AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾಗರಹಾವಿನೊಂದಿಗೆ ಸೈನಿಕನ ಸೆಣಸಾಟ

King Cobra : ಇಂಥ ದೈತ್ಯ, ವಿಷಕಾರಿ ಪ್ರಾಣಿ ಯಾವ ವ್ಯಕ್ತಿಯ ಗುಂಡಿಗೆಯನ್ನೂ ನಡುಗಿಸದೇ ಇರದು. ಆದರೆ ಇಲ್ಲಿರುವ ವಿಡಿಯೋ ನೋಡಿ. ಈ ಧೈರ್ಯವಂತ ಸೈನಿಕ ಹೇಗೆ ಇದನ್ನು ನಿಭಾಯಿಸಿದ್ದಾನೆ ಎಂದು. 

Viral Video: ನಾಗರಹಾವಿನೊಂದಿಗೆ ಸೈನಿಕನ ಸೆಣಸಾಟ
ನಾಗರಹಾವಿನೊಂದಿಗೆ ಸೆಣಸಾಟ
TV9 Web
| Edited By: ಶ್ರೀದೇವಿ ಕಳಸದ|

Updated on:Aug 18, 2022 | 5:28 PM

Share

Cobra Video : ಕಿಂಗ್ ಕೋಬ್ರಾ! ಜಗತ್ತಿನಲ್ಲಿರುವ ಅತ್ಯಂತ ವಿಷಕಾರಿ ಮತ್ತು ಮಾರಕ ಹಾವುಗಳಲ್ಲಿ ಒಂದು. ಕಾರಣ, ಅದು ಕಚ್ಚಿದ 20 ನಿಮಿಷಗಳಲ್ಲೇ ವ್ಯಕ್ತಿ ಮೃತನಾಗುತ್ತಾನೆ. ಆದರೂ ಇಲ್ಲಿರುವ ವಿಡಿಯೋದಲ್ಲಿರುವ ಸೈನಿಕ, ಈ ನಾಗರಹಾವು ತನ್ನ ಮೇಲೆ ಹರಿದರೂ ಹೆದರದೇ ಅದನ್ನು ನಿಭಾಯಿಸಿ ಪಾರಾಗಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಪ್ರಚುರ ಪಡೆದಿದೆ. ಭಾತೀಯ ಸೇನೆಯ ಸೈನಿಕನೊಬ್ಬ, ತನ್ನ ಶತ್ರುಗಳಿಗಾಗಿ ಕಾಡಿನಲ್ಲಿ ಹೊಂಚು ಹಾಕಿದ್ದ ವೇಳೆ ಈ ಘಟನೆ ಸಂಭವಿಸಿದೆ. ಅವನ ಮೇಲೆ ಈ ನಾಗರಹಾವು ತೆವಳುತ್ತಿದ್ದರೂ ಅವನಿಗದು ಅರಿವಿಗೆ ಬರುವುದು ತಡವಾಗಿದೆ. ಯಾವಾಗ ಅವನ ಮೇಲೆ ದಾಳಿ ಮಾಡಲು ಯತ್ನಿಸಿತೋ ಆಗ ಎಚ್ಚೆತ್ತುಕೊಂಡಿದ್ದಾನೆ. ವಿಡಿಯೋ ನೋಡಿ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Niranjan Mahapatra (@official_viralclips)

ಯಾರ ಸಹಾಯವನ್ನೂ ಕೇಳದೆ, ಅದನ್ನು ಕೊಲ್ಲಲೂ ಮುಂದಾಗದೇ ಒಬ್ಬನೇ ಅದನ್ನು ನಿಭಾಯಿಸಿದ ರೀತಿಯನ್ನು ನೋಡಿ. ಅದು ತನ್ನನ್ನು ರಕ್ಷಿಸಿಕೊಳ್ಳಲು ಹೆಡೆ ಎತ್ತುತ್ತದೆ. ಆದರೂ ಅವನು ಧೈರ್ಯಗೆಡುವುದಿಲ್ಲ. ನೇರ ಅದರ ತಲೆಯ ಮೇಲೆ ಕೈ ಇಟ್ಟು ಅದನ್ನು ಪಳಗಿಸಲು ನೋಡುತ್ತಾನೆ. ಅವನ ಕೈ ಕಚ್ಚುವ ಅಪಾಯವಿದ್ದೇ ಇರುತ್ತದೆ. ಆದರೆ ಅವನ ಬಿಗಿಹಿಡಿತದಿಂದ ಅದಕ್ಕೆ ತಪ್ಪಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.

ನಾವು ಯೋಚಿಸುವುದಕ್ಕಿಂತ ತುಸು ಹೆಚ್ಚೇ ಧೈರ್ಯಶಾಲಿಗಳಾಗಿದ್ದಾರ ನಮ್ಮ ಸೈನಿಕರು. ಅಲ್ಲವೆ?

ಮತ್ತಷ್ಟು ಇಂಥ ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:27 pm, Thu, 18 August 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್