AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಗುಸಿ ಮತ್ತು ನಾಗರಹಾವಿನ ಕಾದಾಟ, ಯಾರು ಗೆಲ್ಲಬಹುದು?

Fight Between Cobra and Mongoose : ಒಂದನ್ನೊಂದು ಆಕ್ರಮಿಸಿ ಸೆಣಸಾಡುವ ರೀತಿ ಮೈನವಿರೇಳಿಸುತ್ತದೆ. ಸಾಮಾನ್ಯವಾಗಿ ನಾಗರಹಾವು ಮತ್ತು ಮುಂಗುಸಿಗಳ ಕಾದಾಟದಲ್ಲಿ ಸೋಲು ನಾಗರಹಾವಿಗೇ. ಇಲ್ಲಿ ಯಾರಿಗೆ ಗೆಲುವು? ವಿಡಿಯೋ ನೋಡಿ.

ಮುಂಗುಸಿ ಮತ್ತು ನಾಗರಹಾವಿನ ಕಾದಾಟ, ಯಾರು ಗೆಲ್ಲಬಹುದು?
ನಾಗರಹಾವು ಮುಂಗುಸಿ ಕಾದಾಟ
TV9 Web
| Edited By: ಶ್ರೀದೇವಿ ಕಳಸದ|

Updated on:Oct 11, 2022 | 5:59 PM

Share

Viral Video : ನಾಗರಹಾವು ಮತ್ತು ಮುಂಗುಸಿ ಬದ್ಧ ವೈರಿಗಳು. ಇವುಗಳು ಕಾದಾಟಕ್ಕಿಳಿದರೆ ಸುಲಭಕ್ಕೆ ಮುಗಿಯುವಂಥದ್ದಲ್ಲ. ಮನುಷ್ಯನನ್ನು ಕೇವಲ 20 ನಿಮಿಷದಲ್ಲಿ ಕೊಲ್ಲುವಂತಹ ಉಗ್ರಶಕ್ತಿ ಇರುವ ನಾಗರಹಾವು ಮುಂಗುಸಿಗೆ ಹೆದರುತ್ತದೆ! ಇನ್ನು ಕಾದಾಟದಲ್ಲಿ ನಾಗರಹಾವು ಮುಂಗುಸಿಯನ್ನು ಕಚ್ಚಿದರೂ ಮುಂಗುಸಿ ಬದುಕುಳಿಯುತ್ತದೆ. ಬಹುಪಾಲು ಸಂದರ್ಭದಲ್ಲಿ ಗೆಲುವು ಮುಂಗುಸಿಯದೇ. ಭಾರತದಲ್ಲಿರುವ ಮುಂಗುಸಿಗಳು ಸಾಮಾನ್ಯವಾಗಿ ನೋಡಲು ಬೂದು ಬಣ್ಣದಿಂದ ಕೂಡಿರುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ನಾಗರಹಾವು ಮತ್ತು ಮುಂಗುಸಿಯ ಸೆಣಸಾಟದ ತೀವ್ರತೆ ಹೇಗಿದೆ ಎಂದು ನೋಡಬಹುದು.

ಒಂದನ್ನೊಂದು ಕಚ್ಚುತ್ತ ಉಗ್ರ ಹೋರಾಟಕ್ಕಿಳಿಯುವ ಈ ವಿಡಿಯೋ ಅನ್ನು ಈಗಾಗಲೇ 1.1 ಮಿಲಿಯನ್​ ಜನರು ಯೂಟ್ಯೂಬ್​ನಲ್ಲಿ ವೀಕ್ಷಿಸಿದ್ದಾರೆ. ಈ ವಿಡಿಯೋ ನೋಡುತ್ತಿದ್ದರೆ ಇವುಗಳ ಸೆಣಸಾಟದ ವೇಗಕ್ಕೆ ಉಸಿರು ಏರುಪೇರಾಗುವುದಂತೂ ಗ್ಯಾರಂಟಿ! ಎಷ್ಟು ಬಾರಿ ಕಚ್ಚಿಸಿಕೊಂಡರೂ ಪರಸ್ಪರ ಶರಣಾಗತಿಯಂತೂ ಸಾಧ್ಯವೇ ಇಲ್ಲ. ಮತ್ತೆ ಮತ್ತೆ ಆಕ್ರಮಣ ಮಾಡುತ್ತಲೇ ಇರುತ್ತವೆ. ಯುದ್ಧದ ನಿಯಮದಂತೆ ಕೊನೆಗೊಬ್ಬರು ಸೋಲಲೇಬೇಕು. ಯಾರು ಗೆದ್ದಿದ್ದು, ನೋಡಿದಿರಾ?

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಸಾಮಾನ್ಯವಾಗಿ ಈ ಮುಂಗುಸಿಗಳು ಹೇಗೆ ತಮ್ಮ ವಿಜಯೋತ್ಸಾಹ ಆಚರಿಸುತ್ತವೆ ಎನ್ನುವುದನ್ನೂ ಈ ವಿಡಿಯೋದಲ್ಲಿ ನೋಡಬಹುದು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 5:53 pm, Tue, 11 October 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ