AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಣ್ಣವ್ರ ಹಾಡು ಹಾಡಿದ ಕಂಡಕ್ಟರ್; ಗಾಯನಕ್ಕೆ ಮನಸೋತ ಪ್ರಯಾಣಿಕರು

ಪ್ರತಿಭೆ ಅನಾವರಣಕ್ಕೆ ಅಲಂಕರಿಸಿದ ವೇದಿಕೆಯೇ ಆಗಬೇಕೆಂದಿಲ್ಲ, ತಾವು ನಿಂತಲ್ಲೇ ತಮ್ಮ ಪ್ರತಿಭೆಯನ್ನು ಹೊರಹಾಕಿ ಜನರ ಮನಸ್ಸನ್ನು ಗೆಲ್ಲಬಹುದು ಎಂಬುದಕ್ಕೆ ಈ ಬಸ್ ನಿರ್ವಾಹಕನೇ ಸಾಕ್ಷಿ.

Viral Video: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಣ್ಣವ್ರ ಹಾಡು ಹಾಡಿದ ಕಂಡಕ್ಟರ್; ಗಾಯನಕ್ಕೆ ಮನಸೋತ ಪ್ರಯಾಣಿಕರು
ಕೆಎಸ್​ಆರ್​ಟಿಸಿ ಬಸ್ ನಿರ್ವಾಹಕನ ಗಾಯನಕ್ಕೆ ಮನಸೋತ ಪ್ರಯಾಣಿಕರು
TV9 Web
| Edited By: |

Updated on:Sep 20, 2022 | 7:37 PM

Share

ಪ್ರತಿಭೆ ಅನಾವರಣಕ್ಕೆ ಅಲಂಕರಿಸಿದ ವೇದಿಕೆಯೇ ಆಗಬೇಕೆಂದಿಲ್ಲ, ತಾವು ನಿಂತಲ್ಲೇ ತಮ್ಮ ಪ್ರತಿಭೆಯನ್ನು ಹೊರಹಾಕಿ ಜನರ ಮನಸ್ಸನ್ನು ಗೆಲ್ಲಬಹುದು ಎಂಬುದಕ್ಕೆ ಈ ಬಸ್ ನಿರ್ವಾಹಕನೇ ಸಾಕ್ಷಿ. ತನ್ನ ಗಾಯನಿಂದಲೇ ಕೆಎಸ್​ಆರ್​ಟಿಸಿ ಬಸ್ ಕಂಡೆಕ್ಟರ್ ಪ್ರಯಾಣಿಕರನ್ನು ಮನಸೋಲುವಂತೆ ಮಾಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ (Video Viral) ಆಗುತ್ತಿದ್ದು, ನೆಟ್ಟಿಗರು ಕೂಡ ಅವರ ಗಾಯನಕ್ಕೆ ಫಿದಾ ಆಗಿದ್ದಾರೆ.

ಚಾಮರಾಜನಗರ ಹೋಗೆನಕಲ್​ಗೆ ತೆರಳುತ್ತಿದ್ದ ಸರ್ಕಾರಿ ಬಸ್​ನ ನಿರ್ವಾಹಕರಾಗಿರುವ ಹೇಮಂತ್, ಎಂದಿನಂತೆ ಪ್ರಯಾಣಿಕರಿಗೆ ಟಿಕೆಟ್ ಕೊಟ್ಟು ಬೈಕ್ ಹಿಡಿದು ಹಾಡಲು ಆರಂಭಿಸಿದ್ದಾರೆ. ಡಾ.ರಾಜ್​ಕುಮಾರ್ ಅವರು ಅಭಿನಯದ ‘ನಿನ್ನ ಕಂಗಳ ಬಿಸಿಯ ಹನಿಗಳು’ ಎಂಬ ಹಾಡನ್ನು ಹಾಡಿ ಪ್ರಯಾಣಿಕರನ್ನು ರಂಜಿಸಿದ್ದಾರೆ.

ಹೇಮಂತ್ ಅವರು ತಮ್ಮ ಸುಮಧುರ ಕಂಠದಿಂದ ಅಣ್ಣವ್ರ ಹಾಡನ್ನು ಹಾಡಲು ಪ್ರಾರಂಭಿಸಿದಾಗ ಬಸ್​ನಲ್ಲಿದ್ದ ಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮರಾವನ್ನು ತೆರೆದು ವಿಡಿಯೋ ಮಾಡಿಕೊಂಡಿದ್ದಾರೆ. ಹೀಗೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಹೇಮಂತ್ ಅವರ ಗಾಯನ ಪ್ರತಿಭೆಗೆ ನೆಟ್ಟಿಗರು ಕೂಡ ಮನಸೋತಿದ್ದು, ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಹೇಮಂತ್ ಅವರ ವೈರಲ್ ವಿಡಿಯೋ ಇಲ್ಲಿದೆ:

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Tue, 20 September 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ