AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಫ್ರಿಕಾದಲ್ಲಿ ಶ್ರೀರಾಮ ಘೋಷ; ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕರಾದ ಕಿಲಿ ಪೌಲ್

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಷನೆಗೆ ದಿನ ಸಮೀಪಿಸುತ್ತಿದ್ದಂತೆ 'ರಾಮ್​​ ಸಿಯಾ ರಾಮ್​​' ಹಾಡು ಹಾಡುವ ಮೂಲಕ ಅಯೋಧ್ಯೆಗೆ ಭೇಟಿ ನೀಡುವ ಆ ಶುಭ ಘಳಿಗೆಗಾಗಿ ಕಾಯುತ್ತಿದ್ದೇನೆ ಎಂಬ ತಾಂಜಾನಿಯಾದ ಕಿಲಿ ಪೌಲ್ ಹೇಳಿಕೊಂಡಿದ್ದಾರೆ.

Viral Video: ಆಫ್ರಿಕಾದಲ್ಲಿ ಶ್ರೀರಾಮ ಘೋಷ; ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕರಾದ ಕಿಲಿ ಪೌಲ್
Kili Paul wants to visit AyodhyaImage Credit source: Pinterest
ಅಕ್ಷತಾ ವರ್ಕಾಡಿ
|

Updated on:Jan 18, 2024 | 12:28 PM

Share

ತಾಂಜಾನಿಯಾದ ಕಿಲಿ ಪೌಲ್(Kili Paul) ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​​ ಆಗಿದ್ದಾರೆ. ಭಾರತೀಯ ಸಿನಿಮಾ ಹಾಡುಗಳ ಮೂಲಕ ಭಾರತದಲ್ಲಿ ಫೇಮಸ್​​ ಆಗಿರುವ ಕಿಲಿ ಪೌಲ್, ಇದೀಗಾ ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕನಾಗಿದ್ದೇನೆ ಎಂಬ ಸೋಶಿಯಲ್​ ಮೀಡಿಯಾಗಳಲ್ಲಿ ಪೋಸ್ಟ್​​ ಒಂದನ್ನು ಹಂಚಿಕೊಂಡಿದ್ದಾರೆ. ಬಾಲಿವುಡ್​ ಹಾಡುಗಳು ಸೇರಿದಂತೆ ಸಾಕಷ್ಟು ಭಾರತೀಯ ಹಾಡುಗಳಿಗೆ ಡಾನ್ಸ್ ಮತ್ತು ಲಿಪ್-ಸಿಂಕ್‌ ಮಾಡುವ ಮೂಲಕ ನೆಟ್ಟಿಗರ ಮನಗೆದಿದ್ದ ಕಿಲಿ ಪೌಲ್. ಇದೀಗಾ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಷನೆಗೆ ದಿನ ಸಮೀಪಿಸುತ್ತಿದ್ದಂತೆ ‘ರಾಮ್​​ ಸಿಯಾ ರಾಮ್​​’ ಹಾಡು ಹಾಡುವ ಮೂಲಕ ಅಯೋಧ್ಯೆಗೆ ಭೇಟಿ ನೀಡುವ ಆ ಶುಭ ಘಳಿಗೆಗಾಗಿ ಕಾಯುತ್ತಿದ್ದೇನೆ ಎಂಬ ಹೇಳಿಕೊಂಡಿದ್ದಾರೆ.

ಕಿಲಿ ಪೌಲ್ ಜನವರಿ 16ರಂದು ಹಂಚಿಕೊಂಡಿರುವ ವಿಡಿಯೋದಲ್ಲಿ ‘ರಾಮ್​​ ಸಿಯಾ ರಾಮ್​​’ ಹಾಡಿನ ತುಣುಕೊಂದನ್ನು ಹಾಡಿದ್ದಾರೆ. ಜೊತೆಗೆ ‘ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕನಾಗಿದ್ದೇನೆ’ ಎಂದು ವಿಡಿಯೋಗೆ ಕ್ಯಾಪ್ಷನ್​​ ಕೂಡ ಬರೆದಿದ್ದಾರೆ. ಈ ಮೂಲಕ ದಕ್ಷಿಣಾ ಆಫ್ರಿಕಾದಲ್ಲಿಯೂ ಶ್ರೀರಾಮ ಘೋಷ ಮೊಳಗಿದೆ.

ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Kili Paul (@kili_paul)

ಇದನ್ನೂ ಓದಿ: 500ರ ನೋಟಿನಲ್ಲಿ ಗಾಂಧಿ ಬದಲು ಶ್ರೀರಾಮನ ಫೋಟೋ; ಪೋಸ್ಟ್​​​ ವೈರಲ್​​

ಕಿಲಿಪೌಲ್​​​ ಹಂಚಿಕೊಂಡಿರುವ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದ್ದು, ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಾಕಷ್ಟು ಬಳಕೆದಾರರು ಜೈ ಶ್ರೀರಾಮ್​​​ ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:19 pm, Thu, 18 January 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ