AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಣ್ಣವ್ರ ಹಾಡು ಹಾಡಿದ ಕಂಡಕ್ಟರ್; ಗಾಯನಕ್ಕೆ ಮನಸೋತ ಪ್ರಯಾಣಿಕರು

ಪ್ರತಿಭೆ ಅನಾವರಣಕ್ಕೆ ಅಲಂಕರಿಸಿದ ವೇದಿಕೆಯೇ ಆಗಬೇಕೆಂದಿಲ್ಲ, ತಾವು ನಿಂತಲ್ಲೇ ತಮ್ಮ ಪ್ರತಿಭೆಯನ್ನು ಹೊರಹಾಕಿ ಜನರ ಮನಸ್ಸನ್ನು ಗೆಲ್ಲಬಹುದು ಎಂಬುದಕ್ಕೆ ಈ ಬಸ್ ನಿರ್ವಾಹಕನೇ ಸಾಕ್ಷಿ.

Viral Video: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಣ್ಣವ್ರ ಹಾಡು ಹಾಡಿದ ಕಂಡಕ್ಟರ್; ಗಾಯನಕ್ಕೆ ಮನಸೋತ ಪ್ರಯಾಣಿಕರು
ಕೆಎಸ್​ಆರ್​ಟಿಸಿ ಬಸ್ ನಿರ್ವಾಹಕನ ಗಾಯನಕ್ಕೆ ಮನಸೋತ ಪ್ರಯಾಣಿಕರು
TV9 Web
| Edited By: Rakesh Nayak Manchi|

Updated on:Sep 20, 2022 | 7:37 PM

Share

ಪ್ರತಿಭೆ ಅನಾವರಣಕ್ಕೆ ಅಲಂಕರಿಸಿದ ವೇದಿಕೆಯೇ ಆಗಬೇಕೆಂದಿಲ್ಲ, ತಾವು ನಿಂತಲ್ಲೇ ತಮ್ಮ ಪ್ರತಿಭೆಯನ್ನು ಹೊರಹಾಕಿ ಜನರ ಮನಸ್ಸನ್ನು ಗೆಲ್ಲಬಹುದು ಎಂಬುದಕ್ಕೆ ಈ ಬಸ್ ನಿರ್ವಾಹಕನೇ ಸಾಕ್ಷಿ. ತನ್ನ ಗಾಯನಿಂದಲೇ ಕೆಎಸ್​ಆರ್​ಟಿಸಿ ಬಸ್ ಕಂಡೆಕ್ಟರ್ ಪ್ರಯಾಣಿಕರನ್ನು ಮನಸೋಲುವಂತೆ ಮಾಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ (Video Viral) ಆಗುತ್ತಿದ್ದು, ನೆಟ್ಟಿಗರು ಕೂಡ ಅವರ ಗಾಯನಕ್ಕೆ ಫಿದಾ ಆಗಿದ್ದಾರೆ.

ಚಾಮರಾಜನಗರ ಹೋಗೆನಕಲ್​ಗೆ ತೆರಳುತ್ತಿದ್ದ ಸರ್ಕಾರಿ ಬಸ್​ನ ನಿರ್ವಾಹಕರಾಗಿರುವ ಹೇಮಂತ್, ಎಂದಿನಂತೆ ಪ್ರಯಾಣಿಕರಿಗೆ ಟಿಕೆಟ್ ಕೊಟ್ಟು ಬೈಕ್ ಹಿಡಿದು ಹಾಡಲು ಆರಂಭಿಸಿದ್ದಾರೆ. ಡಾ.ರಾಜ್​ಕುಮಾರ್ ಅವರು ಅಭಿನಯದ ‘ನಿನ್ನ ಕಂಗಳ ಬಿಸಿಯ ಹನಿಗಳು’ ಎಂಬ ಹಾಡನ್ನು ಹಾಡಿ ಪ್ರಯಾಣಿಕರನ್ನು ರಂಜಿಸಿದ್ದಾರೆ.

ಹೇಮಂತ್ ಅವರು ತಮ್ಮ ಸುಮಧುರ ಕಂಠದಿಂದ ಅಣ್ಣವ್ರ ಹಾಡನ್ನು ಹಾಡಲು ಪ್ರಾರಂಭಿಸಿದಾಗ ಬಸ್​ನಲ್ಲಿದ್ದ ಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮರಾವನ್ನು ತೆರೆದು ವಿಡಿಯೋ ಮಾಡಿಕೊಂಡಿದ್ದಾರೆ. ಹೀಗೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಹೇಮಂತ್ ಅವರ ಗಾಯನ ಪ್ರತಿಭೆಗೆ ನೆಟ್ಟಿಗರು ಕೂಡ ಮನಸೋತಿದ್ದು, ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಹೇಮಂತ್ ಅವರ ವೈರಲ್ ವಿಡಿಯೋ ಇಲ್ಲಿದೆ:

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Tue, 20 September 22

Follow Us
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!