Viral Video: ಆಫ್ರಿಕಾದಲ್ಲಿ ಶ್ರೀರಾಮ ಘೋಷ; ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕರಾದ ಕಿಲಿ ಪೌಲ್

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಷನೆಗೆ ದಿನ ಸಮೀಪಿಸುತ್ತಿದ್ದಂತೆ 'ರಾಮ್​​ ಸಿಯಾ ರಾಮ್​​' ಹಾಡು ಹಾಡುವ ಮೂಲಕ ಅಯೋಧ್ಯೆಗೆ ಭೇಟಿ ನೀಡುವ ಆ ಶುಭ ಘಳಿಗೆಗಾಗಿ ಕಾಯುತ್ತಿದ್ದೇನೆ ಎಂಬ ತಾಂಜಾನಿಯಾದ ಕಿಲಿ ಪೌಲ್ ಹೇಳಿಕೊಂಡಿದ್ದಾರೆ.

Viral Video: ಆಫ್ರಿಕಾದಲ್ಲಿ ಶ್ರೀರಾಮ ಘೋಷ; ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕರಾದ ಕಿಲಿ ಪೌಲ್
Kili Paul wants to visit AyodhyaImage Credit source: Pinterest
Follow us
|

Updated on:Jan 18, 2024 | 12:28 PM

ತಾಂಜಾನಿಯಾದ ಕಿಲಿ ಪೌಲ್(Kili Paul) ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​​ ಆಗಿದ್ದಾರೆ. ಭಾರತೀಯ ಸಿನಿಮಾ ಹಾಡುಗಳ ಮೂಲಕ ಭಾರತದಲ್ಲಿ ಫೇಮಸ್​​ ಆಗಿರುವ ಕಿಲಿ ಪೌಲ್, ಇದೀಗಾ ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕನಾಗಿದ್ದೇನೆ ಎಂಬ ಸೋಶಿಯಲ್​ ಮೀಡಿಯಾಗಳಲ್ಲಿ ಪೋಸ್ಟ್​​ ಒಂದನ್ನು ಹಂಚಿಕೊಂಡಿದ್ದಾರೆ. ಬಾಲಿವುಡ್​ ಹಾಡುಗಳು ಸೇರಿದಂತೆ ಸಾಕಷ್ಟು ಭಾರತೀಯ ಹಾಡುಗಳಿಗೆ ಡಾನ್ಸ್ ಮತ್ತು ಲಿಪ್-ಸಿಂಕ್‌ ಮಾಡುವ ಮೂಲಕ ನೆಟ್ಟಿಗರ ಮನಗೆದಿದ್ದ ಕಿಲಿ ಪೌಲ್. ಇದೀಗಾ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಷನೆಗೆ ದಿನ ಸಮೀಪಿಸುತ್ತಿದ್ದಂತೆ ‘ರಾಮ್​​ ಸಿಯಾ ರಾಮ್​​’ ಹಾಡು ಹಾಡುವ ಮೂಲಕ ಅಯೋಧ್ಯೆಗೆ ಭೇಟಿ ನೀಡುವ ಆ ಶುಭ ಘಳಿಗೆಗಾಗಿ ಕಾಯುತ್ತಿದ್ದೇನೆ ಎಂಬ ಹೇಳಿಕೊಂಡಿದ್ದಾರೆ.

ಕಿಲಿ ಪೌಲ್ ಜನವರಿ 16ರಂದು ಹಂಚಿಕೊಂಡಿರುವ ವಿಡಿಯೋದಲ್ಲಿ ‘ರಾಮ್​​ ಸಿಯಾ ರಾಮ್​​’ ಹಾಡಿನ ತುಣುಕೊಂದನ್ನು ಹಾಡಿದ್ದಾರೆ. ಜೊತೆಗೆ ‘ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕನಾಗಿದ್ದೇನೆ’ ಎಂದು ವಿಡಿಯೋಗೆ ಕ್ಯಾಪ್ಷನ್​​ ಕೂಡ ಬರೆದಿದ್ದಾರೆ. ಈ ಮೂಲಕ ದಕ್ಷಿಣಾ ಆಫ್ರಿಕಾದಲ್ಲಿಯೂ ಶ್ರೀರಾಮ ಘೋಷ ಮೊಳಗಿದೆ.

ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Kili Paul (@kili_paul)

ಇದನ್ನೂ ಓದಿ: 500ರ ನೋಟಿನಲ್ಲಿ ಗಾಂಧಿ ಬದಲು ಶ್ರೀರಾಮನ ಫೋಟೋ; ಪೋಸ್ಟ್​​​ ವೈರಲ್​​

ಕಿಲಿಪೌಲ್​​​ ಹಂಚಿಕೊಂಡಿರುವ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದ್ದು, ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಾಕಷ್ಟು ಬಳಕೆದಾರರು ಜೈ ಶ್ರೀರಾಮ್​​​ ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:19 pm, Thu, 18 January 24

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ