AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಗುಸಿ ಮತ್ತು ನಾಗರಹಾವಿನ ಕಾದಾಟ, ಯಾರು ಗೆಲ್ಲಬಹುದು?

Fight Between Cobra and Mongoose : ಒಂದನ್ನೊಂದು ಆಕ್ರಮಿಸಿ ಸೆಣಸಾಡುವ ರೀತಿ ಮೈನವಿರೇಳಿಸುತ್ತದೆ. ಸಾಮಾನ್ಯವಾಗಿ ನಾಗರಹಾವು ಮತ್ತು ಮುಂಗುಸಿಗಳ ಕಾದಾಟದಲ್ಲಿ ಸೋಲು ನಾಗರಹಾವಿಗೇ. ಇಲ್ಲಿ ಯಾರಿಗೆ ಗೆಲುವು? ವಿಡಿಯೋ ನೋಡಿ.

ಮುಂಗುಸಿ ಮತ್ತು ನಾಗರಹಾವಿನ ಕಾದಾಟ, ಯಾರು ಗೆಲ್ಲಬಹುದು?
ನಾಗರಹಾವು ಮುಂಗುಸಿ ಕಾದಾಟ
TV9 Web
| Edited By: |

Updated on:Oct 11, 2022 | 5:59 PM

Share

Viral Video : ನಾಗರಹಾವು ಮತ್ತು ಮುಂಗುಸಿ ಬದ್ಧ ವೈರಿಗಳು. ಇವುಗಳು ಕಾದಾಟಕ್ಕಿಳಿದರೆ ಸುಲಭಕ್ಕೆ ಮುಗಿಯುವಂಥದ್ದಲ್ಲ. ಮನುಷ್ಯನನ್ನು ಕೇವಲ 20 ನಿಮಿಷದಲ್ಲಿ ಕೊಲ್ಲುವಂತಹ ಉಗ್ರಶಕ್ತಿ ಇರುವ ನಾಗರಹಾವು ಮುಂಗುಸಿಗೆ ಹೆದರುತ್ತದೆ! ಇನ್ನು ಕಾದಾಟದಲ್ಲಿ ನಾಗರಹಾವು ಮುಂಗುಸಿಯನ್ನು ಕಚ್ಚಿದರೂ ಮುಂಗುಸಿ ಬದುಕುಳಿಯುತ್ತದೆ. ಬಹುಪಾಲು ಸಂದರ್ಭದಲ್ಲಿ ಗೆಲುವು ಮುಂಗುಸಿಯದೇ. ಭಾರತದಲ್ಲಿರುವ ಮುಂಗುಸಿಗಳು ಸಾಮಾನ್ಯವಾಗಿ ನೋಡಲು ಬೂದು ಬಣ್ಣದಿಂದ ಕೂಡಿರುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ನಾಗರಹಾವು ಮತ್ತು ಮುಂಗುಸಿಯ ಸೆಣಸಾಟದ ತೀವ್ರತೆ ಹೇಗಿದೆ ಎಂದು ನೋಡಬಹುದು.

ಒಂದನ್ನೊಂದು ಕಚ್ಚುತ್ತ ಉಗ್ರ ಹೋರಾಟಕ್ಕಿಳಿಯುವ ಈ ವಿಡಿಯೋ ಅನ್ನು ಈಗಾಗಲೇ 1.1 ಮಿಲಿಯನ್​ ಜನರು ಯೂಟ್ಯೂಬ್​ನಲ್ಲಿ ವೀಕ್ಷಿಸಿದ್ದಾರೆ. ಈ ವಿಡಿಯೋ ನೋಡುತ್ತಿದ್ದರೆ ಇವುಗಳ ಸೆಣಸಾಟದ ವೇಗಕ್ಕೆ ಉಸಿರು ಏರುಪೇರಾಗುವುದಂತೂ ಗ್ಯಾರಂಟಿ! ಎಷ್ಟು ಬಾರಿ ಕಚ್ಚಿಸಿಕೊಂಡರೂ ಪರಸ್ಪರ ಶರಣಾಗತಿಯಂತೂ ಸಾಧ್ಯವೇ ಇಲ್ಲ. ಮತ್ತೆ ಮತ್ತೆ ಆಕ್ರಮಣ ಮಾಡುತ್ತಲೇ ಇರುತ್ತವೆ. ಯುದ್ಧದ ನಿಯಮದಂತೆ ಕೊನೆಗೊಬ್ಬರು ಸೋಲಲೇಬೇಕು. ಯಾರು ಗೆದ್ದಿದ್ದು, ನೋಡಿದಿರಾ?

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಸಾಮಾನ್ಯವಾಗಿ ಈ ಮುಂಗುಸಿಗಳು ಹೇಗೆ ತಮ್ಮ ವಿಜಯೋತ್ಸಾಹ ಆಚರಿಸುತ್ತವೆ ಎನ್ನುವುದನ್ನೂ ಈ ವಿಡಿಯೋದಲ್ಲಿ ನೋಡಬಹುದು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 5:53 pm, Tue, 11 October 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ