Viral Video: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಣ್ಣವ್ರ ಹಾಡು ಹಾಡಿದ ಕಂಡಕ್ಟರ್; ಗಾಯನಕ್ಕೆ ಮನಸೋತ ಪ್ರಯಾಣಿಕರು

ಪ್ರತಿಭೆ ಅನಾವರಣಕ್ಕೆ ಅಲಂಕರಿಸಿದ ವೇದಿಕೆಯೇ ಆಗಬೇಕೆಂದಿಲ್ಲ, ತಾವು ನಿಂತಲ್ಲೇ ತಮ್ಮ ಪ್ರತಿಭೆಯನ್ನು ಹೊರಹಾಕಿ ಜನರ ಮನಸ್ಸನ್ನು ಗೆಲ್ಲಬಹುದು ಎಂಬುದಕ್ಕೆ ಈ ಬಸ್ ನಿರ್ವಾಹಕನೇ ಸಾಕ್ಷಿ.

Viral Video: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಣ್ಣವ್ರ ಹಾಡು ಹಾಡಿದ ಕಂಡಕ್ಟರ್; ಗಾಯನಕ್ಕೆ ಮನಸೋತ ಪ್ರಯಾಣಿಕರು
ಕೆಎಸ್​ಆರ್​ಟಿಸಿ ಬಸ್ ನಿರ್ವಾಹಕನ ಗಾಯನಕ್ಕೆ ಮನಸೋತ ಪ್ರಯಾಣಿಕರು
Follow us
| Updated By: Rakesh Nayak Manchi

Updated on:Sep 20, 2022 | 7:37 PM

ಪ್ರತಿಭೆ ಅನಾವರಣಕ್ಕೆ ಅಲಂಕರಿಸಿದ ವೇದಿಕೆಯೇ ಆಗಬೇಕೆಂದಿಲ್ಲ, ತಾವು ನಿಂತಲ್ಲೇ ತಮ್ಮ ಪ್ರತಿಭೆಯನ್ನು ಹೊರಹಾಕಿ ಜನರ ಮನಸ್ಸನ್ನು ಗೆಲ್ಲಬಹುದು ಎಂಬುದಕ್ಕೆ ಈ ಬಸ್ ನಿರ್ವಾಹಕನೇ ಸಾಕ್ಷಿ. ತನ್ನ ಗಾಯನಿಂದಲೇ ಕೆಎಸ್​ಆರ್​ಟಿಸಿ ಬಸ್ ಕಂಡೆಕ್ಟರ್ ಪ್ರಯಾಣಿಕರನ್ನು ಮನಸೋಲುವಂತೆ ಮಾಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ (Video Viral) ಆಗುತ್ತಿದ್ದು, ನೆಟ್ಟಿಗರು ಕೂಡ ಅವರ ಗಾಯನಕ್ಕೆ ಫಿದಾ ಆಗಿದ್ದಾರೆ.

ಚಾಮರಾಜನಗರ ಹೋಗೆನಕಲ್​ಗೆ ತೆರಳುತ್ತಿದ್ದ ಸರ್ಕಾರಿ ಬಸ್​ನ ನಿರ್ವಾಹಕರಾಗಿರುವ ಹೇಮಂತ್, ಎಂದಿನಂತೆ ಪ್ರಯಾಣಿಕರಿಗೆ ಟಿಕೆಟ್ ಕೊಟ್ಟು ಬೈಕ್ ಹಿಡಿದು ಹಾಡಲು ಆರಂಭಿಸಿದ್ದಾರೆ. ಡಾ.ರಾಜ್​ಕುಮಾರ್ ಅವರು ಅಭಿನಯದ ‘ನಿನ್ನ ಕಂಗಳ ಬಿಸಿಯ ಹನಿಗಳು’ ಎಂಬ ಹಾಡನ್ನು ಹಾಡಿ ಪ್ರಯಾಣಿಕರನ್ನು ರಂಜಿಸಿದ್ದಾರೆ.

ಹೇಮಂತ್ ಅವರು ತಮ್ಮ ಸುಮಧುರ ಕಂಠದಿಂದ ಅಣ್ಣವ್ರ ಹಾಡನ್ನು ಹಾಡಲು ಪ್ರಾರಂಭಿಸಿದಾಗ ಬಸ್​ನಲ್ಲಿದ್ದ ಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮರಾವನ್ನು ತೆರೆದು ವಿಡಿಯೋ ಮಾಡಿಕೊಂಡಿದ್ದಾರೆ. ಹೀಗೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಹೇಮಂತ್ ಅವರ ಗಾಯನ ಪ್ರತಿಭೆಗೆ ನೆಟ್ಟಿಗರು ಕೂಡ ಮನಸೋತಿದ್ದು, ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಹೇಮಂತ್ ಅವರ ವೈರಲ್ ವಿಡಿಯೋ ಇಲ್ಲಿದೆ:

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Tue, 20 September 22

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ