AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಫ್ರಿಕಾದಲ್ಲಿ ಶ್ರೀರಾಮ ಘೋಷ; ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕರಾದ ಕಿಲಿ ಪೌಲ್

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಷನೆಗೆ ದಿನ ಸಮೀಪಿಸುತ್ತಿದ್ದಂತೆ 'ರಾಮ್​​ ಸಿಯಾ ರಾಮ್​​' ಹಾಡು ಹಾಡುವ ಮೂಲಕ ಅಯೋಧ್ಯೆಗೆ ಭೇಟಿ ನೀಡುವ ಆ ಶುಭ ಘಳಿಗೆಗಾಗಿ ಕಾಯುತ್ತಿದ್ದೇನೆ ಎಂಬ ತಾಂಜಾನಿಯಾದ ಕಿಲಿ ಪೌಲ್ ಹೇಳಿಕೊಂಡಿದ್ದಾರೆ.

Viral Video: ಆಫ್ರಿಕಾದಲ್ಲಿ ಶ್ರೀರಾಮ ಘೋಷ; ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕರಾದ ಕಿಲಿ ಪೌಲ್
Kili Paul wants to visit AyodhyaImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on:Jan 18, 2024 | 12:28 PM

ತಾಂಜಾನಿಯಾದ ಕಿಲಿ ಪೌಲ್(Kili Paul) ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​​ ಆಗಿದ್ದಾರೆ. ಭಾರತೀಯ ಸಿನಿಮಾ ಹಾಡುಗಳ ಮೂಲಕ ಭಾರತದಲ್ಲಿ ಫೇಮಸ್​​ ಆಗಿರುವ ಕಿಲಿ ಪೌಲ್, ಇದೀಗಾ ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕನಾಗಿದ್ದೇನೆ ಎಂಬ ಸೋಶಿಯಲ್​ ಮೀಡಿಯಾಗಳಲ್ಲಿ ಪೋಸ್ಟ್​​ ಒಂದನ್ನು ಹಂಚಿಕೊಂಡಿದ್ದಾರೆ. ಬಾಲಿವುಡ್​ ಹಾಡುಗಳು ಸೇರಿದಂತೆ ಸಾಕಷ್ಟು ಭಾರತೀಯ ಹಾಡುಗಳಿಗೆ ಡಾನ್ಸ್ ಮತ್ತು ಲಿಪ್-ಸಿಂಕ್‌ ಮಾಡುವ ಮೂಲಕ ನೆಟ್ಟಿಗರ ಮನಗೆದಿದ್ದ ಕಿಲಿ ಪೌಲ್. ಇದೀಗಾ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಷನೆಗೆ ದಿನ ಸಮೀಪಿಸುತ್ತಿದ್ದಂತೆ ‘ರಾಮ್​​ ಸಿಯಾ ರಾಮ್​​’ ಹಾಡು ಹಾಡುವ ಮೂಲಕ ಅಯೋಧ್ಯೆಗೆ ಭೇಟಿ ನೀಡುವ ಆ ಶುಭ ಘಳಿಗೆಗಾಗಿ ಕಾಯುತ್ತಿದ್ದೇನೆ ಎಂಬ ಹೇಳಿಕೊಂಡಿದ್ದಾರೆ.

ಕಿಲಿ ಪೌಲ್ ಜನವರಿ 16ರಂದು ಹಂಚಿಕೊಂಡಿರುವ ವಿಡಿಯೋದಲ್ಲಿ ‘ರಾಮ್​​ ಸಿಯಾ ರಾಮ್​​’ ಹಾಡಿನ ತುಣುಕೊಂದನ್ನು ಹಾಡಿದ್ದಾರೆ. ಜೊತೆಗೆ ‘ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕನಾಗಿದ್ದೇನೆ’ ಎಂದು ವಿಡಿಯೋಗೆ ಕ್ಯಾಪ್ಷನ್​​ ಕೂಡ ಬರೆದಿದ್ದಾರೆ. ಈ ಮೂಲಕ ದಕ್ಷಿಣಾ ಆಫ್ರಿಕಾದಲ್ಲಿಯೂ ಶ್ರೀರಾಮ ಘೋಷ ಮೊಳಗಿದೆ.

ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Kili Paul (@kili_paul)

ಇದನ್ನೂ ಓದಿ: 500ರ ನೋಟಿನಲ್ಲಿ ಗಾಂಧಿ ಬದಲು ಶ್ರೀರಾಮನ ಫೋಟೋ; ಪೋಸ್ಟ್​​​ ವೈರಲ್​​

ಕಿಲಿಪೌಲ್​​​ ಹಂಚಿಕೊಂಡಿರುವ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದ್ದು, ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಾಕಷ್ಟು ಬಳಕೆದಾರರು ಜೈ ಶ್ರೀರಾಮ್​​​ ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:19 pm, Thu, 18 January 24

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​