಲಿ ‘ರಾಮ್​​ ಸಿಯಾ ರಾಮ್​​’ ಹಾಡಿನ ತುಣುಕೊಂದನ್ನು ಹಾಡಿದ್ದಾರೆ. ಜೊತೆಗೆ ‘ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕನಾಗಿದ್ದೇನೆ’ ಎಂದು ವಿಡಿಯೋಗೆ ಕ್ಯಾಪ್ಷನ್​​ ಕೂಡ ಬರೆದಿದ್ದಾರೆ. ಈ ಮೂಲಕ ದಕ್ಷಿಣಾ ಆಫ್ರಿಕಾದಲ್ಲಿಯೂ ಶ್ರೀರಾಮ ಘೋಷ ಮೊಳಗಿದೆ.

ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Kili Paul (@kili_paul)

ಇದನ್ನೂ ಓದಿ: 500ರ ನೋಟಿನಲ್ಲಿ ಗಾಂಧಿ ಬದಲು ಶ್ರೀರಾಮನ ಫೋಟೋ; ಪೋಸ್ಟ್​​​ ವೈರಲ್​​

ಕಿಲಿಪೌಲ್​​​ ಹಂಚಿಕೊಂಡಿರುವ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದ್ದು, ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಾಕಷ್ಟು ಬಳಕೆದಾರರು ಜೈ ಶ್ರೀರಾಮ್​​​ ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:19 pm, Thu, 18 January 24

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ