AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಣ್ಣವ್ರ ಹಾಡು ಹಾಡಿದ ಕಂಡಕ್ಟರ್; ಗಾಯನಕ್ಕೆ ಮನಸೋತ ಪ್ರಯಾಣಿಕರು

ಪ್ರತಿಭೆ ಅನಾವರಣಕ್ಕೆ ಅಲಂಕರಿಸಿದ ವೇದಿಕೆಯೇ ಆಗಬೇಕೆಂದಿಲ್ಲ, ತಾವು ನಿಂತಲ್ಲೇ ತಮ್ಮ ಪ್ರತಿಭೆಯನ್ನು ಹೊರಹಾಕಿ ಜನರ ಮನಸ್ಸನ್ನು ಗೆಲ್ಲಬಹುದು ಎಂಬುದಕ್ಕೆ ಈ ಬಸ್ ನಿರ್ವಾಹಕನೇ ಸಾಕ್ಷಿ.

Viral Video: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಣ್ಣವ್ರ ಹಾಡು ಹಾಡಿದ ಕಂಡಕ್ಟರ್; ಗಾಯನಕ್ಕೆ ಮನಸೋತ ಪ್ರಯಾಣಿಕರು
ಕೆಎಸ್​ಆರ್​ಟಿಸಿ ಬಸ್ ನಿರ್ವಾಹಕನ ಗಾಯನಕ್ಕೆ ಮನಸೋತ ಪ್ರಯಾಣಿಕರು
TV9 Web
| Edited By: |

Updated on:Sep 20, 2022 | 7:37 PM

Share

ಪ್ರತಿಭೆ ಅನಾವರಣಕ್ಕೆ ಅಲಂಕರಿಸಿದ ವೇದಿಕೆಯೇ ಆಗಬೇಕೆಂದಿಲ್ಲ, ತಾವು ನಿಂತಲ್ಲೇ ತಮ್ಮ ಪ್ರತಿಭೆಯನ್ನು ಹೊರಹಾಕಿ ಜನರ ಮನಸ್ಸನ್ನು ಗೆಲ್ಲಬಹುದು ಎಂಬುದಕ್ಕೆ ಈ ಬಸ್ ನಿರ್ವಾಹಕನೇ ಸಾಕ್ಷಿ. ತನ್ನ ಗಾಯನಿಂದಲೇ ಕೆಎಸ್​ಆರ್​ಟಿಸಿ ಬಸ್ ಕಂಡೆಕ್ಟರ್ ಪ್ರಯಾಣಿಕರನ್ನು ಮನಸೋಲುವಂತೆ ಮಾಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ (Video Viral) ಆಗುತ್ತಿದ್ದು, ನೆಟ್ಟಿಗರು ಕೂಡ ಅವರ ಗಾಯನಕ್ಕೆ ಫಿದಾ ಆಗಿದ್ದಾರೆ.

ಚಾಮರಾಜನಗರ ಹೋಗೆನಕಲ್​ಗೆ ತೆರಳುತ್ತಿದ್ದ ಸರ್ಕಾರಿ ಬಸ್​ನ ನಿರ್ವಾಹಕರಾಗಿರುವ ಹೇಮಂತ್, ಎಂದಿನಂತೆ ಪ್ರಯಾಣಿಕರಿಗೆ ಟಿಕೆಟ್ ಕೊಟ್ಟು ಬೈಕ್ ಹಿಡಿದು ಹಾಡಲು ಆರಂಭಿಸಿದ್ದಾರೆ. ಡಾ.ರಾಜ್​ಕುಮಾರ್ ಅವರು ಅಭಿನಯದ ‘ನಿನ್ನ ಕಂಗಳ ಬಿಸಿಯ ಹನಿಗಳು’ ಎಂಬ ಹಾಡನ್ನು ಹಾಡಿ ಪ್ರಯಾಣಿಕರನ್ನು ರಂಜಿಸಿದ್ದಾರೆ.

ಹೇಮಂತ್ ಅವರು ತಮ್ಮ ಸುಮಧುರ ಕಂಠದಿಂದ ಅಣ್ಣವ್ರ ಹಾಡನ್ನು ಹಾಡಲು ಪ್ರಾರಂಭಿಸಿದಾಗ ಬಸ್​ನಲ್ಲಿದ್ದ ಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮರಾವನ್ನು ತೆರೆದು ವಿಡಿಯೋ ಮಾಡಿಕೊಂಡಿದ್ದಾರೆ. ಹೀಗೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಹೇಮಂತ್ ಅವರ ಗಾಯನ ಪ್ರತಿಭೆಗೆ ನೆಟ್ಟಿಗರು ಕೂಡ ಮನಸೋತಿದ್ದು, ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಹೇಮಂತ್ ಅವರ ವೈರಲ್ ವಿಡಿಯೋ ಇಲ್ಲಿದೆ:

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Tue, 20 September 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್