AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಗುಸಿ ಮತ್ತು ನಾಗರಹಾವಿನ ಕಾದಾಟ, ಯಾರು ಗೆಲ್ಲಬಹುದು?

Fight Between Cobra and Mongoose : ಒಂದನ್ನೊಂದು ಆಕ್ರಮಿಸಿ ಸೆಣಸಾಡುವ ರೀತಿ ಮೈನವಿರೇಳಿಸುತ್ತದೆ. ಸಾಮಾನ್ಯವಾಗಿ ನಾಗರಹಾವು ಮತ್ತು ಮುಂಗುಸಿಗಳ ಕಾದಾಟದಲ್ಲಿ ಸೋಲು ನಾಗರಹಾವಿಗೇ. ಇಲ್ಲಿ ಯಾರಿಗೆ ಗೆಲುವು? ವಿಡಿಯೋ ನೋಡಿ.

ಮುಂಗುಸಿ ಮತ್ತು ನಾಗರಹಾವಿನ ಕಾದಾಟ, ಯಾರು ಗೆಲ್ಲಬಹುದು?
ನಾಗರಹಾವು ಮುಂಗುಸಿ ಕಾದಾಟ
TV9 Web
| Edited By: ಶ್ರೀದೇವಿ ಕಳಸದ|

Updated on:Oct 11, 2022 | 5:59 PM

Share

Viral Video : ನಾಗರಹಾವು ಮತ್ತು ಮುಂಗುಸಿ ಬದ್ಧ ವೈರಿಗಳು. ಇವುಗಳು ಕಾದಾಟಕ್ಕಿಳಿದರೆ ಸುಲಭಕ್ಕೆ ಮುಗಿಯುವಂಥದ್ದಲ್ಲ. ಮನುಷ್ಯನನ್ನು ಕೇವಲ 20 ನಿಮಿಷದಲ್ಲಿ ಕೊಲ್ಲುವಂತಹ ಉಗ್ರಶಕ್ತಿ ಇರುವ ನಾಗರಹಾವು ಮುಂಗುಸಿಗೆ ಹೆದರುತ್ತದೆ! ಇನ್ನು ಕಾದಾಟದಲ್ಲಿ ನಾಗರಹಾವು ಮುಂಗುಸಿಯನ್ನು ಕಚ್ಚಿದರೂ ಮುಂಗುಸಿ ಬದುಕುಳಿಯುತ್ತದೆ. ಬಹುಪಾಲು ಸಂದರ್ಭದಲ್ಲಿ ಗೆಲುವು ಮುಂಗುಸಿಯದೇ. ಭಾರತದಲ್ಲಿರುವ ಮುಂಗುಸಿಗಳು ಸಾಮಾನ್ಯವಾಗಿ ನೋಡಲು ಬೂದು ಬಣ್ಣದಿಂದ ಕೂಡಿರುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ನಾಗರಹಾವು ಮತ್ತು ಮುಂಗುಸಿಯ ಸೆಣಸಾಟದ ತೀವ್ರತೆ ಹೇಗಿದೆ ಎಂದು ನೋಡಬಹುದು.

ಒಂದನ್ನೊಂದು ಕಚ್ಚುತ್ತ ಉಗ್ರ ಹೋರಾಟಕ್ಕಿಳಿಯುವ ಈ ವಿಡಿಯೋ ಅನ್ನು ಈಗಾಗಲೇ 1.1 ಮಿಲಿಯನ್​ ಜನರು ಯೂಟ್ಯೂಬ್​ನಲ್ಲಿ ವೀಕ್ಷಿಸಿದ್ದಾರೆ. ಈ ವಿಡಿಯೋ ನೋಡುತ್ತಿದ್ದರೆ ಇವುಗಳ ಸೆಣಸಾಟದ ವೇಗಕ್ಕೆ ಉಸಿರು ಏರುಪೇರಾಗುವುದಂತೂ ಗ್ಯಾರಂಟಿ! ಎಷ್ಟು ಬಾರಿ ಕಚ್ಚಿಸಿಕೊಂಡರೂ ಪರಸ್ಪರ ಶರಣಾಗತಿಯಂತೂ ಸಾಧ್ಯವೇ ಇಲ್ಲ. ಮತ್ತೆ ಮತ್ತೆ ಆಕ್ರಮಣ ಮಾಡುತ್ತಲೇ ಇರುತ್ತವೆ. ಯುದ್ಧದ ನಿಯಮದಂತೆ ಕೊನೆಗೊಬ್ಬರು ಸೋಲಲೇಬೇಕು. ಯಾರು ಗೆದ್ದಿದ್ದು, ನೋಡಿದಿರಾ?

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಸಾಮಾನ್ಯವಾಗಿ ಈ ಮುಂಗುಸಿಗಳು ಹೇಗೆ ತಮ್ಮ ವಿಜಯೋತ್ಸಾಹ ಆಚರಿಸುತ್ತವೆ ಎನ್ನುವುದನ್ನೂ ಈ ವಿಡಿಯೋದಲ್ಲಿ ನೋಡಬಹುದು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 5:53 pm, Tue, 11 October 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ