AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಫ್ರಿಕಾದಲ್ಲಿ ಶ್ರೀರಾಮ ಘೋಷ; ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕರಾದ ಕಿಲಿ ಪೌಲ್

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಷನೆಗೆ ದಿನ ಸಮೀಪಿಸುತ್ತಿದ್ದಂತೆ 'ರಾಮ್​​ ಸಿಯಾ ರಾಮ್​​' ಹಾಡು ಹಾಡುವ ಮೂಲಕ ಅಯೋಧ್ಯೆಗೆ ಭೇಟಿ ನೀಡುವ ಆ ಶುಭ ಘಳಿಗೆಗಾಗಿ ಕಾಯುತ್ತಿದ್ದೇನೆ ಎಂಬ ತಾಂಜಾನಿಯಾದ ಕಿಲಿ ಪೌಲ್ ಹೇಳಿಕೊಂಡಿದ್ದಾರೆ.

Viral Video: ಆಫ್ರಿಕಾದಲ್ಲಿ ಶ್ರೀರಾಮ ಘೋಷ; ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕರಾದ ಕಿಲಿ ಪೌಲ್
Kili Paul wants to visit AyodhyaImage Credit source: Pinterest
ಅಕ್ಷತಾ ವರ್ಕಾಡಿ
|

Updated on:Jan 18, 2024 | 12:28 PM

Share

ತಾಂಜಾನಿಯಾದ ಕಿಲಿ ಪೌಲ್(Kili Paul) ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​​ ಆಗಿದ್ದಾರೆ. ಭಾರತೀಯ ಸಿನಿಮಾ ಹಾಡುಗಳ ಮೂಲಕ ಭಾರತದಲ್ಲಿ ಫೇಮಸ್​​ ಆಗಿರುವ ಕಿಲಿ ಪೌಲ್, ಇದೀಗಾ ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕನಾಗಿದ್ದೇನೆ ಎಂಬ ಸೋಶಿಯಲ್​ ಮೀಡಿಯಾಗಳಲ್ಲಿ ಪೋಸ್ಟ್​​ ಒಂದನ್ನು ಹಂಚಿಕೊಂಡಿದ್ದಾರೆ. ಬಾಲಿವುಡ್​ ಹಾಡುಗಳು ಸೇರಿದಂತೆ ಸಾಕಷ್ಟು ಭಾರತೀಯ ಹಾಡುಗಳಿಗೆ ಡಾನ್ಸ್ ಮತ್ತು ಲಿಪ್-ಸಿಂಕ್‌ ಮಾಡುವ ಮೂಲಕ ನೆಟ್ಟಿಗರ ಮನಗೆದಿದ್ದ ಕಿಲಿ ಪೌಲ್. ಇದೀಗಾ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಷನೆಗೆ ದಿನ ಸಮೀಪಿಸುತ್ತಿದ್ದಂತೆ ‘ರಾಮ್​​ ಸಿಯಾ ರಾಮ್​​’ ಹಾಡು ಹಾಡುವ ಮೂಲಕ ಅಯೋಧ್ಯೆಗೆ ಭೇಟಿ ನೀಡುವ ಆ ಶುಭ ಘಳಿಗೆಗಾಗಿ ಕಾಯುತ್ತಿದ್ದೇನೆ ಎಂಬ ಹೇಳಿಕೊಂಡಿದ್ದಾರೆ.

ಕಿಲಿ ಪೌಲ್ ಜನವರಿ 16ರಂದು ಹಂಚಿಕೊಂಡಿರುವ ವಿಡಿಯೋದಲ್ಲಿ ‘ರಾಮ್​​ ಸಿಯಾ ರಾಮ್​​’ ಹಾಡಿನ ತುಣುಕೊಂದನ್ನು ಹಾಡಿದ್ದಾರೆ. ಜೊತೆಗೆ ‘ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕನಾಗಿದ್ದೇನೆ’ ಎಂದು ವಿಡಿಯೋಗೆ ಕ್ಯಾಪ್ಷನ್​​ ಕೂಡ ಬರೆದಿದ್ದಾರೆ. ಈ ಮೂಲಕ ದಕ್ಷಿಣಾ ಆಫ್ರಿಕಾದಲ್ಲಿಯೂ ಶ್ರೀರಾಮ ಘೋಷ ಮೊಳಗಿದೆ.

ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Kili Paul (@kili_paul)

ಇದನ್ನೂ ಓದಿ: 500ರ ನೋಟಿನಲ್ಲಿ ಗಾಂಧಿ ಬದಲು ಶ್ರೀರಾಮನ ಫೋಟೋ; ಪೋಸ್ಟ್​​​ ವೈರಲ್​​

ಕಿಲಿಪೌಲ್​​​ ಹಂಚಿಕೊಂಡಿರುವ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದ್ದು, ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಾಕಷ್ಟು ಬಳಕೆದಾರರು ಜೈ ಶ್ರೀರಾಮ್​​​ ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:19 pm, Thu, 18 January 24

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು