AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೊಸರು ಕುಡಿಕೆ ಉತ್ಸವದಲ್ಲಿ ಪಿರಮಿಡ್ ಹತ್ತಿ ಮಡಕೆ ಹೊಡೆದ ವೃದ್ಧೆ

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಯೋಜಿಸಿದ್ದ ಮೊಸರು ಕುಡಿಕೆ ಉತ್ಸವದಲ್ಲಿ ವೃದ್ಧೆಯೊಬ್ಬರು ಪಿರಮಿಡ್ ಹತ್ತಿ ಮಡಕೆಯನ್ನು ಹೊಡೆದಿದ್ದಾರೆ. ಇದರ ವಿಡಿಯೋ ಇಲ್ಲಿದೆ ನೋಡಿ.

Viral Video: ಮೊಸರು ಕುಡಿಕೆ ಉತ್ಸವದಲ್ಲಿ ಪಿರಮಿಡ್ ಹತ್ತಿ ಮಡಕೆ ಹೊಡೆದ ವೃದ್ಧೆ
ಪಿರಮಿಡ್ ಹತ್ತಿ ಮಡಕೆ ಹೊಡೆದ ವೃದ್ಧೆ
TV9 Web
| Edited By: |

Updated on:Aug 21, 2022 | 2:35 PM

Share

ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ವಿಜ್ರಂಭಣೆಯಿಂದ ಆಚರಿಸಿ ಇದೀಗ ಗಣೇಶ ಹಬ್ಬಕ್ಕೆ ಭರ್ಜರಿ ತಯಾರಿಗಳನ್ನು ನಡೆಸಲಾಗುತ್ತಿದೆ. ಈ ನಡುವೆ ಕೃಷ್ಣ ಜನ್ಮಾಷ್ಟಮಿ ಹಬ್ಬದಂದು ಜನರು ಕಿಕ್ಕಿರುವುದು ಸೇರುವ ಮೊಸರು ಕುಡಿಕೆಯ ವಿಡಿಯೋವೊಂದು ವೈರಲ್ ಆಗುತ್ತಿದೆ. ಇದರಲ್ಲಿ ವಿಶೇಷ ಏನೆಂದರೆ, ಮಹಿಳೆಯರೇ ರಚಿಸಿದ ಪಿರಮಿಟ್ ಮೇಲೆ ಹತ್ತಿದ ವೃದ್ಧೆಯೊಬ್ಬರು ಮಡಕೆಯನ್ನು ಹೊಡೆದಿದ್ದಾರೆ.  ಮಹಾರಾಷ್ಟ್ರ ರಾಜ್ಯದ ಪ್ರದೇಶವೊಂದರಲ್ಲಿ ನಡೆದ ಮೊಸರು ಕುಡಿಕೆ ಉತ್ಸವದಲ್ಲಿ ಈ ದೃಶ್ಯಾವಳಿಯನ್ನು ಸೆರೆಹಿಡಿಯಲಾಗಿದೆ.

ಈ ವಿಡಿಯೋವನ್ನು ಶಿವಸೇನಾ ನಾಯಕಿ ಪ್ರಿಯಾಂಕಾ ಚತುರ್ವೇದಿ ಅವರು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದು, “ವಯಸ್ಸು ಎಂಬುದು ನಾವು ಎಣಿಸುವ ಸಂಖ್ಯೆ” ಎಂದು ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಈ ವಿಡಿಯೋ ವೈರಲ್ ಪಡೆದು 13ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಸಂಗ್ರಹಿಸಿದ್ದು, ನೂರಾರು ಲೈಕ್​ಗಳು ಗಿಟ್ಟಿಸಿಕೊಂಡಿದೆ.

ವೈರಲ್ ವಿಡಿಯೋದಲ್ಲಿ ಇರುವಂತೆ, ಮೊಸರು ಕುಡಿಕೆ ಕಾರ್ಯಕ್ರಮದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದು ಗುಂಪು ಸೇರಿದ್ದಾರೆ. ಕುಡಿಕೆಯನ್ನು ಹೊಡೆಯಲು ಮಹಿಳೆಯರು ಸಜ್ಜಾಗಿ ನಿಂತಿರುತ್ತಾರೆ. ಅದರಂತೆ ಪಿರಮಿಡ್ ಮೇಲೆ ಹತ್ತಿದ ವೃದ್ಧೆಯೊಬ್ಬರು, ತಮ್ಮ ದೇಹವನ್ನು ಸಮತೋಲನ ಮಾಡಿಕೊಂಡು ಮಡಕೆಯನ್ನು ಹೊಡೆದು ಕ್ಷಣಾರ್ಥದಲ್ಲೇ ಕೆಳಗೆ ಬಿದ್ದಿದ್ದಾರೆ. ಅಷ್ಟೇ ಅಲ್ಲದೆ ಮಡಕೆಯನ್ನು ಹೊಡೆದ ಖುಷಿಯಲ್ಲಿ ಮಹಿಳೆಯರು, ಹೆಣ್ಣುಮಕ್ಕಳು ಎಲ್ಲರೂ ಖುಷಿಯಿಂದ ನಲಿಯುವುದನ್ನು ಕಾಣಬಹುದು.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:35 pm, Sun, 21 August 22

Follow Us
Web contact
Web contact

TV9 Kannada

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ